AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಾಂಭೀರ್ಯದಿಂದ ಹಳಿಗಳ ಮೇಲೆ ಓಡಿದ ‘ಗಜಾನನ ಎಕ್ಸ್​​ಪ್ರೆಸ್​’; ಪ್ರಯಾಣಿಕರನ್ನು ಎಚ್ಚರಿಸಿದ ಐಪಿಎಸ್​ ಅಧಿಕಾರಿ

ಈ ವಿಡಿಯೋ ಮಾರ್ಚ್​ 27ರಂದು ಪೋಸ್ಟ್ ಆಗಿದ್ದು, ಇಲ್ಲಿಯವರೆಗೆ 23 ಸಾವಿರಕ್ಕೂ ಹೆಚ್ಚು ವೀವ್ಸ್ ಪಡೆದಿದೆ. ಎರಡು ನೂರಕ್ಕೂ ಅಧಿಕ ಬಾರಿ ರೀಟ್ವೀಟ್​ ಆಗಿದೆ.

Viral Video: ಗಾಂಭೀರ್ಯದಿಂದ ಹಳಿಗಳ ಮೇಲೆ ಓಡಿದ ‘ಗಜಾನನ ಎಕ್ಸ್​​ಪ್ರೆಸ್​’; ಪ್ರಯಾಣಿಕರನ್ನು ಎಚ್ಚರಿಸಿದ ಐಪಿಎಸ್​ ಅಧಿಕಾರಿ
ಹಳಿಗಳ ಮೇಲೆ ನಡೆಯುತ್ತಿರುವ ಆನೆ
Lakshmi Hegde
|

Updated on:Mar 30, 2021 | 5:32 PM

Share

ಸೋಷಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗುವ ಪ್ರಾಣಿಗಳ ವಿಡಿಯೋಗಳಲ್ಲಿ ಅತಿಹೆಚ್ಚಾಗಿ ವೈರಲ್ ಆಗುವುದು ಒಂದು ಕೋತಿಗಳದ್ದು, ಇನ್ನೊಂದು ಆನೆಗಳದ್ದು. ಹಾಗೇ ಈಗ ಹರಿದ್ವಾರ ರೈಲ್ವೆಸ್ಟೇಶನ್​ಗೆ ಬಂದ ಒಂಟಿ ಸಲಗದ ವಿಡಿಯೋವೊಂದು ಸಿಕ್ಕಾಪಟೆ ವೈರಲ್ ಆಗಿದೆ. ಈ ಸಲಗ ರೈಲ್ವೆ ಹಳಿಯ ಮೇಲೆ ಗಾಂಭೀರ್ಯದಿಂದ ಹೋಗುತ್ತಿರುವ ವಿಡಿಯೋವನ್ನು ಐಪಿಎಸ್​ ಅಧಿಕಾರಿ ದೀಪಾಂಶು ಕಾಬ್ರಾ ಪೋಸ್ಟ್​ ಮಾಡಿಕೊಂಡಿದ್ದು, ಹಲವರು ಶೇರ್ ಮಾಡಿಕೊಂಡಿದ್ದಾರೆ. ವಿಡಿಯೋ ನೋಡಿದ ಅನೇಕರು, ನಮಗೆ ನಗು ತಡೆಯಲು ಆಗುತ್ತಿಲ್ಲ ಎನ್ನುತ್ತಿದ್ದಾರೆ.

ಇದು ಹರಿದ್ವಾರ ರೈಲ್ವೆ ಸ್ಟೇಶನ್​ ಆಗಿದ್ದು, ಒಂದು ಹಳಿಯ ಮೇಲೆ ರೈಲು ನಿಂತುಕೊಂಡಿದೆ. ಅದರ ಪಕ್ಕದ ಮೇಲೆ ಆನೆ ಹೋಗುತ್ತಿದೆ. ವಿಡಿಯೋ ಶೇರ್ ಮಾಡಿಕೊಂಡ ಐಪಿಎಸ್​ ಅಧಿಕಾರಿ, ಗಜಾನನ ಎಕ್ಸ್​​ಪ್ರೆಸ್​ ಕೆಲವೇ ಕ್ಷಣಗಳಲ್ಲಿ ಫ್ಲ್ಯಾಟ್​ಫಾರಂ ನಂಬರ್​ 6ನ್ನು ಹಾದುಹೋಗಲಿದ್ದು, ಪ್ರಯಾಣಿಕರು ತಮ್ಮ ಮೊಬೈಲ್, ಕ್ಯಾಮರಾವನ್ನು ಅಲರ್ಟ್​ ಆಗಿಟ್ಟುಕೊಳ್ಳಿ. ಯಾವುದಕ್ಕೂ ಸುರಕ್ಷಿತ ಅಂತರ ಕಾಯ್ದುಕೊಳ್ಳಿ ಎಂದು ಫನ್ನಿಯಾಗಿ ಕ್ಯಾಪ್ಷನ್​ ಬರೆದಿದ್ದಾರೆ.

ಈ ವಿಡಿಯೋ ಮಾರ್ಚ್​ 27ರಂದು ಪೋಸ್ಟ್ ಆಗಿದ್ದು, ಇಲ್ಲಿಯವರೆಗೆ 23 ಸಾವಿರಕ್ಕೂ ಹೆಚ್ಚು ವೀವ್ಸ್ ಪಡೆದಿದೆ. ಎರಡು ನೂರಕ್ಕೂ ಅಧಿಕ ಬಾರಿ ರೀಟ್ವೀಟ್​ ಆಗಿದೆ. ಹಾಗೇ, ಟ್ವಿಟರ್​ ಬಳಕೆದಾರರು ಕಾಮೆಂಟ್ ಮಾಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸಿಡಿ ಪ್ರಕರಣದ ಯುವತಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಸಾಧ್ಯತೆ; ನನಗೆ ಸುಸ್ತಾಗ್ತಿದೆ ಎಂದ ಯುವತಿ

ಒಂದೇ ಬೆಡ್​​ನಲ್ಲಿ ಇಬ್ಬರು ಕೊರೊನಾ ರೋಗಿಗಳು; ಕೊವಿಡ್​ ಸೋಂಕಿನ ವಿಪರೀತ ಪ್ರಸರಣದಿಂದ ಈ ಆಸ್ಪತ್ರೆಯಲ್ಲಿ ಸಾಲುತ್ತಿಲ್ಲ ವ್ಯವಸ್ಥೆ

Published On - 5:31 pm, Tue, 30 March 21

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ