AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Accident: ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿದ ಟ್ರಕ್; 8 ಜನರ ದುರ್ಮರಣ, ನಾಲ್ವರಿಗೆ ಗಂಭೀರ ಗಾಯ

ಜಿಲ್ಲೆಯ ಸಾವರ್ಕುಂಡ್ಲಾದ ಬರ್ದಾ ಬಳಿ ಮಹುವ ಕಡೆಗೆ ಹೋಗುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿ ಹೊಂಡಕ್ಕೆ ಉರುಳಿದ ಈ ಪರಿಣಾಮ ಗುಡಿಸಿಲಿನಲ್ಲಿ ಮಲಗಿದ್ದ 8 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Gujarat Accident: ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿದ ಟ್ರಕ್; 8 ಜನರ ದುರ್ಮರಣ, ನಾಲ್ವರಿಗೆ ಗಂಭೀರ ಗಾಯ
ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿದ ಟ್ರಕ್; 8 ಜನರ ದುರ್ಮರಣ, ನಾಲ್ವರಿಗೆ ಗಂಭೀರ ಗಾಯ
TV9 Web
| Edited By: ಆಯೇಷಾ ಬಾನು|

Updated on:Aug 09, 2021 | 7:57 AM

Share

ಅಮರೇಲಿ: ಗುಜರಾತ್‌ನ ಅಮರೇಲಿಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿಗೆ ಟ್ರಕ್ ನುಗ್ಗಿದ್ದು ಅಪಘಾತದಲ್ಲಿ 8 ಜನರ ಮೃತಪಟ್ಟಿದ್ದಾರೆ. ಹಾಗೂ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಜಿಲ್ಲೆಯ ಸಾವರ್ಕುಂಡ್ಲಾದ ಬರ್ದಾ ಬಳಿ ಮಹುವ ಕಡೆಗೆ ಹೋಗುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿ ಹೊಂಡಕ್ಕೆ ಉರುಳಿದ ಈ ಪರಿಣಾಮ ಗುಡಿಸಿಲಿನಲ್ಲಿ ಮಲಗಿದ್ದ 8 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ 4 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು 108 ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿನ್ನೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸದ್ಯ ಸಾವರಕುಂಡ್ಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ರಾಜ್ಯಪಾಲ ಭಗತ್​ ಸಿಂಗ್ ಕೋಶ್ಯಾರಿ ಬೆಂಗಾವಲಿಗಿದ್ದ 3 ವಾಹನಗಳಿಗೆ ಅಪಘಾತ..

Published On - 7:51 am, Mon, 9 August 21

Follow Us
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ