AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wrestlers Protest: ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ, ಚುನಾವಣಾಧಿಕಾರಿಯಾಗಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ನೇಮಕ

ಮುಂದಿನ ತಿಂಗಳು ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ ನಡೆಯಲಿದೆ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ ಸೋಮವಾರ ಪ್ರಕಟಿಸಿದೆ. ಒಲಿಂಪಿಕ್ ಅಸೋಸಿಯೇಷನ್ ​​ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಅವರನ್ನು ಚುನಾವಣೆಗೆ ಚುನಾವಣಾಧಿಕಾರಿಯಾಗಿ ನೇಮಿಸಿದೆ.

Wrestlers Protest: ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ, ಚುನಾವಣಾಧಿಕಾರಿಯಾಗಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ನೇಮಕ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 12, 2023 | 5:48 PM

Share

ದೆಹಲಿ: ಮುಂದಿನ ತಿಂಗಳು ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ ನಡೆಯಲಿದೆ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ ಸೋಮವಾರ ಪ್ರಕಟಿಸಿದೆ. ಒಲಿಂಪಿಕ್ ಅಸೋಸಿಯೇಷನ್ ​​ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಅವರನ್ನು ಚುನಾವಣೆಗೆ ಚುನಾವಣಾಧಿಕಾರಿಯಾಗಿ ನೇಮಿಸಿದೆ. ಐಒಎ ಡಬ್ಲ್ಯುಎಫ್‌ಐ ಕಾರ್ಯಕಾರಿ ಸಮಿತಿಯ ಚುನಾವಣೆಗಳನ್ನು ನಡೆಸಲು ಮುಂದಾಗಬೇಕಿದೆ ಮತ್ತು ಡಬ್ಲ್ಯುಎಫ್‌ಐನ ಚುನಾವಣೆಗಳನ್ನು ನಡೆಸಲು ನಿಮ್ಮನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗುತ್ತಿದೆ. ಜತೆಗೆ ನಿಮಗೆ ಒಬ್ಬ ಸಹಾಯಕ ಚುನಾವಣಾಧಿಕಾರಿ ಮತ್ತು ಇತರ ಸಿಬ್ಬಂದಿಯನ್ನು ನೇಮಿಸಲು ಅವಕಾಶ ನೀಡಲಾಗುವುದು ಎಂದು IOA ಹೇಳಿಕೆಯಲ್ಲಿ ತಿಳಿಸಿದೆ.

ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿ ಪಟುಗಳು ಅವರ ಮೇಲೆ ಲೈಂಗಿಕ ಆರೋಪ ಮಾಡಿದ್ದು, ಈಗಾಗಲೇ ಅವರ ಪೊಲೀಸ್ ತನಿಖೆಗೆ ಒಳಪಡಿಸಲಾಗಿದೆ. ಈ ಬಗ್ಗೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ: Wrestlers Protest: ಆರೋಪಕ್ಕೆ ಸಂಬಂಧಿಸಿದ ಫೋಟೊಗಳು, ವಿಡಿಯೋಗಳನ್ನು ಒದಗಿಸುವಂತೆ ಕುಸ್ತಿಪಟುಗಳನ್ನು ಕೇಳಿದ ಪೊಲೀಸರು

ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ಗುರುವಾರ ವಿಚಾರಣಾ ನ್ಯಾಯಾಲಯದ ಮುಂದೆ ತಮ್ಮ ತನಿಖಾ ವರದಿಗಳನ್ನು ಇಟ್ಟಿದ್ದಾರೆ. ಬಿಜೆಪಿ ನಾಯಕ ಬ್ರಿಜ್ ಭೂಷಣ್ ಶರಣ್ ಸಿಂಗ್ ಸುಮಾರು ಒಂದು ದಶಕದಿಂದ ಕುಸ್ತಿ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ಅವರ ಮಗ ಸ್ಥಳೀಯ ಶಾಸಕ ಮತ್ತು ಫೆಡರೇಶನ್‌ನಲ್ಲಿ ಅಧಿಕಾರಿಯೂ ಆಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​