AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amritsar Encounter ಪಂಜಾಬ್ ಪೊಲೀಸರಿಂದ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಶಂಕಿತ 4 ಗ್ಯಾಂಗ್​​ಸ್ಟರ್​​ಗಳ ಹತ್ಯೆ

ಗಾಯಕ  ಸಿಧು ಮೂಸೆವಾಲ ಪ್ರಕರಣದ ಶಂಕಿತ ಗ್ಯಾಂಗ್​​ಸ್ಟರ್​​ಗಳು ಮತ್ತು ಪಂಜಾಬ್ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಜನರು ಮನೆಯಿಂದ ಹೊರಗೆ ಬರಬಾರದು ಎಂದು ಪೊಲೀಸರು ಆದೇಶಿಸಿದ್ದಾರೆ.

Amritsar Encounter ಪಂಜಾಬ್ ಪೊಲೀಸರಿಂದ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಶಂಕಿತ 4 ಗ್ಯಾಂಗ್​​ಸ್ಟರ್​​ಗಳ ಹತ್ಯೆ
TV9 Web
| Edited By: |

Updated on:Jul 20, 2022 | 4:57 PM

Share

ಪಂಜಾಬ್​​ನಲ್ಲಿ ಪೊಲೀಸರು (Punjab Police) ಮತ್ತು ಗಾಯಕ  ಸಿಧು ಮೂಸೆವಾಲ (Sidhu Moose Wala) ಪ್ರಕರಣದ ಶಂಕಿತ ಗ್ಯಾಂಗ್​​ಸ್ಟರ್​​ಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಜನರು ಮನೆಯಿಂದ ಹೊರಗೆ ಬರಬಾರದು ಎಂದು ಪೊಲೀಸರು ಆದೇಶಿಸಿದ್ದಾರೆ. ಪಂಜಾಬ್ ಪೊಲೀಸರ ಗ್ಯಾಂಗ್​​ಸ್ಟರ್ ನಿಗ್ರಹ ಪಡೆ ಅಮೃತಸರದ ಚೀಚಾ ಭಕ್ನಾಗ್ರಾಮದಲ್ಲಿ ಎನ್​​ಕೌಂಟರ್ ನಡೆಸಿದೆ. ಪ್ರಸ್ತುತ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು, ಜನರು ಹೊರಗೆ ಬರದಂತೆ ಆದೇಶಿಸಿದ್ದಾರೆ. ಈ ಗುಂಡಿನ ಚಕಮಕಿಯಲ್ಲಿ ನಾಲ್ವರು ಗ್ಯಾಂಗ್​​ಸ್ಟರ್​​ಗಳು ಹತ್ಯೆಯಾಗಿದ್ದು ಐದು ಪೊಲೀಸರಿಗೆ ಗಾಯಗಳಾಗಿವೆ. ಶುಹುದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲರನ್ನು ಮೇ 29ರಂದು ಪಂಜಾಬ್​​ನ ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಹಲವರನ್ನು ಬಂಧಿಸಿದ್ದು ಗ್ಯಾಂಗ್​​ಸ್ಟರ್​​ಗಳಾದ ಜಗರೂಪ್ ಸಿಂಗ್ ರೂಪಾ ಮತ್ತು ಮನಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸ್ಗಾಗಾಗಿ ಪೊಲೀಸರು ಹುಡುಕಾಡುತ್ತಿದ್ದರು.

ಮೂಸೆವಾಲ ಅವರಿಗೆ ಎಕೆ-47ನಿಂದ ಮೊದಲು ಶೂಟ್ ಮಾಡಿದ್ದು ಮನ್ನು ಕುಸ್ಸಾ ಎಂದು ಹೇಳಲಾಗುತ್ತಿದೆ ಪಂಜಾಬ್, ದೆಹಲಿ ಮತ್ತು ಮುಂಬೈ ಪೊಲೀಸರು ಮೂಸೆವಾಲ ಪ್ರಕರಣದಲ್ಲಿ ಹಲವಾರು ಮಂದಿಯನ್ನು ಬಂಧಿಸಿದ್ದಾರೆ. ಕೆನಡಾ ಮೂಲದ ಗೋಲ್ಡಿ ಬ್ರಾರ್ ಮತ್ತು ಜೈಲಿನಲ್ಲಿರುವ ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯಿ ಹತ್ಯೆಯ ಹೊಣೆ ಹೊತ್ತುಕೊಂಡಿದ್ದರು. ಈ ಪ್ರಕರಣದಲ್ಲಿ ಮೂವರು ಶೂಟರ್​​ಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದರು. ಇದರಲ್ಲಿ ಇಬ್ಬರು ಶೂಟೌಟ್ ನಡೆಸಿದ್ದು ದೀಪಕ್ ಮುಂಡಿ ಎಂಬಾತನನ್ನು ಇನ್ನೂ ಪತ್ತೆ ಹಚ್ಚಲು ಆಗಲಿಲ್ಲ.

Published On - 2:07 pm, Wed, 20 July 22

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು