AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದ ಗಡಿಯಲ್ಲಿ ಫೈರಿಂಗ್: ಪಾಕ್​ನ 11 ಯೋಧರ ಹತ್ಯೆ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದ್ದು, ಪಾಕ್‌ಗೆ ಭಾರತೀಯ ಸೇನೆಯಿಂದಲೂ ತಕ್ಕ ಪ್ರತ್ಯುತ್ತರ ಸಿಕ್ಕಿದೆ. ಭಾರತದ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನ ಸೇನೆಯ 11 ಯೋಧರ ಹತ್ಯೆಯಾಗಿದೆ. 16 ಸೈನಿಕರು ಗಾಯಗೊಂಡಿದ್ದಾರೆ. ಈ ಹಿಂದೆ, ಕದನ ವಿರಾಮ ಉಲ್ಲಂಘನೆಗಳಿಗೆ ಪ್ರತಿಕ್ರಿಯೆಯಾಗಿ ಭಾರತೀಯ ಸೇನೆಯ ಗುಂಡಿನ ದಾಳಿಯಲ್ಲಿ ಏಳು ರಿಂದ ಎಂಟು ಪಾಕಿಸ್ತಾನ ಸೇನಾ ಸೈನಿಕರು ಸಾವನ್ನಪ್ಪಿದ್ದರು. ಮೃತಪಟ್ಟ ಪಾಕಿಸ್ತಾನ ಸೇನಾ ಸೈನಿಕರ ಪಟ್ಟಿಯಲ್ಲಿ ಎರಡು-ಮೂರು ಪಾಕಿಸ್ತಾನ ಎಸ್‌ಎಸ್‌ಜಿ ಕಮಾಂಡೋಗಳು ಸೇರಿದ್ದಾರೆ. ಭಾರತೀಯ ಸೇನೆಯ […]

ಜಮ್ಮು-ಕಾಶ್ಮೀರದ ಗಡಿಯಲ್ಲಿ ಫೈರಿಂಗ್: ಪಾಕ್​ನ 11 ಯೋಧರ ಹತ್ಯೆ
ಆಯೇಷಾ ಬಾನು
|

Updated on:Nov 14, 2020 | 8:51 AM

Share

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದ್ದು, ಪಾಕ್‌ಗೆ ಭಾರತೀಯ ಸೇನೆಯಿಂದಲೂ ತಕ್ಕ ಪ್ರತ್ಯುತ್ತರ ಸಿಕ್ಕಿದೆ. ಭಾರತದ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನ ಸೇನೆಯ 11 ಯೋಧರ ಹತ್ಯೆಯಾಗಿದೆ.

16 ಸೈನಿಕರು ಗಾಯಗೊಂಡಿದ್ದಾರೆ. ಈ ಹಿಂದೆ, ಕದನ ವಿರಾಮ ಉಲ್ಲಂಘನೆಗಳಿಗೆ ಪ್ರತಿಕ್ರಿಯೆಯಾಗಿ ಭಾರತೀಯ ಸೇನೆಯ ಗುಂಡಿನ ದಾಳಿಯಲ್ಲಿ ಏಳು ರಿಂದ ಎಂಟು ಪಾಕಿಸ್ತಾನ ಸೇನಾ ಸೈನಿಕರು ಸಾವನ್ನಪ್ಪಿದ್ದರು. ಮೃತಪಟ್ಟ ಪಾಕಿಸ್ತಾನ ಸೇನಾ ಸೈನಿಕರ ಪಟ್ಟಿಯಲ್ಲಿ ಎರಡು-ಮೂರು ಪಾಕಿಸ್ತಾನ ಎಸ್‌ಎಸ್‌ಜಿ ಕಮಾಂಡೋಗಳು ಸೇರಿದ್ದಾರೆ.

ಭಾರತೀಯ ಸೇನೆಯ ಗುಂಡಿನ ದಾಳಿಯಲ್ಲಿ 10-12 ಪಾಕಿಸ್ತಾನ ಸೇನಾ ಸೈನಿಕರು ಗಾಯಗೊಂಡಿದ್ದು, ಇದರಲ್ಲಿ ಹೆಚ್ಚಿನ ಸಂಖ್ಯೆಯ ಪಾಕಿಸ್ತಾನ ಸೇನೆಯ ಬಂಕರ್‌ಗಳು, ಇಂಧನ ಡಂಪ್‌ಗಳು ಮತ್ತು ಲಾಂಚ್ ಪ್ಯಾಡ್‌ಗಳು ಸಹ ನಾಶವಾಗಿವೆ. ಎಲ್‌ಒಸಿಯ ಉದ್ದಕ್ಕೂ ವಿವಿಧ ಕಡೆ ಪಾಕಿಸ್ತಾನ ಸೇನೆಯು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು ಅದಕ್ಕೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿದೆ.

ಇದನ್ನೂ ಓದಿ: ಪಾಕ್ ದಾಳಿಗೆ ಭಾರತೀಯ ಸೇನೆಯ ಪ್ರತ್ಯುತ್ತರ, ವೈರಿಪಡೆಯ 8 ಸೈನಿಕರು ಬಲಿ | 8 Pakistani soldiers killed in retaliatory firing by Indian army at LoC

Published On - 6:37 am, Sat, 14 November 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ