Engineers Day 2023: ದೇಶ ನಿರ್ಮಾಣಕ್ಕೆ ಕನ್ನಡಿಗ ಸರ್ ಎಂ ವಿಶ್ವೇಶ್ವರಯ್ಯ ಅವರ ಪಾತ್ರ ಉಲ್ಲೇಖಿಸಿ ವಿಶೇಷ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ

ಇಂಜಿನಿಯರ್ಸ್​ ದಿನದ ಅಂಗವಾಗಿ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ(M Visvesvaraya) ಅವರನ್ನು ಸ್ಮರಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi ವಿಶೇಷ ಶುಭಾಶಯವನ್ನು ಕೋರಿದ್ದಾರೆ. ದೇಶದ ನಿರ್ಮಾಣದಲ್ಲಿ ಇಂಜಿನಿಯರ್​ಗಳ ಪಾತ್ರವನ್ನು ಉಲ್ಲೇಖಿಸಿ ಒಂದು ಸದೃಢ ದೇಶವನ್ನು ಹೇಗೆ ಕಟ್ಟಬೇಕು ಅದರಲ್ಲಿ ಇಂಜಿನಿಯರ್​ಗಳ ಪಾತ್ರಗಳೇನು ಎಂಬುದನ್ನು ಪ್ರಧಾನಿ ವಿವರಿಸಿದ್ದಾರೆ

Engineers Day 2023: ದೇಶ ನಿರ್ಮಾಣಕ್ಕೆ ಕನ್ನಡಿಗ ಸರ್ ಎಂ ವಿಶ್ವೇಶ್ವರಯ್ಯ ಅವರ ಪಾತ್ರ ಉಲ್ಲೇಖಿಸಿ ವಿಶೇಷ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
|

Updated on: Sep 15, 2023 | 2:15 PM

ಇಂಜಿನಿಯರ್ಸ್​ ದಿನದ ಅಂಗವಾಗಿ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ(M Visvesvaraya) ಅವರನ್ನು ಸ್ಮರಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi ವಿಶೇಷ ಶುಭಾಶಯವನ್ನು ಕೋರಿದ್ದಾರೆ. ದೇಶದ ನಿರ್ಮಾಣದಲ್ಲಿ ಇಂಜಿನಿಯರ್​ಗಳ ಪಾತ್ರವನ್ನು ಉಲ್ಲೇಖಿಸಿ ಒಂದು ಸದೃಢ ದೇಶವನ್ನು ಹೇಗೆ ಕಟ್ಟಬೇಕು ಅದರಲ್ಲಿ ಇಂಜಿನಿಯರ್​ಗಳ ಪಾತ್ರಗಳೇನು ಎಂಬುದನ್ನು ಪ್ರಧಾನಿ ವಿವರಿಸಿದ್ದಾರೆ. ಅದರಲ್ಲೂ ವಿಶ್ವೇಶ್ವರಯ್ಯ ಅವರನ್ನು ವಿಶೇಷವಾಗಿ ಸ್ಮರಿಸಿ ಕೆಆರ್​ಎಸ್​ ಅಣೆಕಟ್ಟೆಯನ್ನು ಕಟ್ಟಿ ಲಕ್ಷಾಂತರ ರೈತರ ಜೀವನವನ್ನು ಹೇಗೆ ಬೆಳಗಿದರು ಎಂಬುದನ್ನು ಮೋದಿಯವರು ತಾವು ಹಂಚಿಕೊಂಡಿರುವ ವಿಡಿಯೋದಲ್ಲಿ ವಿವರಿಸಿದ್ದಾರೆ.

ಇದರ ಜತೆಗೆ ಭಾರತದ ಇಂಜಿನಿಯರಿಂಗ್ ಪರಂಪರೆ ಇಂದು ನಿನ್ನೆಯದಲ್ಲ ನೂರಾರು ವರ್ಷಗಳ ಹಿಂದೆಯೇ ಅತ್ಯದ್ಭುತ ದೇವಾಲಯಗಳು, ಅತ್ಯಧ್ಭುತ ಕಟ್ಟಡಗಳ ಮೂಲಕ ಸಾಕಷ್ಟು ಶಿಲ್ಪಿಗಳು ತಮ್ಮ ಇಂಜಿನಿಯರಿಂಗ್ ಕಲೆಗಳ ಮೂಲಕ ಗಮನ ಸೆಳೆದಿದ್ದಾರೆ ಎಂದು ದೇಶದ ಖ್ಯಾತ ಶಿಲ್ಪ ಕಲೆಗಳನ್ನು ತಮ್ಮ ವಿಡಿಯೋ ತೋರಿಸಿದ್ದಾರೆ.

ಅದರಲ್ಲಿ ಕರ್ನಾಟಕದ ಹಂಪಿ, ಮುರುಡೇಶ್ವರವನ್ನು ಉಲ್ಲೇಖಿಸಿದ್ದಾರೆ. ಇದರ ಜತೆಗೆ ಆಧುನಿಕ ಭಾರತದ ವಿಶೇಷತೆಯನ್ನು ಹೇಳುವಾಗ ಶಿವಮೊಗ್ಗ ವಿಮಾನ ವಿಮಾನ ನಿಲ್ದಾಣವನ್ನು ಕೂಡ ಉಲ್ಲೇಖಿಸಿದ್ದಾರೆ. ಹಾಗೆಯೇ ಸಂಸತ್ ಭವನ, ಕಾಶ್ಮೀರದ ಕಣಿವೆಯಲ್ಲಿನ ಸುರಂಗ ಮಾರ್ಗ, ದೇಶದ ಅತ್ಯಂತ ಉದ್ದದ ರೈಲ್ವೆ ಸೇತುವೆ ಸೇರಿದಂತೆ ಹಲವು ಆಧುನಿಕ ಕಾಲದಲ್ಲಿ ಕಂಡುಬಂದಿರುವಂತಹ ಅತ್ಯದ್ಭುತ ಇಂಜಿನಿಯರಿಂಗ್ ನಿರ್ಮಾಣವನ್ನು ತಮ್ಮ ವಿಡಿಯೋದಲ್ಲಿ ಉಲ್ಲೇಖಿಸಿದ್ದಾರೆ.

ಇಂದು ಇಂಜಿನಿಯರ್ಸ್​ ಡೇ, ಪ್ರಧಾನಿ ಮೋದಿ ದೇಶದ ಎಲ್ಲಾ ಇಂಜಿಯರ್​ಗಳನ್ನು ಅಭಿನಂದಿಸಿ ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ವಿಡಿಯೋ ಶೀರ್ಷಿಕೆಯಲ್ಲಿ ಕಷ್ಟಪಟ್ಟು ದುಡಿಯುವ ಇಂಜಿನಿಯರ್​ಗಳಿಗೆ ದಿನದ ಶುಭಾಶಯಗಳು ಅವರ ನವೀನ ಮನಸ್ಸು ಮತ್ತು ದಣಿವರಿಯದ ಸಮರ್ಪಣೆ ನಮ್ಮ ದೇಶದ ಪ್ರಗತಿಗೆ ಬೆನ್ನೆಲುಬಾಗಿದೆ. ತಂತ್ರಜ್ಞಾನದ ಪ್ರಗತಿಗೆ ಅವರ ಕೊಡುಗೆ ಅಪಾಯ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್