AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಾಂಭೀರ್ಯದಿಂದ ಹಳಿಗಳ ಮೇಲೆ ಓಡಿದ ‘ಗಜಾನನ ಎಕ್ಸ್​​ಪ್ರೆಸ್​’; ಪ್ರಯಾಣಿಕರನ್ನು ಎಚ್ಚರಿಸಿದ ಐಪಿಎಸ್​ ಅಧಿಕಾರಿ

ಈ ವಿಡಿಯೋ ಮಾರ್ಚ್​ 27ರಂದು ಪೋಸ್ಟ್ ಆಗಿದ್ದು, ಇಲ್ಲಿಯವರೆಗೆ 23 ಸಾವಿರಕ್ಕೂ ಹೆಚ್ಚು ವೀವ್ಸ್ ಪಡೆದಿದೆ. ಎರಡು ನೂರಕ್ಕೂ ಅಧಿಕ ಬಾರಿ ರೀಟ್ವೀಟ್​ ಆಗಿದೆ.

Viral Video: ಗಾಂಭೀರ್ಯದಿಂದ ಹಳಿಗಳ ಮೇಲೆ ಓಡಿದ ‘ಗಜಾನನ ಎಕ್ಸ್​​ಪ್ರೆಸ್​’; ಪ್ರಯಾಣಿಕರನ್ನು ಎಚ್ಚರಿಸಿದ ಐಪಿಎಸ್​ ಅಧಿಕಾರಿ
ಹಳಿಗಳ ಮೇಲೆ ನಡೆಯುತ್ತಿರುವ ಆನೆ
Lakshmi Hegde
|

Updated on:Mar 30, 2021 | 5:32 PM

Share

ಸೋಷಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗುವ ಪ್ರಾಣಿಗಳ ವಿಡಿಯೋಗಳಲ್ಲಿ ಅತಿಹೆಚ್ಚಾಗಿ ವೈರಲ್ ಆಗುವುದು ಒಂದು ಕೋತಿಗಳದ್ದು, ಇನ್ನೊಂದು ಆನೆಗಳದ್ದು. ಹಾಗೇ ಈಗ ಹರಿದ್ವಾರ ರೈಲ್ವೆಸ್ಟೇಶನ್​ಗೆ ಬಂದ ಒಂಟಿ ಸಲಗದ ವಿಡಿಯೋವೊಂದು ಸಿಕ್ಕಾಪಟೆ ವೈರಲ್ ಆಗಿದೆ. ಈ ಸಲಗ ರೈಲ್ವೆ ಹಳಿಯ ಮೇಲೆ ಗಾಂಭೀರ್ಯದಿಂದ ಹೋಗುತ್ತಿರುವ ವಿಡಿಯೋವನ್ನು ಐಪಿಎಸ್​ ಅಧಿಕಾರಿ ದೀಪಾಂಶು ಕಾಬ್ರಾ ಪೋಸ್ಟ್​ ಮಾಡಿಕೊಂಡಿದ್ದು, ಹಲವರು ಶೇರ್ ಮಾಡಿಕೊಂಡಿದ್ದಾರೆ. ವಿಡಿಯೋ ನೋಡಿದ ಅನೇಕರು, ನಮಗೆ ನಗು ತಡೆಯಲು ಆಗುತ್ತಿಲ್ಲ ಎನ್ನುತ್ತಿದ್ದಾರೆ.

ಇದು ಹರಿದ್ವಾರ ರೈಲ್ವೆ ಸ್ಟೇಶನ್​ ಆಗಿದ್ದು, ಒಂದು ಹಳಿಯ ಮೇಲೆ ರೈಲು ನಿಂತುಕೊಂಡಿದೆ. ಅದರ ಪಕ್ಕದ ಮೇಲೆ ಆನೆ ಹೋಗುತ್ತಿದೆ. ವಿಡಿಯೋ ಶೇರ್ ಮಾಡಿಕೊಂಡ ಐಪಿಎಸ್​ ಅಧಿಕಾರಿ, ಗಜಾನನ ಎಕ್ಸ್​​ಪ್ರೆಸ್​ ಕೆಲವೇ ಕ್ಷಣಗಳಲ್ಲಿ ಫ್ಲ್ಯಾಟ್​ಫಾರಂ ನಂಬರ್​ 6ನ್ನು ಹಾದುಹೋಗಲಿದ್ದು, ಪ್ರಯಾಣಿಕರು ತಮ್ಮ ಮೊಬೈಲ್, ಕ್ಯಾಮರಾವನ್ನು ಅಲರ್ಟ್​ ಆಗಿಟ್ಟುಕೊಳ್ಳಿ. ಯಾವುದಕ್ಕೂ ಸುರಕ್ಷಿತ ಅಂತರ ಕಾಯ್ದುಕೊಳ್ಳಿ ಎಂದು ಫನ್ನಿಯಾಗಿ ಕ್ಯಾಪ್ಷನ್​ ಬರೆದಿದ್ದಾರೆ.

ಈ ವಿಡಿಯೋ ಮಾರ್ಚ್​ 27ರಂದು ಪೋಸ್ಟ್ ಆಗಿದ್ದು, ಇಲ್ಲಿಯವರೆಗೆ 23 ಸಾವಿರಕ್ಕೂ ಹೆಚ್ಚು ವೀವ್ಸ್ ಪಡೆದಿದೆ. ಎರಡು ನೂರಕ್ಕೂ ಅಧಿಕ ಬಾರಿ ರೀಟ್ವೀಟ್​ ಆಗಿದೆ. ಹಾಗೇ, ಟ್ವಿಟರ್​ ಬಳಕೆದಾರರು ಕಾಮೆಂಟ್ ಮಾಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸಿಡಿ ಪ್ರಕರಣದ ಯುವತಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಸಾಧ್ಯತೆ; ನನಗೆ ಸುಸ್ತಾಗ್ತಿದೆ ಎಂದ ಯುವತಿ

ಒಂದೇ ಬೆಡ್​​ನಲ್ಲಿ ಇಬ್ಬರು ಕೊರೊನಾ ರೋಗಿಗಳು; ಕೊವಿಡ್​ ಸೋಂಕಿನ ವಿಪರೀತ ಪ್ರಸರಣದಿಂದ ಈ ಆಸ್ಪತ್ರೆಯಲ್ಲಿ ಸಾಲುತ್ತಿಲ್ಲ ವ್ಯವಸ್ಥೆ

Published On - 5:31 pm, Tue, 30 March 21

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು