AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಭಾರತದ ಚುನಾವಣಾ ಆಯೋಗವು 13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ, ಉತ್ತರಾಖಂಡ, ಪಂಜಾಬ್, ಹಿಮಾಚಲಪ್ರದೇಶದ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯನ್ನು ಪ್ರಕಟಿಸಿದೆ. ಜುಲೈ 10ರಂದು ಚುನಾವಣೆ ನಡೆಯಲಿದ್ದು, ಜುಲೈ 13ರಂದು ಮತ ಎಣಿಕೆ ನಡೆಯಲಿದೆ.

13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ
ನಯನಾ ರಾಜೀವ್
|

Updated on:Jun 10, 2024 | 12:55 PM

Share

ಭಾರತದ ಚುನಾವಣಾ ಆಯೋಗವು 13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ, ಉತ್ತರಾಖಂಡ, ಪಂಜಾಬ್, ಹಿಮಾಚಲಪ್ರದೇಶದ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯನ್ನು ಪ್ರಕಟಿಸಿದೆ. ಜುಲೈ 10ರಂದು ಚುನಾವಣೆ ನಡೆಯಲಿದ್ದು, ಜುಲೈ 13ರಂದು ಮತ ಎಣಿಕೆ ನಡೆಯಲಿದೆ.

ವಿಧಾನಸಭಾ ಉಪಚುನಾವಣೆಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ: ಅಧಿಸೂಚನೆ:ಜೂನ್ 14 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 21 ನಾಮಪತ್ರ ಪರಿಶೀಲನೆ: ಜೂನ್ 24 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕ: ಜೂನ್ 26 ಮತದಾನದ ದಿನಾಂಕ: ಜುಲೈ 10 ಫಲಿತಾಂಶ: ಜುಲೈ 13

ಜುಲೈ 10 ರಂದು ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳ ಪಟ್ಟಿ ಇಲ್ಲಿದೆ ಬಿಹಾರ: ಬಿಮಾ ಭಾರತಿ ಅವರ ರಾಜೀನಾಮೆಯಿಂದ ತೆರವಾದ ರುಪೌಲಿ ಸ್ಥಾನ ಪಶ್ಚಿಮ ಬಂಗಾಳ: ಕೃಷ್ಣ ಕಲ್ಯಾಣಿಯ ರಾಜೀನಾಮೆಯಿಂದ ತೆರವಾದ ರಾಯಗಂಜ್ ಸ್ಥಾನ ಡಾ. ಮುಕುತ್ ಮಣಿ ಅಧಿಕಾರಿ ರಾಜೀನಾಮೆಯಿಂದ ತೆರವಾದ ಪಶ್ಚಿಮ ಬಂಗಾಳದ ರಣಘಾಟ್ ದಕ್ಷಿಣ ಸ್ಥಾನ ಪಶ್ಚಿಮ ಬಂಗಾಳ: ಬಿಸ್ವಜಿತ್ ದಾಸ್ ರಾಜೀನಾಮೆಯಿಂದ ತೆರವಾದ ಬಗ್ಡಾ ಸೀಟು ಪಶ್ಚಿಮ ಬಂಗಾಳ: ಸಾಧನ್ ಪಾಂಡೆ ನಿಧನಕ್ಕೆ ಮಾಣಿಕ್ತಾಲಾ ಸ್ಥಾನ ತಮಿಳುನಾಡು: ತಿರು ಸಾವಿನಿಂದ ಖಾಲಿ ಉಳಿದ ವಿಕ್ರವಾಂಡಿ ಸೀಟ್ ಮಧ್ಯಪ್ರದೇಶ: ಕಮಲೇಶ್ ಪ್ರತಾಪ್ ಶಾ ಅವರ ರಾಜೀನಾಮೆಯಿಂದಾಗಿ ತೆರವಾದ ಸ್ಥಾನ ಉತ್ತರಾಖಂಡ: ರಾಜೇಂದ್ರ ಸಿಂಗ್ ಭಂಡಾರಿ ಅವರ ರಾಜೀನಾಮೆಯಿಂದ ಖಾಲಿ ಉಳಿದ ಬದರಿನಾಥ್ ಸ್ಥಾನ ಉತ್ತರಾಖಂಡ: ಸರ್ವತ್ ಕರೀಂ ಅನ್ಸಾರಿ ಅವರ ನಿಧನದಿಂದ ತೆರವಾದ ಸ್ಥಾನ ಶೀತಲ್ ಅಂಗುರಾ ಅವರ ರಾಜೀನಾಮೆಯಿಂದಾಗಿ ತೆರವಾದ ಪಂಜಾಬ್ ಜಲಂಧರ್ ಪಶ್ಚಿಮ ಸ್ಥಾನ ಹಿಮಾಚಲ ಪ್ರದೇಶ: ಹೋಶ್ಯಾರ್ ಸಿಂಗ್ ಅವರ ರಾಜೀನಾಮೆಯಿಂದಾಗಿ ತೆರವಾದ ಡೆಹ್ರಾ ಸ್ಥಾನ ಹಿಮಾಚಲ ಪ್ರದೇಶ: ಆಶಿಶ್ ಶರ್ಮಾ ಅವರ ರಾಜೀನಾಮೆಯಿಂದ ತೆರವಾದ ಹಮೀರ್‌ಪುರ ಸ್ಥಾನ ಹಿಮಾಚಲ ಪ್ರದೇಶ: ಕೆಎಲ್ ಠಾಕೂರ್ ಅವರ ರಾಜೀನಾಮೆಯಿಂದ ತೆರವಾದ ನಲಗಢ ಸ್ಥಾನ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:46 pm, Mon, 10 June 24

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ