Sign In

By signing in or creating an account, you agree with Associated Broadcasting Company's Terms & Conditions and Privacy Policy.

Electric vehicles: ಭಾರತೀಯ ಸೇನೆಯಲ್ಲಿ ಎಲೆಕ್ಟ್ರಿಕ್ ವಾಹನಗಳು, ಮಹತ್ವಾಕಾಂಕ್ಷೆಯ ಯೋಜನೆಗೆ ಕೇಂದ್ರ ಅಸ್ತು

ಸೇನೆಯ ಮೂಲಗಳ ಪ್ರಕಾರ, ಆಯ್ದ ಘಟಕದ ಸುಮಾರು 25 ಪ್ರತಿಶತ ಲಘು ವಾಹನಗಳು, 38 ಪ್ರತಿಶತ ಬಸ್‌ಗಳು ಮತ್ತು 48 ಪ್ರತಿಶತ ಮೋಟಾರ್‌ಸೈಕಲ್‌ಗಳು ಇವಿಗಳಾಗಿ ಬದಲಾಗುತ್ತವೆ.

Electric vehicles: ಭಾರತೀಯ ಸೇನೆಯಲ್ಲಿ ಎಲೆಕ್ಟ್ರಿಕ್ ವಾಹನಗಳು, ಮಹತ್ವಾಕಾಂಕ್ಷೆಯ ಯೋಜನೆಗೆ ಕೇಂದ್ರ ಅಸ್ತು
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 13, 2022 | 9:57 AM

ದೆಹಲಿ: ಇಂಗಾಲದ ಹೊರಸೂಸುವಿಕೆ ಮತ್ತು ಇಂಧನಗಳ ವ್ಯಯವನ್ನು ಕಡಿಮೆ ಮಾಡಲು ಭಾರತೀಯ ಸೇನೆಯು ಸೈನ್ಯ ಕಾರ್ಯಾಚರಣೆಯ ಬದ್ಧತೆಗಳಿಗೆ ಅನುಗುಣವಾಗಿ ಫ್ಲೀಟ್‌ನಲ್ಲಿ EV ಗಳನ್ನು (ಎಲೆಕ್ಟ್ರಿಕ್ ವೆಹಿಕಲ್ಸ್) ಸೇರಿಸಲು ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತಂದಿದೆ.

ಸೇನೆಯ ಮೂಲಗಳ ಪ್ರಕಾರ, ಆಯ್ದ ಘಟಕದ ಸುಮಾರು 25 ಪ್ರತಿಶತ ಲಘು ವಾಹನಗಳು, 38 ಪ್ರತಿಶತ ಬಸ್‌ಗಳು ಮತ್ತು 48 ಪ್ರತಿಶತ ಮೋಟಾರ್‌ಸೈಕಲ್‌ಗಳು ಇವಿಗಳಾಗಿ ಬದಲಾಗುತ್ತವೆ.

ದೂರಸ್ಥ ಉದ್ಯೋಗ ಸ್ಥಳಗಳು ಮತ್ತು ಕಾರ್ಯಾಚರಣೆಯ ಬದ್ಧತೆಗಳನ್ನು ಒಳಗೊಂಡಂತೆ ಭಾರತೀಯ ಸೇನೆಯಲ್ಲಿ ಇವಿಗಳ ಇಂಡಕ್ಷನ್‌ಗೆ ಅಗತ್ಯವಿರುವ ವಿವಿಧ ಅಂಶಗಳನ್ನು ಒಳಗೊಂಡಿದೆ. ವಿವಿಧ ಭೂಪ್ರದೇಶಗಳಲ್ಲಿ EVಗಳ ಅಗತ್ಯತೆ ಮತ್ತು ಉದ್ಯೋಗಾವಕಾಶವನ್ನು ಗಮನದಲ್ಲಿಟ್ಟುಕೊಂಡು ಪರಿವರ್ತನೆ ಮಾಡಲಾಗುತ್ತಿದೆ.

ದೇಶಾದ್ಯಂತ ಸಾಕಷ್ಟು ಚಾರ್ಜಿಂಗ್ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲಾಗುವುದು, ಕಚೇರಿಗಳು ಮತ್ತು ವಸತಿ ಸಂಕೀರ್ಣಗಳ ಹೊರಗಿನ ಪಾರ್ಕಿಂಗ್ ಸ್ಥಳಗಳಲ್ಲಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ಹೊಂದಿದೆ. ಈ EV ಚಾರ್ಜಿಂಗ್ ಸ್ಟೇಷನ್‌ಗಳು ಕನಿಷ್ಠ ಒಂದು ವೇಗದ ಚಾರ್ಜರ್ ಮತ್ತು ಎರಡರಿಂದ ಮೂರು ನಿಧಾನ ಚಾರ್ಜರ್‌ಗಳನ್ನು ಹೊಂದಿರುತ್ತದೆ.

ಈ ಇವಿಗಳ ಪರಿಸ ಮಾಲಿನ್ಯವನ್ನು ತಡೆಗಟ್ಟಲು ಅಗತ್ಯ ಕ್ರಮವಾಗಿದೆ ಇಂಗಾಲದ ಬಿಡುಗಡೆಯನ್ನು ಶೂನ್ಯಕ್ಕೆ ತರಲು ಹಂತ ಹಂತವಾಗಿ ಸೋಲಾರ್ ಪ್ಯಾನಲ್ ಚಾರ್ಜಿಂಗ್, ಚಾರ್ಜಿಂಗ್ ಸ್ಟೇಷನ್‌ಗಳ ಜೊತೆಗೆ ಪ್ರತಿ ನಿಲ್ದಾಣಕ್ಕೆ ಇವಿಗಳನ್ನು ಸ್ಥಾಪಿಸಲಾಗುತ್ತದೆ. ಭಾರತೀಯ ಸೇನೆಯ ಈ ಕ್ರಮವು ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಭಾರತದ ಪ್ರಯತ್ನಗಳಿಗೆ ಕೊಡುಗೆ ನೀಡುತ್ತದೆ.

ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್