AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Accident: ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿದ ಟ್ರಕ್; 8 ಜನರ ದುರ್ಮರಣ, ನಾಲ್ವರಿಗೆ ಗಂಭೀರ ಗಾಯ

ಜಿಲ್ಲೆಯ ಸಾವರ್ಕುಂಡ್ಲಾದ ಬರ್ದಾ ಬಳಿ ಮಹುವ ಕಡೆಗೆ ಹೋಗುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿ ಹೊಂಡಕ್ಕೆ ಉರುಳಿದ ಈ ಪರಿಣಾಮ ಗುಡಿಸಿಲಿನಲ್ಲಿ ಮಲಗಿದ್ದ 8 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Gujarat Accident: ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿದ ಟ್ರಕ್; 8 ಜನರ ದುರ್ಮರಣ, ನಾಲ್ವರಿಗೆ ಗಂಭೀರ ಗಾಯ
ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿದ ಟ್ರಕ್; 8 ಜನರ ದುರ್ಮರಣ, ನಾಲ್ವರಿಗೆ ಗಂಭೀರ ಗಾಯ
TV9 Web
| Edited By: |

Updated on:Aug 09, 2021 | 7:57 AM

Share

ಅಮರೇಲಿ: ಗುಜರಾತ್‌ನ ಅಮರೇಲಿಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿಗೆ ಟ್ರಕ್ ನುಗ್ಗಿದ್ದು ಅಪಘಾತದಲ್ಲಿ 8 ಜನರ ಮೃತಪಟ್ಟಿದ್ದಾರೆ. ಹಾಗೂ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಜಿಲ್ಲೆಯ ಸಾವರ್ಕುಂಡ್ಲಾದ ಬರ್ದಾ ಬಳಿ ಮಹುವ ಕಡೆಗೆ ಹೋಗುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿ ಹೊಂಡಕ್ಕೆ ಉರುಳಿದ ಈ ಪರಿಣಾಮ ಗುಡಿಸಿಲಿನಲ್ಲಿ ಮಲಗಿದ್ದ 8 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ 4 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು 108 ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿನ್ನೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸದ್ಯ ಸಾವರಕುಂಡ್ಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ರಾಜ್ಯಪಾಲ ಭಗತ್​ ಸಿಂಗ್ ಕೋಶ್ಯಾರಿ ಬೆಂಗಾವಲಿಗಿದ್ದ 3 ವಾಹನಗಳಿಗೆ ಅಪಘಾತ..

Published On - 7:51 am, Mon, 9 August 21

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ