AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wrestlers Protest: ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ, ಚುನಾವಣಾಧಿಕಾರಿಯಾಗಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ನೇಮಕ

ಮುಂದಿನ ತಿಂಗಳು ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ ನಡೆಯಲಿದೆ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ ಸೋಮವಾರ ಪ್ರಕಟಿಸಿದೆ. ಒಲಿಂಪಿಕ್ ಅಸೋಸಿಯೇಷನ್ ​​ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಅವರನ್ನು ಚುನಾವಣೆಗೆ ಚುನಾವಣಾಧಿಕಾರಿಯಾಗಿ ನೇಮಿಸಿದೆ.

Wrestlers Protest: ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ, ಚುನಾವಣಾಧಿಕಾರಿಯಾಗಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ನೇಮಕ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 12, 2023 | 5:48 PM

Share

ದೆಹಲಿ: ಮುಂದಿನ ತಿಂಗಳು ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ ನಡೆಯಲಿದೆ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ ಸೋಮವಾರ ಪ್ರಕಟಿಸಿದೆ. ಒಲಿಂಪಿಕ್ ಅಸೋಸಿಯೇಷನ್ ​​ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಅವರನ್ನು ಚುನಾವಣೆಗೆ ಚುನಾವಣಾಧಿಕಾರಿಯಾಗಿ ನೇಮಿಸಿದೆ. ಐಒಎ ಡಬ್ಲ್ಯುಎಫ್‌ಐ ಕಾರ್ಯಕಾರಿ ಸಮಿತಿಯ ಚುನಾವಣೆಗಳನ್ನು ನಡೆಸಲು ಮುಂದಾಗಬೇಕಿದೆ ಮತ್ತು ಡಬ್ಲ್ಯುಎಫ್‌ಐನ ಚುನಾವಣೆಗಳನ್ನು ನಡೆಸಲು ನಿಮ್ಮನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗುತ್ತಿದೆ. ಜತೆಗೆ ನಿಮಗೆ ಒಬ್ಬ ಸಹಾಯಕ ಚುನಾವಣಾಧಿಕಾರಿ ಮತ್ತು ಇತರ ಸಿಬ್ಬಂದಿಯನ್ನು ನೇಮಿಸಲು ಅವಕಾಶ ನೀಡಲಾಗುವುದು ಎಂದು IOA ಹೇಳಿಕೆಯಲ್ಲಿ ತಿಳಿಸಿದೆ.

ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿ ಪಟುಗಳು ಅವರ ಮೇಲೆ ಲೈಂಗಿಕ ಆರೋಪ ಮಾಡಿದ್ದು, ಈಗಾಗಲೇ ಅವರ ಪೊಲೀಸ್ ತನಿಖೆಗೆ ಒಳಪಡಿಸಲಾಗಿದೆ. ಈ ಬಗ್ಗೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ: Wrestlers Protest: ಆರೋಪಕ್ಕೆ ಸಂಬಂಧಿಸಿದ ಫೋಟೊಗಳು, ವಿಡಿಯೋಗಳನ್ನು ಒದಗಿಸುವಂತೆ ಕುಸ್ತಿಪಟುಗಳನ್ನು ಕೇಳಿದ ಪೊಲೀಸರು

ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ಗುರುವಾರ ವಿಚಾರಣಾ ನ್ಯಾಯಾಲಯದ ಮುಂದೆ ತಮ್ಮ ತನಿಖಾ ವರದಿಗಳನ್ನು ಇಟ್ಟಿದ್ದಾರೆ. ಬಿಜೆಪಿ ನಾಯಕ ಬ್ರಿಜ್ ಭೂಷಣ್ ಶರಣ್ ಸಿಂಗ್ ಸುಮಾರು ಒಂದು ದಶಕದಿಂದ ಕುಸ್ತಿ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ಅವರ ಮಗ ಸ್ಥಳೀಯ ಶಾಸಕ ಮತ್ತು ಫೆಡರೇಶನ್‌ನಲ್ಲಿ ಅಧಿಕಾರಿಯೂ ಆಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?