13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಭಾರತದ ಚುನಾವಣಾ ಆಯೋಗವು 13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ, ಉತ್ತರಾಖಂಡ, ಪಂಜಾಬ್, ಹಿಮಾಚಲಪ್ರದೇಶದ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯನ್ನು ಪ್ರಕಟಿಸಿದೆ. ಜುಲೈ 10ರಂದು ಚುನಾವಣೆ ನಡೆಯಲಿದ್ದು, ಜುಲೈ 13ರಂದು ಮತ ಎಣಿಕೆ ನಡೆಯಲಿದೆ.

13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ
Follow us
|

Updated on:Jun 10, 2024 | 12:55 PM

ಭಾರತದ ಚುನಾವಣಾ ಆಯೋಗವು 13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ, ಉತ್ತರಾಖಂಡ, ಪಂಜಾಬ್, ಹಿಮಾಚಲಪ್ರದೇಶದ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯನ್ನು ಪ್ರಕಟಿಸಿದೆ. ಜುಲೈ 10ರಂದು ಚುನಾವಣೆ ನಡೆಯಲಿದ್ದು, ಜುಲೈ 13ರಂದು ಮತ ಎಣಿಕೆ ನಡೆಯಲಿದೆ.

ವಿಧಾನಸಭಾ ಉಪಚುನಾವಣೆಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ: ಅಧಿಸೂಚನೆ:ಜೂನ್ 14 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 21 ನಾಮಪತ್ರ ಪರಿಶೀಲನೆ: ಜೂನ್ 24 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕ: ಜೂನ್ 26 ಮತದಾನದ ದಿನಾಂಕ: ಜುಲೈ 10 ಫಲಿತಾಂಶ: ಜುಲೈ 13

ಜುಲೈ 10 ರಂದು ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳ ಪಟ್ಟಿ ಇಲ್ಲಿದೆ ಬಿಹಾರ: ಬಿಮಾ ಭಾರತಿ ಅವರ ರಾಜೀನಾಮೆಯಿಂದ ತೆರವಾದ ರುಪೌಲಿ ಸ್ಥಾನ ಪಶ್ಚಿಮ ಬಂಗಾಳ: ಕೃಷ್ಣ ಕಲ್ಯಾಣಿಯ ರಾಜೀನಾಮೆಯಿಂದ ತೆರವಾದ ರಾಯಗಂಜ್ ಸ್ಥಾನ ಡಾ. ಮುಕುತ್ ಮಣಿ ಅಧಿಕಾರಿ ರಾಜೀನಾಮೆಯಿಂದ ತೆರವಾದ ಪಶ್ಚಿಮ ಬಂಗಾಳದ ರಣಘಾಟ್ ದಕ್ಷಿಣ ಸ್ಥಾನ ಪಶ್ಚಿಮ ಬಂಗಾಳ: ಬಿಸ್ವಜಿತ್ ದಾಸ್ ರಾಜೀನಾಮೆಯಿಂದ ತೆರವಾದ ಬಗ್ಡಾ ಸೀಟು ಪಶ್ಚಿಮ ಬಂಗಾಳ: ಸಾಧನ್ ಪಾಂಡೆ ನಿಧನಕ್ಕೆ ಮಾಣಿಕ್ತಾಲಾ ಸ್ಥಾನ ತಮಿಳುನಾಡು: ತಿರು ಸಾವಿನಿಂದ ಖಾಲಿ ಉಳಿದ ವಿಕ್ರವಾಂಡಿ ಸೀಟ್ ಮಧ್ಯಪ್ರದೇಶ: ಕಮಲೇಶ್ ಪ್ರತಾಪ್ ಶಾ ಅವರ ರಾಜೀನಾಮೆಯಿಂದಾಗಿ ತೆರವಾದ ಸ್ಥಾನ ಉತ್ತರಾಖಂಡ: ರಾಜೇಂದ್ರ ಸಿಂಗ್ ಭಂಡಾರಿ ಅವರ ರಾಜೀನಾಮೆಯಿಂದ ಖಾಲಿ ಉಳಿದ ಬದರಿನಾಥ್ ಸ್ಥಾನ ಉತ್ತರಾಖಂಡ: ಸರ್ವತ್ ಕರೀಂ ಅನ್ಸಾರಿ ಅವರ ನಿಧನದಿಂದ ತೆರವಾದ ಸ್ಥಾನ ಶೀತಲ್ ಅಂಗುರಾ ಅವರ ರಾಜೀನಾಮೆಯಿಂದಾಗಿ ತೆರವಾದ ಪಂಜಾಬ್ ಜಲಂಧರ್ ಪಶ್ಚಿಮ ಸ್ಥಾನ ಹಿಮಾಚಲ ಪ್ರದೇಶ: ಹೋಶ್ಯಾರ್ ಸಿಂಗ್ ಅವರ ರಾಜೀನಾಮೆಯಿಂದಾಗಿ ತೆರವಾದ ಡೆಹ್ರಾ ಸ್ಥಾನ ಹಿಮಾಚಲ ಪ್ರದೇಶ: ಆಶಿಶ್ ಶರ್ಮಾ ಅವರ ರಾಜೀನಾಮೆಯಿಂದ ತೆರವಾದ ಹಮೀರ್‌ಪುರ ಸ್ಥಾನ ಹಿಮಾಚಲ ಪ್ರದೇಶ: ಕೆಎಲ್ ಠಾಕೂರ್ ಅವರ ರಾಜೀನಾಮೆಯಿಂದ ತೆರವಾದ ನಲಗಢ ಸ್ಥಾನ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:46 pm, Mon, 10 June 24

ತಾಜಾ ಸುದ್ದಿ
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು