AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುತ್ತಿನ ನಗರಿಯಲ್ಲಿ ವರುಣಾರ್ಭಟ: ಎರಡು ಮನೆ ಕುಸಿದು 11 ಜನರ ಸಾವು

ಹೈದರಾಬಾದ್: ಮುತ್ತಿನ ನಗರಿಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಸುರಿಯುತ್ತಿರುವ ಧಾರಾಕಾರ ಮಳೆ ಬಹಳಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ವರ್ಷಧಾರೆ ನರ್ತನಕ್ಕೆ ಮನೆ ಕುಸಿದು ತಾಯಿ ಮಗಳು ಬಲಿಯಾಗಿದ್ದಾರೆ. ಹೈದರಾಬಾದ್‌ ಬಳಿಯ ರಂಗಾರೆಡ್ಡಿ ಜಿಲ್ಲೆ ಇಬ್ರಾಹಿಂ ಪಟ್ಟಣದ ಮಲ್ಲಶೆಟ್ಟಿ ಗೂಡಾದಲ್ಲಿ ಮಲಗಿದ್ದವರು ಮೇಲೆ ಮನೆ ಕುಸಿದು ತಾಯಿ ಶ್ಯಾಮ ಸುವರ್ಣ(47) ಮತ್ತು ಮಗಳು ಶ್ರವಂತಿ ಮೃತಪಟ್ಟಿದ್ದಾರೆ. ಇನ್ನು ಇದೇ ರೀತಿ ಹೈದರಾಬಾದ್‌ ಹಳೆಬಸ್ತಿ ಪ್ರದೇಶದಲ್ಲಿ ಮನೆ ಮೇಲೆ ಬಂಡೆ ಉರುಳಿಬಿದ್ದು 2 ಮನೆ ಕುಸಿದು 9 ಜನ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ […]

ಮುತ್ತಿನ ನಗರಿಯಲ್ಲಿ ವರುಣಾರ್ಭಟ: ಎರಡು ಮನೆ ಕುಸಿದು 11 ಜನರ ಸಾವು
ಆಯೇಷಾ ಬಾನು
| Edited By: |

Updated on:Oct 14, 2020 | 10:36 AM

Share

ಹೈದರಾಬಾದ್: ಮುತ್ತಿನ ನಗರಿಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಸುರಿಯುತ್ತಿರುವ ಧಾರಾಕಾರ ಮಳೆ ಬಹಳಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ವರ್ಷಧಾರೆ ನರ್ತನಕ್ಕೆ ಮನೆ ಕುಸಿದು ತಾಯಿ ಮಗಳು ಬಲಿಯಾಗಿದ್ದಾರೆ. ಹೈದರಾಬಾದ್‌ ಬಳಿಯ ರಂಗಾರೆಡ್ಡಿ ಜಿಲ್ಲೆ ಇಬ್ರಾಹಿಂ ಪಟ್ಟಣದ ಮಲ್ಲಶೆಟ್ಟಿ ಗೂಡಾದಲ್ಲಿ ಮಲಗಿದ್ದವರು ಮೇಲೆ ಮನೆ ಕುಸಿದು ತಾಯಿ ಶ್ಯಾಮ ಸುವರ್ಣ(47) ಮತ್ತು ಮಗಳು ಶ್ರವಂತಿ ಮೃತಪಟ್ಟಿದ್ದಾರೆ.

ಇನ್ನು ಇದೇ ರೀತಿ ಹೈದರಾಬಾದ್‌ ಹಳೆಬಸ್ತಿ ಪ್ರದೇಶದಲ್ಲಿ ಮನೆ ಮೇಲೆ ಬಂಡೆ ಉರುಳಿಬಿದ್ದು 2 ಮನೆ ಕುಸಿದು 9 ಜನ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ಮೂರು ಮಕ್ಕಳು ಸೇರಿ 9 ಜನರು ಬಲಿಯಾಗಿದ್ದಾರೆ. ಸ್ಥಳಕ್ಕೆ ಬಂದ ಚಂದ್ರಾಯನ ಗುಟ್ಟಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ತೆಲಂಗಾಣದ ಅನೇಕ ಸ್ಥಳಗಳಲ್ಲಿ ಭಾರಿ ಮಳೆ ಸುರಿದು ತಗ್ಗು ಪ್ರದೇಶ ಜಲಾವೃತ್ತಗೊಂಡಿದೆ. ರಸ್ತೆ, ಹೆದ್ದಾರಿಯಲ್ಲಿ ಮೂರು‌ನಾಲ್ಕು ಅಡಿ ನೀರು ನಿಂತಿದೆ. ಕಳೆದ ಎರಡು ದಿನದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

Published On - 7:48 am, Wed, 14 October 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್