AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುತ್ತಿನ ನಗರಿಯಲ್ಲಿ ವರುಣಾರ್ಭಟ: ಎರಡು ಮನೆ ಕುಸಿದು 11 ಜನರ ಸಾವು

ಹೈದರಾಬಾದ್: ಮುತ್ತಿನ ನಗರಿಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಸುರಿಯುತ್ತಿರುವ ಧಾರಾಕಾರ ಮಳೆ ಬಹಳಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ವರ್ಷಧಾರೆ ನರ್ತನಕ್ಕೆ ಮನೆ ಕುಸಿದು ತಾಯಿ ಮಗಳು ಬಲಿಯಾಗಿದ್ದಾರೆ. ಹೈದರಾಬಾದ್‌ ಬಳಿಯ ರಂಗಾರೆಡ್ಡಿ ಜಿಲ್ಲೆ ಇಬ್ರಾಹಿಂ ಪಟ್ಟಣದ ಮಲ್ಲಶೆಟ್ಟಿ ಗೂಡಾದಲ್ಲಿ ಮಲಗಿದ್ದವರು ಮೇಲೆ ಮನೆ ಕುಸಿದು ತಾಯಿ ಶ್ಯಾಮ ಸುವರ್ಣ(47) ಮತ್ತು ಮಗಳು ಶ್ರವಂತಿ ಮೃತಪಟ್ಟಿದ್ದಾರೆ. ಇನ್ನು ಇದೇ ರೀತಿ ಹೈದರಾಬಾದ್‌ ಹಳೆಬಸ್ತಿ ಪ್ರದೇಶದಲ್ಲಿ ಮನೆ ಮೇಲೆ ಬಂಡೆ ಉರುಳಿಬಿದ್ದು 2 ಮನೆ ಕುಸಿದು 9 ಜನ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ […]

ಮುತ್ತಿನ ನಗರಿಯಲ್ಲಿ ವರುಣಾರ್ಭಟ: ಎರಡು ಮನೆ ಕುಸಿದು 11 ಜನರ ಸಾವು
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Oct 14, 2020 | 10:36 AM

ಹೈದರಾಬಾದ್: ಮುತ್ತಿನ ನಗರಿಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಸುರಿಯುತ್ತಿರುವ ಧಾರಾಕಾರ ಮಳೆ ಬಹಳಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ವರ್ಷಧಾರೆ ನರ್ತನಕ್ಕೆ ಮನೆ ಕುಸಿದು ತಾಯಿ ಮಗಳು ಬಲಿಯಾಗಿದ್ದಾರೆ. ಹೈದರಾಬಾದ್‌ ಬಳಿಯ ರಂಗಾರೆಡ್ಡಿ ಜಿಲ್ಲೆ ಇಬ್ರಾಹಿಂ ಪಟ್ಟಣದ ಮಲ್ಲಶೆಟ್ಟಿ ಗೂಡಾದಲ್ಲಿ ಮಲಗಿದ್ದವರು ಮೇಲೆ ಮನೆ ಕುಸಿದು ತಾಯಿ ಶ್ಯಾಮ ಸುವರ್ಣ(47) ಮತ್ತು ಮಗಳು ಶ್ರವಂತಿ ಮೃತಪಟ್ಟಿದ್ದಾರೆ.

ಇನ್ನು ಇದೇ ರೀತಿ ಹೈದರಾಬಾದ್‌ ಹಳೆಬಸ್ತಿ ಪ್ರದೇಶದಲ್ಲಿ ಮನೆ ಮೇಲೆ ಬಂಡೆ ಉರುಳಿಬಿದ್ದು 2 ಮನೆ ಕುಸಿದು 9 ಜನ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ಮೂರು ಮಕ್ಕಳು ಸೇರಿ 9 ಜನರು ಬಲಿಯಾಗಿದ್ದಾರೆ. ಸ್ಥಳಕ್ಕೆ ಬಂದ ಚಂದ್ರಾಯನ ಗುಟ್ಟಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ತೆಲಂಗಾಣದ ಅನೇಕ ಸ್ಥಳಗಳಲ್ಲಿ ಭಾರಿ ಮಳೆ ಸುರಿದು ತಗ್ಗು ಪ್ರದೇಶ ಜಲಾವೃತ್ತಗೊಂಡಿದೆ. ರಸ್ತೆ, ಹೆದ್ದಾರಿಯಲ್ಲಿ ಮೂರು‌ನಾಲ್ಕು ಅಡಿ ನೀರು ನಿಂತಿದೆ. ಕಳೆದ ಎರಡು ದಿನದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

Published On - 7:48 am, Wed, 14 October 20

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ