AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electric vehicles: ಭಾರತೀಯ ಸೇನೆಯಲ್ಲಿ ಎಲೆಕ್ಟ್ರಿಕ್ ವಾಹನಗಳು, ಮಹತ್ವಾಕಾಂಕ್ಷೆಯ ಯೋಜನೆಗೆ ಕೇಂದ್ರ ಅಸ್ತು

ಸೇನೆಯ ಮೂಲಗಳ ಪ್ರಕಾರ, ಆಯ್ದ ಘಟಕದ ಸುಮಾರು 25 ಪ್ರತಿಶತ ಲಘು ವಾಹನಗಳು, 38 ಪ್ರತಿಶತ ಬಸ್‌ಗಳು ಮತ್ತು 48 ಪ್ರತಿಶತ ಮೋಟಾರ್‌ಸೈಕಲ್‌ಗಳು ಇವಿಗಳಾಗಿ ಬದಲಾಗುತ್ತವೆ.

Electric vehicles: ಭಾರತೀಯ ಸೇನೆಯಲ್ಲಿ ಎಲೆಕ್ಟ್ರಿಕ್ ವಾಹನಗಳು, ಮಹತ್ವಾಕಾಂಕ್ಷೆಯ ಯೋಜನೆಗೆ ಕೇಂದ್ರ ಅಸ್ತು
TV9 Web
| Edited By: |

Updated on: Oct 13, 2022 | 9:57 AM

Share

ದೆಹಲಿ: ಇಂಗಾಲದ ಹೊರಸೂಸುವಿಕೆ ಮತ್ತು ಇಂಧನಗಳ ವ್ಯಯವನ್ನು ಕಡಿಮೆ ಮಾಡಲು ಭಾರತೀಯ ಸೇನೆಯು ಸೈನ್ಯ ಕಾರ್ಯಾಚರಣೆಯ ಬದ್ಧತೆಗಳಿಗೆ ಅನುಗುಣವಾಗಿ ಫ್ಲೀಟ್‌ನಲ್ಲಿ EV ಗಳನ್ನು (ಎಲೆಕ್ಟ್ರಿಕ್ ವೆಹಿಕಲ್ಸ್) ಸೇರಿಸಲು ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತಂದಿದೆ.

ಸೇನೆಯ ಮೂಲಗಳ ಪ್ರಕಾರ, ಆಯ್ದ ಘಟಕದ ಸುಮಾರು 25 ಪ್ರತಿಶತ ಲಘು ವಾಹನಗಳು, 38 ಪ್ರತಿಶತ ಬಸ್‌ಗಳು ಮತ್ತು 48 ಪ್ರತಿಶತ ಮೋಟಾರ್‌ಸೈಕಲ್‌ಗಳು ಇವಿಗಳಾಗಿ ಬದಲಾಗುತ್ತವೆ.

ದೂರಸ್ಥ ಉದ್ಯೋಗ ಸ್ಥಳಗಳು ಮತ್ತು ಕಾರ್ಯಾಚರಣೆಯ ಬದ್ಧತೆಗಳನ್ನು ಒಳಗೊಂಡಂತೆ ಭಾರತೀಯ ಸೇನೆಯಲ್ಲಿ ಇವಿಗಳ ಇಂಡಕ್ಷನ್‌ಗೆ ಅಗತ್ಯವಿರುವ ವಿವಿಧ ಅಂಶಗಳನ್ನು ಒಳಗೊಂಡಿದೆ. ವಿವಿಧ ಭೂಪ್ರದೇಶಗಳಲ್ಲಿ EVಗಳ ಅಗತ್ಯತೆ ಮತ್ತು ಉದ್ಯೋಗಾವಕಾಶವನ್ನು ಗಮನದಲ್ಲಿಟ್ಟುಕೊಂಡು ಪರಿವರ್ತನೆ ಮಾಡಲಾಗುತ್ತಿದೆ.

ದೇಶಾದ್ಯಂತ ಸಾಕಷ್ಟು ಚಾರ್ಜಿಂಗ್ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲಾಗುವುದು, ಕಚೇರಿಗಳು ಮತ್ತು ವಸತಿ ಸಂಕೀರ್ಣಗಳ ಹೊರಗಿನ ಪಾರ್ಕಿಂಗ್ ಸ್ಥಳಗಳಲ್ಲಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ಹೊಂದಿದೆ. ಈ EV ಚಾರ್ಜಿಂಗ್ ಸ್ಟೇಷನ್‌ಗಳು ಕನಿಷ್ಠ ಒಂದು ವೇಗದ ಚಾರ್ಜರ್ ಮತ್ತು ಎರಡರಿಂದ ಮೂರು ನಿಧಾನ ಚಾರ್ಜರ್‌ಗಳನ್ನು ಹೊಂದಿರುತ್ತದೆ.

ಈ ಇವಿಗಳ ಪರಿಸ ಮಾಲಿನ್ಯವನ್ನು ತಡೆಗಟ್ಟಲು ಅಗತ್ಯ ಕ್ರಮವಾಗಿದೆ ಇಂಗಾಲದ ಬಿಡುಗಡೆಯನ್ನು ಶೂನ್ಯಕ್ಕೆ ತರಲು ಹಂತ ಹಂತವಾಗಿ ಸೋಲಾರ್ ಪ್ಯಾನಲ್ ಚಾರ್ಜಿಂಗ್, ಚಾರ್ಜಿಂಗ್ ಸ್ಟೇಷನ್‌ಗಳ ಜೊತೆಗೆ ಪ್ರತಿ ನಿಲ್ದಾಣಕ್ಕೆ ಇವಿಗಳನ್ನು ಸ್ಥಾಪಿಸಲಾಗುತ್ತದೆ. ಭಾರತೀಯ ಸೇನೆಯ ಈ ಕ್ರಮವು ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಭಾರತದ ಪ್ರಯತ್ನಗಳಿಗೆ ಕೊಡುಗೆ ನೀಡುತ್ತದೆ.

Follow Us
Web contact
Web contact

TV9 Kannada

Read More
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ