AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SC on Election Commission: ಚುನಾವಣಾ ಆಯುಕ್ತರ ನೇಮಕಕ್ಕೆ ಹೊಸ ಸಮಿತಿಯನ್ನು ರಚಿಸಿದ ಸುಪ್ರೀಂಕೋರ್ಟ್​

ಚುನಾವಣಾ ಆಯುಕ್ತರ ನೇಮಕಕ್ಕೆ ಸುಪ್ರೀಂಕೋರ್ಟ್​ ಹೊಸ ಸಮಿತಿಯನ್ನು ರಚಿಸಿದೆ.

SC on Election Commission: ಚುನಾವಣಾ ಆಯುಕ್ತರ ನೇಮಕಕ್ಕೆ ಹೊಸ ಸಮಿತಿಯನ್ನು ರಚಿಸಿದ ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್​
ನಯನಾ ರಾಜೀವ್
|

Updated on:Mar 02, 2023 | 11:32 AM

Share

ಚುನಾವಣಾ ಆಯುಕ್ತರ ನೇಮಕಕ್ಕೆ ಸುಪ್ರೀಂಕೋರ್ಟ್​ ಹೊಸ ಸಮಿತಿಯನ್ನು ರಚಿಸಿದೆ. ಆ ಸಮಿತಿಯಲ್ಲಿ ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳು ಇರುತ್ತಾರೆ. ಚುನಾವಣಾ ಆಯುಕ್ತರು ಮತ್ತು ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿ ಸುಪ್ರೀಂ ಈ ತೀರ್ಪು ನೀಡಿದೆ.

ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಸಾಂವಿಧಾನಿಕ ಪೀಠವು ಈ ನೇಮಕಾತಿಗಳಿಗೆ ಸಂಸತ್ತು ಕಾನೂನು ರಚಿಸುವವರೆಗೆ ಈ ನಿಯಮವು ಮುಂದುವರಿಯುತ್ತದೆ ಎಂದು ಹೇಳಿದೆ.

5-0 ಸರ್ವಾನುಮತದ ತೀರ್ಪಿನಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರನ್ನು ತ್ರಿಸದಸ್ಯ ಸಮಿತಿಯ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ಆಯ್ಕೆ ಮಾಡುತ್ತಾರೆ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:18 am, Thu, 2 March 23

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!