AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಾಂಭೀರ್ಯದಿಂದ ಹಳಿಗಳ ಮೇಲೆ ಓಡಿದ ‘ಗಜಾನನ ಎಕ್ಸ್​​ಪ್ರೆಸ್​’; ಪ್ರಯಾಣಿಕರನ್ನು ಎಚ್ಚರಿಸಿದ ಐಪಿಎಸ್​ ಅಧಿಕಾರಿ

ಈ ವಿಡಿಯೋ ಮಾರ್ಚ್​ 27ರಂದು ಪೋಸ್ಟ್ ಆಗಿದ್ದು, ಇಲ್ಲಿಯವರೆಗೆ 23 ಸಾವಿರಕ್ಕೂ ಹೆಚ್ಚು ವೀವ್ಸ್ ಪಡೆದಿದೆ. ಎರಡು ನೂರಕ್ಕೂ ಅಧಿಕ ಬಾರಿ ರೀಟ್ವೀಟ್​ ಆಗಿದೆ.

Viral Video: ಗಾಂಭೀರ್ಯದಿಂದ ಹಳಿಗಳ ಮೇಲೆ ಓಡಿದ ‘ಗಜಾನನ ಎಕ್ಸ್​​ಪ್ರೆಸ್​’; ಪ್ರಯಾಣಿಕರನ್ನು ಎಚ್ಚರಿಸಿದ ಐಪಿಎಸ್​ ಅಧಿಕಾರಿ
ಹಳಿಗಳ ಮೇಲೆ ನಡೆಯುತ್ತಿರುವ ಆನೆ
Lakshmi Hegde
|

Updated on:Mar 30, 2021 | 5:32 PM

Share

ಸೋಷಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗುವ ಪ್ರಾಣಿಗಳ ವಿಡಿಯೋಗಳಲ್ಲಿ ಅತಿಹೆಚ್ಚಾಗಿ ವೈರಲ್ ಆಗುವುದು ಒಂದು ಕೋತಿಗಳದ್ದು, ಇನ್ನೊಂದು ಆನೆಗಳದ್ದು. ಹಾಗೇ ಈಗ ಹರಿದ್ವಾರ ರೈಲ್ವೆಸ್ಟೇಶನ್​ಗೆ ಬಂದ ಒಂಟಿ ಸಲಗದ ವಿಡಿಯೋವೊಂದು ಸಿಕ್ಕಾಪಟೆ ವೈರಲ್ ಆಗಿದೆ. ಈ ಸಲಗ ರೈಲ್ವೆ ಹಳಿಯ ಮೇಲೆ ಗಾಂಭೀರ್ಯದಿಂದ ಹೋಗುತ್ತಿರುವ ವಿಡಿಯೋವನ್ನು ಐಪಿಎಸ್​ ಅಧಿಕಾರಿ ದೀಪಾಂಶು ಕಾಬ್ರಾ ಪೋಸ್ಟ್​ ಮಾಡಿಕೊಂಡಿದ್ದು, ಹಲವರು ಶೇರ್ ಮಾಡಿಕೊಂಡಿದ್ದಾರೆ. ವಿಡಿಯೋ ನೋಡಿದ ಅನೇಕರು, ನಮಗೆ ನಗು ತಡೆಯಲು ಆಗುತ್ತಿಲ್ಲ ಎನ್ನುತ್ತಿದ್ದಾರೆ.

ಇದು ಹರಿದ್ವಾರ ರೈಲ್ವೆ ಸ್ಟೇಶನ್​ ಆಗಿದ್ದು, ಒಂದು ಹಳಿಯ ಮೇಲೆ ರೈಲು ನಿಂತುಕೊಂಡಿದೆ. ಅದರ ಪಕ್ಕದ ಮೇಲೆ ಆನೆ ಹೋಗುತ್ತಿದೆ. ವಿಡಿಯೋ ಶೇರ್ ಮಾಡಿಕೊಂಡ ಐಪಿಎಸ್​ ಅಧಿಕಾರಿ, ಗಜಾನನ ಎಕ್ಸ್​​ಪ್ರೆಸ್​ ಕೆಲವೇ ಕ್ಷಣಗಳಲ್ಲಿ ಫ್ಲ್ಯಾಟ್​ಫಾರಂ ನಂಬರ್​ 6ನ್ನು ಹಾದುಹೋಗಲಿದ್ದು, ಪ್ರಯಾಣಿಕರು ತಮ್ಮ ಮೊಬೈಲ್, ಕ್ಯಾಮರಾವನ್ನು ಅಲರ್ಟ್​ ಆಗಿಟ್ಟುಕೊಳ್ಳಿ. ಯಾವುದಕ್ಕೂ ಸುರಕ್ಷಿತ ಅಂತರ ಕಾಯ್ದುಕೊಳ್ಳಿ ಎಂದು ಫನ್ನಿಯಾಗಿ ಕ್ಯಾಪ್ಷನ್​ ಬರೆದಿದ್ದಾರೆ.

ಈ ವಿಡಿಯೋ ಮಾರ್ಚ್​ 27ರಂದು ಪೋಸ್ಟ್ ಆಗಿದ್ದು, ಇಲ್ಲಿಯವರೆಗೆ 23 ಸಾವಿರಕ್ಕೂ ಹೆಚ್ಚು ವೀವ್ಸ್ ಪಡೆದಿದೆ. ಎರಡು ನೂರಕ್ಕೂ ಅಧಿಕ ಬಾರಿ ರೀಟ್ವೀಟ್​ ಆಗಿದೆ. ಹಾಗೇ, ಟ್ವಿಟರ್​ ಬಳಕೆದಾರರು ಕಾಮೆಂಟ್ ಮಾಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸಿಡಿ ಪ್ರಕರಣದ ಯುವತಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಸಾಧ್ಯತೆ; ನನಗೆ ಸುಸ್ತಾಗ್ತಿದೆ ಎಂದ ಯುವತಿ

ಒಂದೇ ಬೆಡ್​​ನಲ್ಲಿ ಇಬ್ಬರು ಕೊರೊನಾ ರೋಗಿಗಳು; ಕೊವಿಡ್​ ಸೋಂಕಿನ ವಿಪರೀತ ಪ್ರಸರಣದಿಂದ ಈ ಆಸ್ಪತ್ರೆಯಲ್ಲಿ ಸಾಲುತ್ತಿಲ್ಲ ವ್ಯವಸ್ಥೆ

Published On - 5:31 pm, Tue, 30 March 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ