AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ to ಜಮ್ಮು-ಕಾಶ್ಮೀರ: ವೈಷ್ಣೋದೇವಿಯ ಸನ್ನಿಧಾನಕ್ಕೆ ವೃದ್ಧೆಯ ‘ಸೈಕಲ್’ಯಾತ್ರೆ!

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ. ಅದು ಬಸಲ್ಲಿ ಅಥವಾ ಕಾರಿನಲ್ಲಿ ಅಲ್ಲ; ಬದಲಿಗೆ ಸೈಕಲ್​ನಲ್ಲಿ. ಹೌದು, ರೇಖಾ ದೇವ್ಭಂಕರ್​ ಎಂಬುವ 68 ವರ್ಷದ ವೃದ್ಧೆ ಮಹಾರಾಷ್ಟ್ರದ ತಮ್ಮ ಹಳ್ಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವೈಷ್ಣೋದೇವಿಯ ಸನ್ನಿಧಾನಕ್ಕೆ ಹೋಗಿ ದೇವಿಯ ದರ್ಶನ ಪಡೆಯಲು ಮುಂದಾಗಿದ್ದಾರೆ. ಪ್ರಯಾಣದ ವೇಳೆ ತಮಗೆ ಬೇಕಾಗುವ ಅಗತ್ಯ ವಸ್ತುಗಳನ್ನ ಸೈಕಲ್​ನ ಕ್ಯಾರಿಯರ್​ ಮೇಲೇ ಕಟ್ಟಿಕೊಂಡು […]

ಮಹಾರಾಷ್ಟ್ರ to ಜಮ್ಮು-ಕಾಶ್ಮೀರ: ವೈಷ್ಣೋದೇವಿಯ ಸನ್ನಿಧಾನಕ್ಕೆ ವೃದ್ಧೆಯ ‘ಸೈಕಲ್’ಯಾತ್ರೆ!
KUSHAL V
|

Updated on: Oct 20, 2020 | 7:36 PM

Share

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ. ಅದು ಬಸಲ್ಲಿ ಅಥವಾ ಕಾರಿನಲ್ಲಿ ಅಲ್ಲ; ಬದಲಿಗೆ ಸೈಕಲ್​ನಲ್ಲಿ.

ಹೌದು, ರೇಖಾ ದೇವ್ಭಂಕರ್​ ಎಂಬುವ 68 ವರ್ಷದ ವೃದ್ಧೆ ಮಹಾರಾಷ್ಟ್ರದ ತಮ್ಮ ಹಳ್ಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವೈಷ್ಣೋದೇವಿಯ ಸನ್ನಿಧಾನಕ್ಕೆ ಹೋಗಿ ದೇವಿಯ ದರ್ಶನ ಪಡೆಯಲು ಮುಂದಾಗಿದ್ದಾರೆ. ಪ್ರಯಾಣದ ವೇಳೆ ತಮಗೆ ಬೇಕಾಗುವ ಅಗತ್ಯ ವಸ್ತುಗಳನ್ನ ಸೈಕಲ್​ನ ಕ್ಯಾರಿಯರ್​ ಮೇಲೇ ಕಟ್ಟಿಕೊಂಡು ತಮ್ಮ ತೀರ್ಥಯಾತ್ರೆ ಕಂ ಸೈಕಲ್​ ಟ್ರಿಪ್​ ಶುರುಮಾಡಿದ್ದಾರೆ.

ರೇಖಾರವರು ಇದೇ ಜುಲೈ 24 ರಂದು ತಮ್ಮ ಮನೆಯಿಂದ ಹೊರಟು ಸದ್ಯ ಮಧ್ಯಪ್ರದೇಶ ತಲುಪಿದ್ದಾರೆ. ಈ ನಡುವೆ, ಕೆಲವರೊಟ್ಟಿಗೆ ಮಾತನಾಡಿದ ವೃದ್ಧೆ ಪ್ರತಿಯೊಬ್ಬ ಮಹಿಳೆ ಧೈರ್ಯದಿಂದ ಬದುಕು ಸಾಗಿಸಬೇಕು ಮತ್ತು ಈ ನಿಟ್ಟಿನಲ್ಲಿ ಆತ್ಮವಿಶ್ವಾಸ ಬೆಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ