AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ to ಜಮ್ಮು-ಕಾಶ್ಮೀರ: ವೈಷ್ಣೋದೇವಿಯ ಸನ್ನಿಧಾನಕ್ಕೆ ವೃದ್ಧೆಯ ‘ಸೈಕಲ್’ಯಾತ್ರೆ!

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ. ಅದು ಬಸಲ್ಲಿ ಅಥವಾ ಕಾರಿನಲ್ಲಿ ಅಲ್ಲ; ಬದಲಿಗೆ ಸೈಕಲ್​ನಲ್ಲಿ. ಹೌದು, ರೇಖಾ ದೇವ್ಭಂಕರ್​ ಎಂಬುವ 68 ವರ್ಷದ ವೃದ್ಧೆ ಮಹಾರಾಷ್ಟ್ರದ ತಮ್ಮ ಹಳ್ಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವೈಷ್ಣೋದೇವಿಯ ಸನ್ನಿಧಾನಕ್ಕೆ ಹೋಗಿ ದೇವಿಯ ದರ್ಶನ ಪಡೆಯಲು ಮುಂದಾಗಿದ್ದಾರೆ. ಪ್ರಯಾಣದ ವೇಳೆ ತಮಗೆ ಬೇಕಾಗುವ ಅಗತ್ಯ ವಸ್ತುಗಳನ್ನ ಸೈಕಲ್​ನ ಕ್ಯಾರಿಯರ್​ ಮೇಲೇ ಕಟ್ಟಿಕೊಂಡು […]

ಮಹಾರಾಷ್ಟ್ರ to ಜಮ್ಮು-ಕಾಶ್ಮೀರ: ವೈಷ್ಣೋದೇವಿಯ ಸನ್ನಿಧಾನಕ್ಕೆ ವೃದ್ಧೆಯ ‘ಸೈಕಲ್’ಯಾತ್ರೆ!
KUSHAL V
|

Updated on: Oct 20, 2020 | 7:36 PM

Share

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ. ಅದು ಬಸಲ್ಲಿ ಅಥವಾ ಕಾರಿನಲ್ಲಿ ಅಲ್ಲ; ಬದಲಿಗೆ ಸೈಕಲ್​ನಲ್ಲಿ.

ಹೌದು, ರೇಖಾ ದೇವ್ಭಂಕರ್​ ಎಂಬುವ 68 ವರ್ಷದ ವೃದ್ಧೆ ಮಹಾರಾಷ್ಟ್ರದ ತಮ್ಮ ಹಳ್ಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವೈಷ್ಣೋದೇವಿಯ ಸನ್ನಿಧಾನಕ್ಕೆ ಹೋಗಿ ದೇವಿಯ ದರ್ಶನ ಪಡೆಯಲು ಮುಂದಾಗಿದ್ದಾರೆ. ಪ್ರಯಾಣದ ವೇಳೆ ತಮಗೆ ಬೇಕಾಗುವ ಅಗತ್ಯ ವಸ್ತುಗಳನ್ನ ಸೈಕಲ್​ನ ಕ್ಯಾರಿಯರ್​ ಮೇಲೇ ಕಟ್ಟಿಕೊಂಡು ತಮ್ಮ ತೀರ್ಥಯಾತ್ರೆ ಕಂ ಸೈಕಲ್​ ಟ್ರಿಪ್​ ಶುರುಮಾಡಿದ್ದಾರೆ.

ರೇಖಾರವರು ಇದೇ ಜುಲೈ 24 ರಂದು ತಮ್ಮ ಮನೆಯಿಂದ ಹೊರಟು ಸದ್ಯ ಮಧ್ಯಪ್ರದೇಶ ತಲುಪಿದ್ದಾರೆ. ಈ ನಡುವೆ, ಕೆಲವರೊಟ್ಟಿಗೆ ಮಾತನಾಡಿದ ವೃದ್ಧೆ ಪ್ರತಿಯೊಬ್ಬ ಮಹಿಳೆ ಧೈರ್ಯದಿಂದ ಬದುಕು ಸಾಗಿಸಬೇಕು ಮತ್ತು ಈ ನಿಟ್ಟಿನಲ್ಲಿ ಆತ್ಮವಿಶ್ವಾಸ ಬೆಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?