AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ಟ್ರಕ್​ನ ಸಿನಿಮಾ ಸ್ಟೈಲ್​ನಲ್ಲಿ ದರೋಡೆ ಮಾಡಿದ ಖದೀಮರು, ಏನೇನು ಹೊತ್ತೊಯ್ದರು?

ಹೈದರಾಬಾದ್​: ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯನ್ನು ಹಾದುಹೋಗುವ ಚೆನ್ನೈ-ಕೋಲ್ಕತಾ ಹೆದ್ದಾರಿಯಲ್ಲಿ ಚಲಿಸುವ ಕಂಟೇನರ್ ಟ್ರಕ್‌ನಿಂದ 82 ಲಕ್ಷ ರೂಪಾಯಿ ಮೌಲ್ಯದ ಮೊಬೈಲ್ ಫೋನ್ ಮತ್ತು ಮೊಬೈಲ್​ ಟ್ಯಾಬ್ಲೆಟ್‌ಗಳನ್ನು ಕಳ್ಳರು ದೋಚಿದ್ದಾರೆ. ಬೇರೆ ವಾಹನದಲ್ಲಿ ಬಂದ ದುಷ್ಕರ್ಮಿಗಳು ಚಾಲಕನ ಅರಿವಿಲ್ಲದೆ, ಚಲಿಸುತ್ತಿದ್ದ ಕಂಟೇನರ್ ಟ್ರಕ್​ಗೆ ಹತ್ತಿ ಅದರ ಬಾಗಿಲು ತೆರೆದಿದ್ದಾರೆ.  ನಂತರ ಟ್ರಕ್​ನ ಬಾಗಿಲು ತೆರೆದ ಖದೀಮರು 82 ಲಕ್ಷ ಮೌಲ್ಯದ ಮೊಬೈಲ್ ಫೋನ್ ಮತ್ತು ಮೊಬೈಲ್ ಟ್ಯಾಬ್ಲೆಟ್‌ಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ವೇಳೆ,​ ಟ್ರಕ್​ನ ಹಿಂದೆ ಬರುತ್ತಿದ್ದ […]

ಚಲಿಸುತ್ತಿದ್ದ ಟ್ರಕ್​ನ ಸಿನಿಮಾ ಸ್ಟೈಲ್​ನಲ್ಲಿ ದರೋಡೆ ಮಾಡಿದ ಖದೀಮರು, ಏನೇನು ಹೊತ್ತೊಯ್ದರು?
ಸಾಧು ಶ್ರೀನಾಥ್​
| Edited By: |

Updated on: Sep 18, 2020 | 6:27 PM

Share

ಹೈದರಾಬಾದ್​: ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯನ್ನು ಹಾದುಹೋಗುವ ಚೆನ್ನೈ-ಕೋಲ್ಕತಾ ಹೆದ್ದಾರಿಯಲ್ಲಿ ಚಲಿಸುವ ಕಂಟೇನರ್ ಟ್ರಕ್‌ನಿಂದ 82 ಲಕ್ಷ ರೂಪಾಯಿ ಮೌಲ್ಯದ ಮೊಬೈಲ್ ಫೋನ್ ಮತ್ತು ಮೊಬೈಲ್​ ಟ್ಯಾಬ್ಲೆಟ್‌ಗಳನ್ನು ಕಳ್ಳರು ದೋಚಿದ್ದಾರೆ.

ಬೇರೆ ವಾಹನದಲ್ಲಿ ಬಂದ ದುಷ್ಕರ್ಮಿಗಳು ಚಾಲಕನ ಅರಿವಿಲ್ಲದೆ, ಚಲಿಸುತ್ತಿದ್ದ ಕಂಟೇನರ್ ಟ್ರಕ್​ಗೆ ಹತ್ತಿ ಅದರ ಬಾಗಿಲು ತೆರೆದಿದ್ದಾರೆ.  ನಂತರ ಟ್ರಕ್​ನ ಬಾಗಿಲು ತೆರೆದ ಖದೀಮರು 82 ಲಕ್ಷ ಮೌಲ್ಯದ ಮೊಬೈಲ್ ಫೋನ್ ಮತ್ತು ಮೊಬೈಲ್ ಟ್ಯಾಬ್ಲೆಟ್‌ಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ವೇಳೆ,​ ಟ್ರಕ್​ನ ಹಿಂದೆ ಬರುತ್ತಿದ್ದ ವಾಹನ ಸವಾರನೊಬ್ಬ ಕಳ್ಳತನದ ಬಗ್ಗೆ ಟ್ರಕ್ ಚಾಲಕನಿಗೆ ತಿಳಿಸಿದರಿಂದ ಕಳ್ಳರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿರುವ ಶ್ರೀ ಸಿಟಿಯಲ್ಲಿ ಈ ವಸ್ತುಗಳನ್ನು ಲೋಡ್ ಮಾಡಲಾಗಿತ್ತು. ಅಧಿಕಾರಿಗಳ ಪ್ರಕಾರ, ಕಂಟೇನರ್‌ನಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್​ ಫೋನ್ ಮತ್ತು ನೋಟ್ ‌ಪ್ಯಾಡ್‌ಗಳು ಸೇರಿದಂತೆ ಸುಮಾರು 9 ಕೋಟಿ ರೂ. ಮೌಲ್ಯದ ವಸ್ತುಗಳು ಇದ್ದವು ಎಂಬುದು ತಿಳಿದುಬಂದಿದೆ. ಘಟನೆ ನಡೆದಾಗ ಕಂಟೇನರ್ ಕೋಲ್ಕತ್ತಾಗೆ ಹೋಗುತ್ತಿತ್ತು ಎಂಬ ಮಾಹಿತಿ ಸಿಕ್ಕಿದೆ.

ಇದರ ಬಗ್ಗೆ ಮಾತನಾಡಿದ ಗುಂಟೂರು ನಗರ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಅಮ್ಮಿ ರೆಡ್ಡಿ, ಮಧ್ಯಾಹ್ನ 3 ಗಂಟೆಯ ವೇಳೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ನಮಗೆ ದೂರು ಬಂದಿತು. ನಾವು ಕೂಡಲೇ ತನಿಖೆ ಪ್ರಾರಂಭಿಸಿದೆವು. ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಸುಮಾರು 80 ಲಕ್ಷ ಮೌಲ್ಯದ ಸೆಲ್ ಫೋನ್ ಮತ್ತು ನೋಟ್‌ಪ್ಯಾಡ್‌ಗಳನ್ನು ಕಳವು ಮಾಡಲಾಗಿದೆ ಎಂಬುದು ವರದಿಯಾಗಿದೆ ಎಂಬ ಮಾಹಿತಿ ನೀಡಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!