AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ to ಜಮ್ಮು-ಕಾಶ್ಮೀರ: ವೈಷ್ಣೋದೇವಿಯ ಸನ್ನಿಧಾನಕ್ಕೆ ವೃದ್ಧೆಯ ‘ಸೈಕಲ್’ಯಾತ್ರೆ!

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ. ಅದು ಬಸಲ್ಲಿ ಅಥವಾ ಕಾರಿನಲ್ಲಿ ಅಲ್ಲ; ಬದಲಿಗೆ ಸೈಕಲ್​ನಲ್ಲಿ. ಹೌದು, ರೇಖಾ ದೇವ್ಭಂಕರ್​ ಎಂಬುವ 68 ವರ್ಷದ ವೃದ್ಧೆ ಮಹಾರಾಷ್ಟ್ರದ ತಮ್ಮ ಹಳ್ಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವೈಷ್ಣೋದೇವಿಯ ಸನ್ನಿಧಾನಕ್ಕೆ ಹೋಗಿ ದೇವಿಯ ದರ್ಶನ ಪಡೆಯಲು ಮುಂದಾಗಿದ್ದಾರೆ. ಪ್ರಯಾಣದ ವೇಳೆ ತಮಗೆ ಬೇಕಾಗುವ ಅಗತ್ಯ ವಸ್ತುಗಳನ್ನ ಸೈಕಲ್​ನ ಕ್ಯಾರಿಯರ್​ ಮೇಲೇ ಕಟ್ಟಿಕೊಂಡು […]

ಮಹಾರಾಷ್ಟ್ರ to ಜಮ್ಮು-ಕಾಶ್ಮೀರ: ವೈಷ್ಣೋದೇವಿಯ ಸನ್ನಿಧಾನಕ್ಕೆ ವೃದ್ಧೆಯ ‘ಸೈಕಲ್’ಯಾತ್ರೆ!
KUSHAL V
|

Updated on: Oct 20, 2020 | 7:36 PM

Share

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ. ಅದು ಬಸಲ್ಲಿ ಅಥವಾ ಕಾರಿನಲ್ಲಿ ಅಲ್ಲ; ಬದಲಿಗೆ ಸೈಕಲ್​ನಲ್ಲಿ.

ಹೌದು, ರೇಖಾ ದೇವ್ಭಂಕರ್​ ಎಂಬುವ 68 ವರ್ಷದ ವೃದ್ಧೆ ಮಹಾರಾಷ್ಟ್ರದ ತಮ್ಮ ಹಳ್ಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವೈಷ್ಣೋದೇವಿಯ ಸನ್ನಿಧಾನಕ್ಕೆ ಹೋಗಿ ದೇವಿಯ ದರ್ಶನ ಪಡೆಯಲು ಮುಂದಾಗಿದ್ದಾರೆ. ಪ್ರಯಾಣದ ವೇಳೆ ತಮಗೆ ಬೇಕಾಗುವ ಅಗತ್ಯ ವಸ್ತುಗಳನ್ನ ಸೈಕಲ್​ನ ಕ್ಯಾರಿಯರ್​ ಮೇಲೇ ಕಟ್ಟಿಕೊಂಡು ತಮ್ಮ ತೀರ್ಥಯಾತ್ರೆ ಕಂ ಸೈಕಲ್​ ಟ್ರಿಪ್​ ಶುರುಮಾಡಿದ್ದಾರೆ.

ರೇಖಾರವರು ಇದೇ ಜುಲೈ 24 ರಂದು ತಮ್ಮ ಮನೆಯಿಂದ ಹೊರಟು ಸದ್ಯ ಮಧ್ಯಪ್ರದೇಶ ತಲುಪಿದ್ದಾರೆ. ಈ ನಡುವೆ, ಕೆಲವರೊಟ್ಟಿಗೆ ಮಾತನಾಡಿದ ವೃದ್ಧೆ ಪ್ರತಿಯೊಬ್ಬ ಮಹಿಳೆ ಧೈರ್ಯದಿಂದ ಬದುಕು ಸಾಗಿಸಬೇಕು ಮತ್ತು ಈ ನಿಟ್ಟಿನಲ್ಲಿ ಆತ್ಮವಿಶ್ವಾಸ ಬೆಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Follow Us
ಲಕ್ನೋ ತಂಡದ ಗೆಲುವಿಗೆ ಭಾವುಕರಾದ ಸಂಜೀವ್ ಗೋಯೆಂಕಾ; ವಿಡಿಯೋ
ಲಕ್ನೋ ತಂಡದ ಗೆಲುವಿಗೆ ಭಾವುಕರಾದ ಸಂಜೀವ್ ಗೋಯೆಂಕಾ; ವಿಡಿಯೋ
ಪೃಥ್ವಿ-ಕಾರ್ತಿಕ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?
ಪೃಥ್ವಿ-ಕಾರ್ತಿಕ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?
1 ಗಂಟೆಯಲ್ಲಿ ಏನೇನೋ ಆಗ್ಬಹುದು: ದಾವಣಗೆರೆಯಲ್ಲಿ ಜಮೀರ್ ಅಚ್ಚರಿ ಮಾತು!
1 ಗಂಟೆಯಲ್ಲಿ ಏನೇನೋ ಆಗ್ಬಹುದು: ದಾವಣಗೆರೆಯಲ್ಲಿ ಜಮೀರ್ ಅಚ್ಚರಿ ಮಾತು!
ಕಿಶನ್ ವಿಕೆಟ್ ಬಿದ್ದ ಕೂಡಲೇ ದೇವರಿಗೆ ಕೈಮುಗಿದ ಲಕ್ನೋ ಮಾಲೀಕ
ಕಿಶನ್ ವಿಕೆಟ್ ಬಿದ್ದ ಕೂಡಲೇ ದೇವರಿಗೆ ಕೈಮುಗಿದ ಲಕ್ನೋ ಮಾಲೀಕ
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್