AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ to ಜಮ್ಮು-ಕಾಶ್ಮೀರ: ವೈಷ್ಣೋದೇವಿಯ ಸನ್ನಿಧಾನಕ್ಕೆ ವೃದ್ಧೆಯ ‘ಸೈಕಲ್’ಯಾತ್ರೆ!

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ. ಅದು ಬಸಲ್ಲಿ ಅಥವಾ ಕಾರಿನಲ್ಲಿ ಅಲ್ಲ; ಬದಲಿಗೆ ಸೈಕಲ್​ನಲ್ಲಿ. ಹೌದು, ರೇಖಾ ದೇವ್ಭಂಕರ್​ ಎಂಬುವ 68 ವರ್ಷದ ವೃದ್ಧೆ ಮಹಾರಾಷ್ಟ್ರದ ತಮ್ಮ ಹಳ್ಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವೈಷ್ಣೋದೇವಿಯ ಸನ್ನಿಧಾನಕ್ಕೆ ಹೋಗಿ ದೇವಿಯ ದರ್ಶನ ಪಡೆಯಲು ಮುಂದಾಗಿದ್ದಾರೆ. ಪ್ರಯಾಣದ ವೇಳೆ ತಮಗೆ ಬೇಕಾಗುವ ಅಗತ್ಯ ವಸ್ತುಗಳನ್ನ ಸೈಕಲ್​ನ ಕ್ಯಾರಿಯರ್​ ಮೇಲೇ ಕಟ್ಟಿಕೊಂಡು […]

ಮಹಾರಾಷ್ಟ್ರ to ಜಮ್ಮು-ಕಾಶ್ಮೀರ: ವೈಷ್ಣೋದೇವಿಯ ಸನ್ನಿಧಾನಕ್ಕೆ ವೃದ್ಧೆಯ ‘ಸೈಕಲ್’ಯಾತ್ರೆ!
KUSHAL V
|

Updated on: Oct 20, 2020 | 7:36 PM

Share

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ. ಅದು ಬಸಲ್ಲಿ ಅಥವಾ ಕಾರಿನಲ್ಲಿ ಅಲ್ಲ; ಬದಲಿಗೆ ಸೈಕಲ್​ನಲ್ಲಿ.

ಹೌದು, ರೇಖಾ ದೇವ್ಭಂಕರ್​ ಎಂಬುವ 68 ವರ್ಷದ ವೃದ್ಧೆ ಮಹಾರಾಷ್ಟ್ರದ ತಮ್ಮ ಹಳ್ಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವೈಷ್ಣೋದೇವಿಯ ಸನ್ನಿಧಾನಕ್ಕೆ ಹೋಗಿ ದೇವಿಯ ದರ್ಶನ ಪಡೆಯಲು ಮುಂದಾಗಿದ್ದಾರೆ. ಪ್ರಯಾಣದ ವೇಳೆ ತಮಗೆ ಬೇಕಾಗುವ ಅಗತ್ಯ ವಸ್ತುಗಳನ್ನ ಸೈಕಲ್​ನ ಕ್ಯಾರಿಯರ್​ ಮೇಲೇ ಕಟ್ಟಿಕೊಂಡು ತಮ್ಮ ತೀರ್ಥಯಾತ್ರೆ ಕಂ ಸೈಕಲ್​ ಟ್ರಿಪ್​ ಶುರುಮಾಡಿದ್ದಾರೆ.

ರೇಖಾರವರು ಇದೇ ಜುಲೈ 24 ರಂದು ತಮ್ಮ ಮನೆಯಿಂದ ಹೊರಟು ಸದ್ಯ ಮಧ್ಯಪ್ರದೇಶ ತಲುಪಿದ್ದಾರೆ. ಈ ನಡುವೆ, ಕೆಲವರೊಟ್ಟಿಗೆ ಮಾತನಾಡಿದ ವೃದ್ಧೆ ಪ್ರತಿಯೊಬ್ಬ ಮಹಿಳೆ ಧೈರ್ಯದಿಂದ ಬದುಕು ಸಾಗಿಸಬೇಕು ಮತ್ತು ಈ ನಿಟ್ಟಿನಲ್ಲಿ ಆತ್ಮವಿಶ್ವಾಸ ಬೆಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Follow Us
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು