AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elephant Attack: ಆಂಧ್ರ ಪ್ರದೇಶದಲ್ಲಿ ಆನೆ ಹಿಂಡುಗಳಿಂದ ದಾಳಿ, ಅರಣ್ಯ ಸಿಬ್ಬಂದಿ ಸಾವು

ಅರಣ್ಯ ವೀಕ್ಷಕನ ಮೇಲೆ ಆನೆ ಹಿಂಡುಗಳು ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ಮಾನ್ಯಂ ಜಿಲ್ಲೆಯಲ್ಲಿ ಅರಣ್ಯ ವೀಕ್ಷಕ ಆನೆಗಳು ಸಮೀಪದ ಗ್ರಾಮಗಳಿಗೆ ಪ್ರವೇಶಿಸದಂತೆ ತಡೆಯಲು ಯತ್ನಿಸಿದಾಗ ಆನೆಗಳ ಹಿಂಡು ತುಳಿದು ಹತ್ಯೆ ಮಾಡಿವೆ.

Elephant Attack: ಆಂಧ್ರ ಪ್ರದೇಶದಲ್ಲಿ ಆನೆ ಹಿಂಡುಗಳಿಂದ ದಾಳಿ, ಅರಣ್ಯ ಸಿಬ್ಬಂದಿ ಸಾವು
ಫಾರೆಸ್ಟ್ ರೇಂಜರ್ ಲಕ್ಷ್ಮೀನಾರಾಯಣImage Credit source: India Today
ನಯನಾ ರಾಜೀವ್
|

Updated on: Feb 07, 2023 | 9:11 AM

Share

ಅರಣ್ಯ ವೀಕ್ಷಕನ ಮೇಲೆ ಆನೆ ಹಿಂಡುಗಳು ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ಮಾನ್ಯಂ ಜಿಲ್ಲೆಯಲ್ಲಿ ಅರಣ್ಯ ವೀಕ್ಷಕ ಆನೆಗಳು ಸಮೀಪದ ಗ್ರಾಮಗಳಿಗೆ ಪ್ರವೇಶಿಸದಂತೆ ತಡೆಯಲು ಯತ್ನಿಸಿದಾಗ ಆನೆಗಳ ಹಿಂಡು ತುಳಿದು ಹತ್ಯೆ ಮಾಡಿವೆ. ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಅರಣ್ಯ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ಮಾನ್ಯಂ ಜಿಲ್ಲೆಯ ಪಾರ್ವತಿಪುರಂನ ಪಸಿಕುಡಿ ಗ್ರಾಮದ ಹೊರವಲಯದಲ್ಲಿ ಅರಣ್ಯ ವೀಕ್ಷಕ ಮೃತಪಟ್ಟ ಬಳಿಕ ಜನರು ಭಯಭೀತರಾಗಿದ್ದಾರೆ.

ಸಮೀಪದ ಗ್ರಾಮಗಳಿಗೆ ನುಗ್ಗದಂತೆ ತಡೆಯಲು ಯತ್ನಿಸುತ್ತಿದ್ದ ಆನೆಗಳ ಹಿಂಡು ಅವರ ಮೇಲೆ ದಾಳಿ ನಡೆಸಿತ್ತು. ಆನೆಗಳ ಹಿಂಡು ಗ್ರಾಮಕ್ಕೆ ಬಾರದಂತೆ ಆನೆಗಳನ್ನು ತಡೆಯಲು ಯತ್ನಿಸುತ್ತಿದ್ದಾಗ ಲಕ್ಷಿನಾರಾಯಣ ಮೇಲೆ ಆನೆಗಳು ದಾಳಿ ನಡೆಸಿವೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ಕಳೆದ ಕೆಲ ದಿನಗಳಿಂದ ಭಾಮಿನಿ ಭಾಗದಲ್ಲಿ ನಾಲ್ಕು ಕಾಡಾನೆಗಳ ಹಿಂಡು ಬೆಳೆದು ನಿಂತಿದ್ದ ಹತ್ತಿ ಬೆಳೆಯನ್ನು ನಾಶಪಡಿಸಿ ಅವಾಂತರ ಸೃಷ್ಟಿಸುತ್ತಿತ್ತು.

ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪಸುಕುಡಿ ಗ್ರಾಮಕ್ಕೆ ಆಗಮಿಸಿದ ಆನೆ ಟ್ರ್ಯಾಕರ್ ಲಕ್ಷ್ಮೀ ನಾರಾಯಣ ಅವರು ಅಗ್ನಿಶಾಮಕ ದಳದ ಮೂಲಕ ವಂಶಧಾರಾ ನದಿ ಪ್ರದೇಶದ ಕಡೆಗೆ ಓಡಿಸಿದರು.

ಆದರೆ ಬೆಂಕಿಯ ಜ್ವಾಲೆಯಿಂದ ಸಿಟ್ಟಿಗೆದ್ದ ಆನೆಯೊಂದು ಆತನ ಮೇಲೆ ದಾಳಿ ಮಾಡಿ ತುಳಿದು ಕೊಂದು ಹಾಕಿದೆ. ಅರಣ್ಯ ಇಲಾಖೆ ಸಿಬ್ಬಂದಿ ಪೊಲೀಸರ ಬೆಂಬಲದೊಂದಿಗೆ ಶವವನ್ನು ಹೊಲದಿಂದ ಹೊರತೆಗೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ