ಭಾರತೀಯ ಸೇನೆಗೆ ತುರ್ತು ಅಧಿಕಾರ ನೀಡಿದ ಸರ್ಕಾರ

ದೆಹಲಿ: ಲಡಾಖ್​​ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ನಡೆದು ಭಾರತದ ಓರ್ವ ಸೇನಾಧಿಕಾರಿ ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಗಡಿಯಲ್ಲಿ ಬೆಂಕಿ ಮುಚ್ಚಿದ ವಾತಾವರಣವಿದೆ. ಭಾರತೀಯ ಸೇನೆಗೆ ಸರ್ಕಾರ ಸಂಪೂರ್ಣ ಪವರ್ ನೀಡಿದೆ. ಚೀನಾಗೆ ಪ್ರತ್ಯುತ್ತರ ನೀಡಲು ಸರ್ಕಾರದ ಆದೇಶಕ್ಕೆ ಕಾಯುವ ಅಗತ್ಯವಿಲ್ಲ ಎಂದು ಆದೇಶ ನೀಡಿದೆ. ಭಾರತೀಯ ಸೇನೆಗೆ ಸರ್ಕಾರ ತುರ್ತು ಅಧಿಕಾರ ನೀಡಿದೆ. ದಾಳಿಗೆ ಪ್ರತ್ಯುತ್ತರ ನೀಡಲು ಮೇಲಾಧಿಕಾರಿ ಅಥವಾ ಸರ್ಕಾರದ ಆದೇಶಕ್ಕೆ ಕಾಯುವಂತಹ ಅಗತ್ಯವಿಲ್ಲ. ತಕ್ಷಣವೇ ಗಡಿಯಲ್ಲಿ ದಾಳಿಗೆ ಪ್ರತ್ಯುತ್ತರವನ್ನು ನೀಡಿ ಎಂದಿದೆ. […]

ಭಾರತೀಯ ಸೇನೆಗೆ ತುರ್ತು ಅಧಿಕಾರ ನೀಡಿದ ಸರ್ಕಾರ
ಆಯೇಷಾ ಬಾನು

Updated on: Jun 17, 2020 | 2:43 PM

ದೆಹಲಿ: ಲಡಾಖ್​​ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ನಡೆದು ಭಾರತದ ಓರ್ವ ಸೇನಾಧಿಕಾರಿ ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಗಡಿಯಲ್ಲಿ ಬೆಂಕಿ ಮುಚ್ಚಿದ ವಾತಾವರಣವಿದೆ. ಭಾರತೀಯ ಸೇನೆಗೆ ಸರ್ಕಾರ ಸಂಪೂರ್ಣ ಪವರ್ ನೀಡಿದೆ. ಚೀನಾಗೆ ಪ್ರತ್ಯುತ್ತರ ನೀಡಲು ಸರ್ಕಾರದ ಆದೇಶಕ್ಕೆ ಕಾಯುವ ಅಗತ್ಯವಿಲ್ಲ ಎಂದು ಆದೇಶ ನೀಡಿದೆ.

ಭಾರತೀಯ ಸೇನೆಗೆ ಸರ್ಕಾರ ತುರ್ತು ಅಧಿಕಾರ ನೀಡಿದೆ. ದಾಳಿಗೆ ಪ್ರತ್ಯುತ್ತರ ನೀಡಲು ಮೇಲಾಧಿಕಾರಿ ಅಥವಾ ಸರ್ಕಾರದ ಆದೇಶಕ್ಕೆ ಕಾಯುವಂತಹ ಅಗತ್ಯವಿಲ್ಲ. ತಕ್ಷಣವೇ ಗಡಿಯಲ್ಲಿ ದಾಳಿಗೆ ಪ್ರತ್ಯುತ್ತರವನ್ನು ನೀಡಿ ಎಂದಿದೆ.

ಜಲಾಂತರ್ಗಾಮಿ ನೌಕೆ ನಿಯೋಜನೆಗೆ ನೌಕಪಡೆಗೆ ಸೂಚನೆ ನೀಡಲಾಗಿದೆ. ಭೂ ಸೇನೆ, ವಾಯುಸೇನೆ, ನೌಕಾಪಡೆ ಹೈ ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ. ಹಾಗೂ ಗಡಿಯಲ್ಲಿ ಹೈ ಆಲರ್ಟ್ ಸ್ಥಿತಿಯಲ್ಲಿರಲು ತಿಳಿಸಲಾಗಿದೆ. ಚೀನಾದ ವಿರುದ್ಧ ಪ್ರತಿದಾಳಿಗೆ ಸಜ್ಜಾಗಿರುವಂತೆ ಆದೇಶ ನೀಡಲಾಗಿದೆ.

Published On - 10:38 am, Wed, 17 June 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us