AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಕೇಂದ್ರ ಚುನಾವಣಾ ಆಯೋಗದ ಸಭೆ: 5 ರಾಜ್ಯಗಳ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಬಗ್ಗೆ ಸಮಾಲೋಚನೆ

ನಾಳೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಸಭೆ ನಡೆಯಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸಭೆ ನಿಗದಿಯಾಗಿದ್ದು 5 ರಾಜ್ಯಗಳ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಬಗ್ಗೆ ಚರ್ಚೆ ನಡೆಯಲಿದೆ. ಜೊತೆಗೆ, ರಾಜ್ಯದಲ್ಲಿ ನಡೆಯಬೇಕಿದ್ದ ಬೈಎಲೆಕ್ಷನ್‌ಗೂ ನಾಳೆಯೇ ದಿನಾಂಕ ನಿಗದಿಯಾಗುವ ಸಾಧ್ಯತೆಯಿದೆ.

ನಾಳೆ ಕೇಂದ್ರ ಚುನಾವಣಾ ಆಯೋಗದ ಸಭೆ: 5 ರಾಜ್ಯಗಳ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಬಗ್ಗೆ ಸಮಾಲೋಚನೆ
ಭಾರತೀಯ ಚುನಾವಣಾ ಆಯೋಗ (ಸಂಗ್ರಹ ಚಿತ್ರ)
KUSHAL V
|

Updated on:Feb 23, 2021 | 10:53 PM

Share

ದೆಹಲಿ: ನಾಳೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಸಭೆ ನಡೆಯಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸಭೆ ನಿಗದಿಯಾಗಿದ್ದು 5 ರಾಜ್ಯಗಳ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಬಗ್ಗೆ ಚರ್ಚೆ ನಡೆಯಲಿದೆ. ಜೊತೆಗೆ, ರಾಜ್ಯದಲ್ಲಿ ನಡೆಯಬೇಕಿದ್ದ ಬೈಎಲೆಕ್ಷನ್‌ಗೂ ನಾಳೆಯೇ ದಿನಾಂಕ ನಿಗದಿಯಾಗುವ ಸಾಧ್ಯತೆಯಿದೆ.

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೆರಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗುವ ಸಾಧ್ಯತೆಯಿದೆ. ಇದಲ್ಲದೆ, ಕರ್ನಾಟಕದ ಮಸ್ಕಿ, ಬಸವಕಲ್ಯಾಣ, ಸಿಂದಗಿ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್‌ಗೆ ನಾಳೆ ದಿನಾಂಕ ನಿಗದಿಯಾಗುವ ಸಾಧ್ಯತೆಯಿದೆ. ನಾಳೆಯೇ 4 ಕ್ಷೇತ್ರಗಳ ಬೈಎಲೆಕ್ಷನ್‌ಗೆ ದಿನಾಂಕ ನಿಗದಿಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ದರ್ಗಾದ ಹುಂಡಿಗೆ ಬೆಂಕಿ: 2000, 500, 200, 100 ರೂ. ಸೇರಿದಂತೆ ಹುಂಡಿಯಲ್ಲಿದ್ದ ನೋಟುಗಳೆಲ್ಲ ಸುಟ್ಟು ಕರಕಲು

Published On - 10:31 pm, Tue, 23 February 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!