AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ to ಜಮ್ಮು-ಕಾಶ್ಮೀರ: ವೈಷ್ಣೋದೇವಿಯ ಸನ್ನಿಧಾನಕ್ಕೆ ವೃದ್ಧೆಯ ‘ಸೈಕಲ್’ಯಾತ್ರೆ!

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ. ಅದು ಬಸಲ್ಲಿ ಅಥವಾ ಕಾರಿನಲ್ಲಿ ಅಲ್ಲ; ಬದಲಿಗೆ ಸೈಕಲ್​ನಲ್ಲಿ. ಹೌದು, ರೇಖಾ ದೇವ್ಭಂಕರ್​ ಎಂಬುವ 68 ವರ್ಷದ ವೃದ್ಧೆ ಮಹಾರಾಷ್ಟ್ರದ ತಮ್ಮ ಹಳ್ಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವೈಷ್ಣೋದೇವಿಯ ಸನ್ನಿಧಾನಕ್ಕೆ ಹೋಗಿ ದೇವಿಯ ದರ್ಶನ ಪಡೆಯಲು ಮುಂದಾಗಿದ್ದಾರೆ. ಪ್ರಯಾಣದ ವೇಳೆ ತಮಗೆ ಬೇಕಾಗುವ ಅಗತ್ಯ ವಸ್ತುಗಳನ್ನ ಸೈಕಲ್​ನ ಕ್ಯಾರಿಯರ್​ ಮೇಲೇ ಕಟ್ಟಿಕೊಂಡು […]

ಮಹಾರಾಷ್ಟ್ರ to ಜಮ್ಮು-ಕಾಶ್ಮೀರ: ವೈಷ್ಣೋದೇವಿಯ ಸನ್ನಿಧಾನಕ್ಕೆ ವೃದ್ಧೆಯ ‘ಸೈಕಲ್’ಯಾತ್ರೆ!
KUSHAL V
|

Updated on: Oct 20, 2020 | 7:36 PM

Share

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ. ಅದು ಬಸಲ್ಲಿ ಅಥವಾ ಕಾರಿನಲ್ಲಿ ಅಲ್ಲ; ಬದಲಿಗೆ ಸೈಕಲ್​ನಲ್ಲಿ.

ಹೌದು, ರೇಖಾ ದೇವ್ಭಂಕರ್​ ಎಂಬುವ 68 ವರ್ಷದ ವೃದ್ಧೆ ಮಹಾರಾಷ್ಟ್ರದ ತಮ್ಮ ಹಳ್ಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವೈಷ್ಣೋದೇವಿಯ ಸನ್ನಿಧಾನಕ್ಕೆ ಹೋಗಿ ದೇವಿಯ ದರ್ಶನ ಪಡೆಯಲು ಮುಂದಾಗಿದ್ದಾರೆ. ಪ್ರಯಾಣದ ವೇಳೆ ತಮಗೆ ಬೇಕಾಗುವ ಅಗತ್ಯ ವಸ್ತುಗಳನ್ನ ಸೈಕಲ್​ನ ಕ್ಯಾರಿಯರ್​ ಮೇಲೇ ಕಟ್ಟಿಕೊಂಡು ತಮ್ಮ ತೀರ್ಥಯಾತ್ರೆ ಕಂ ಸೈಕಲ್​ ಟ್ರಿಪ್​ ಶುರುಮಾಡಿದ್ದಾರೆ.

ರೇಖಾರವರು ಇದೇ ಜುಲೈ 24 ರಂದು ತಮ್ಮ ಮನೆಯಿಂದ ಹೊರಟು ಸದ್ಯ ಮಧ್ಯಪ್ರದೇಶ ತಲುಪಿದ್ದಾರೆ. ಈ ನಡುವೆ, ಕೆಲವರೊಟ್ಟಿಗೆ ಮಾತನಾಡಿದ ವೃದ್ಧೆ ಪ್ರತಿಯೊಬ್ಬ ಮಹಿಳೆ ಧೈರ್ಯದಿಂದ ಬದುಕು ಸಾಗಿಸಬೇಕು ಮತ್ತು ಈ ನಿಟ್ಟಿನಲ್ಲಿ ಆತ್ಮವಿಶ್ವಾಸ ಬೆಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್