ಮಹಾರಾಷ್ಟ್ರ to ಜಮ್ಮು-ಕಾಶ್ಮೀರ: ವೈಷ್ಣೋದೇವಿಯ ಸನ್ನಿಧಾನಕ್ಕೆ ವೃದ್ಧೆಯ ‘ಸೈಕಲ್’ಯಾತ್ರೆ!

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ. ಅದು ಬಸಲ್ಲಿ ಅಥವಾ ಕಾರಿನಲ್ಲಿ ಅಲ್ಲ; ಬದಲಿಗೆ ಸೈಕಲ್​ನಲ್ಲಿ. ಹೌದು, ರೇಖಾ ದೇವ್ಭಂಕರ್​ ಎಂಬುವ 68 ವರ್ಷದ ವೃದ್ಧೆ ಮಹಾರಾಷ್ಟ್ರದ ತಮ್ಮ ಹಳ್ಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವೈಷ್ಣೋದೇವಿಯ ಸನ್ನಿಧಾನಕ್ಕೆ ಹೋಗಿ ದೇವಿಯ ದರ್ಶನ ಪಡೆಯಲು ಮುಂದಾಗಿದ್ದಾರೆ. ಪ್ರಯಾಣದ ವೇಳೆ ತಮಗೆ ಬೇಕಾಗುವ ಅಗತ್ಯ ವಸ್ತುಗಳನ್ನ ಸೈಕಲ್​ನ ಕ್ಯಾರಿಯರ್​ ಮೇಲೇ ಕಟ್ಟಿಕೊಂಡು […]

ಮಹಾರಾಷ್ಟ್ರ to ಜಮ್ಮು-ಕಾಶ್ಮೀರ: ವೈಷ್ಣೋದೇವಿಯ ಸನ್ನಿಧಾನಕ್ಕೆ ವೃದ್ಧೆಯ ‘ಸೈಕಲ್’ಯಾತ್ರೆ!
Follow us
|

Updated on: Oct 20, 2020 | 7:36 PM

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ. ಅದು ಬಸಲ್ಲಿ ಅಥವಾ ಕಾರಿನಲ್ಲಿ ಅಲ್ಲ; ಬದಲಿಗೆ ಸೈಕಲ್​ನಲ್ಲಿ.

ಹೌದು, ರೇಖಾ ದೇವ್ಭಂಕರ್​ ಎಂಬುವ 68 ವರ್ಷದ ವೃದ್ಧೆ ಮಹಾರಾಷ್ಟ್ರದ ತಮ್ಮ ಹಳ್ಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವೈಷ್ಣೋದೇವಿಯ ಸನ್ನಿಧಾನಕ್ಕೆ ಹೋಗಿ ದೇವಿಯ ದರ್ಶನ ಪಡೆಯಲು ಮುಂದಾಗಿದ್ದಾರೆ. ಪ್ರಯಾಣದ ವೇಳೆ ತಮಗೆ ಬೇಕಾಗುವ ಅಗತ್ಯ ವಸ್ತುಗಳನ್ನ ಸೈಕಲ್​ನ ಕ್ಯಾರಿಯರ್​ ಮೇಲೇ ಕಟ್ಟಿಕೊಂಡು ತಮ್ಮ ತೀರ್ಥಯಾತ್ರೆ ಕಂ ಸೈಕಲ್​ ಟ್ರಿಪ್​ ಶುರುಮಾಡಿದ್ದಾರೆ.

ರೇಖಾರವರು ಇದೇ ಜುಲೈ 24 ರಂದು ತಮ್ಮ ಮನೆಯಿಂದ ಹೊರಟು ಸದ್ಯ ಮಧ್ಯಪ್ರದೇಶ ತಲುಪಿದ್ದಾರೆ. ಈ ನಡುವೆ, ಕೆಲವರೊಟ್ಟಿಗೆ ಮಾತನಾಡಿದ ವೃದ್ಧೆ ಪ್ರತಿಯೊಬ್ಬ ಮಹಿಳೆ ಧೈರ್ಯದಿಂದ ಬದುಕು ಸಾಗಿಸಬೇಕು ಮತ್ತು ಈ ನಿಟ್ಟಿನಲ್ಲಿ ಆತ್ಮವಿಶ್ವಾಸ ಬೆಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Daily Devotional: ಮಹಿಳೆಯರು ರಾತ್ರಿ ಕನ್ನಡಿ ನೋಡಬಾರದು ಏಕೆ?
Daily Devotional: ಮಹಿಳೆಯರು ರಾತ್ರಿ ಕನ್ನಡಿ ನೋಡಬಾರದು ಏಕೆ?
Nithya Bhavishya: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ