AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Engineers Day 2023: ದೇಶ ನಿರ್ಮಾಣಕ್ಕೆ ಕನ್ನಡಿಗ ಸರ್ ಎಂ ವಿಶ್ವೇಶ್ವರಯ್ಯ ಅವರ ಪಾತ್ರ ಉಲ್ಲೇಖಿಸಿ ವಿಶೇಷ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ

ಇಂಜಿನಿಯರ್ಸ್​ ದಿನದ ಅಂಗವಾಗಿ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ(M Visvesvaraya) ಅವರನ್ನು ಸ್ಮರಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi ವಿಶೇಷ ಶುಭಾಶಯವನ್ನು ಕೋರಿದ್ದಾರೆ. ದೇಶದ ನಿರ್ಮಾಣದಲ್ಲಿ ಇಂಜಿನಿಯರ್​ಗಳ ಪಾತ್ರವನ್ನು ಉಲ್ಲೇಖಿಸಿ ಒಂದು ಸದೃಢ ದೇಶವನ್ನು ಹೇಗೆ ಕಟ್ಟಬೇಕು ಅದರಲ್ಲಿ ಇಂಜಿನಿಯರ್​ಗಳ ಪಾತ್ರಗಳೇನು ಎಂಬುದನ್ನು ಪ್ರಧಾನಿ ವಿವರಿಸಿದ್ದಾರೆ

Engineers Day 2023: ದೇಶ ನಿರ್ಮಾಣಕ್ಕೆ ಕನ್ನಡಿಗ ಸರ್ ಎಂ ವಿಶ್ವೇಶ್ವರಯ್ಯ ಅವರ ಪಾತ್ರ ಉಲ್ಲೇಖಿಸಿ ವಿಶೇಷ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Sep 15, 2023 | 2:15 PM

Share

ಇಂಜಿನಿಯರ್ಸ್​ ದಿನದ ಅಂಗವಾಗಿ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ(M Visvesvaraya) ಅವರನ್ನು ಸ್ಮರಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi ವಿಶೇಷ ಶುಭಾಶಯವನ್ನು ಕೋರಿದ್ದಾರೆ. ದೇಶದ ನಿರ್ಮಾಣದಲ್ಲಿ ಇಂಜಿನಿಯರ್​ಗಳ ಪಾತ್ರವನ್ನು ಉಲ್ಲೇಖಿಸಿ ಒಂದು ಸದೃಢ ದೇಶವನ್ನು ಹೇಗೆ ಕಟ್ಟಬೇಕು ಅದರಲ್ಲಿ ಇಂಜಿನಿಯರ್​ಗಳ ಪಾತ್ರಗಳೇನು ಎಂಬುದನ್ನು ಪ್ರಧಾನಿ ವಿವರಿಸಿದ್ದಾರೆ. ಅದರಲ್ಲೂ ವಿಶ್ವೇಶ್ವರಯ್ಯ ಅವರನ್ನು ವಿಶೇಷವಾಗಿ ಸ್ಮರಿಸಿ ಕೆಆರ್​ಎಸ್​ ಅಣೆಕಟ್ಟೆಯನ್ನು ಕಟ್ಟಿ ಲಕ್ಷಾಂತರ ರೈತರ ಜೀವನವನ್ನು ಹೇಗೆ ಬೆಳಗಿದರು ಎಂಬುದನ್ನು ಮೋದಿಯವರು ತಾವು ಹಂಚಿಕೊಂಡಿರುವ ವಿಡಿಯೋದಲ್ಲಿ ವಿವರಿಸಿದ್ದಾರೆ.

ಇದರ ಜತೆಗೆ ಭಾರತದ ಇಂಜಿನಿಯರಿಂಗ್ ಪರಂಪರೆ ಇಂದು ನಿನ್ನೆಯದಲ್ಲ ನೂರಾರು ವರ್ಷಗಳ ಹಿಂದೆಯೇ ಅತ್ಯದ್ಭುತ ದೇವಾಲಯಗಳು, ಅತ್ಯಧ್ಭುತ ಕಟ್ಟಡಗಳ ಮೂಲಕ ಸಾಕಷ್ಟು ಶಿಲ್ಪಿಗಳು ತಮ್ಮ ಇಂಜಿನಿಯರಿಂಗ್ ಕಲೆಗಳ ಮೂಲಕ ಗಮನ ಸೆಳೆದಿದ್ದಾರೆ ಎಂದು ದೇಶದ ಖ್ಯಾತ ಶಿಲ್ಪ ಕಲೆಗಳನ್ನು ತಮ್ಮ ವಿಡಿಯೋ ತೋರಿಸಿದ್ದಾರೆ.

ಅದರಲ್ಲಿ ಕರ್ನಾಟಕದ ಹಂಪಿ, ಮುರುಡೇಶ್ವರವನ್ನು ಉಲ್ಲೇಖಿಸಿದ್ದಾರೆ. ಇದರ ಜತೆಗೆ ಆಧುನಿಕ ಭಾರತದ ವಿಶೇಷತೆಯನ್ನು ಹೇಳುವಾಗ ಶಿವಮೊಗ್ಗ ವಿಮಾನ ವಿಮಾನ ನಿಲ್ದಾಣವನ್ನು ಕೂಡ ಉಲ್ಲೇಖಿಸಿದ್ದಾರೆ. ಹಾಗೆಯೇ ಸಂಸತ್ ಭವನ, ಕಾಶ್ಮೀರದ ಕಣಿವೆಯಲ್ಲಿನ ಸುರಂಗ ಮಾರ್ಗ, ದೇಶದ ಅತ್ಯಂತ ಉದ್ದದ ರೈಲ್ವೆ ಸೇತುವೆ ಸೇರಿದಂತೆ ಹಲವು ಆಧುನಿಕ ಕಾಲದಲ್ಲಿ ಕಂಡುಬಂದಿರುವಂತಹ ಅತ್ಯದ್ಭುತ ಇಂಜಿನಿಯರಿಂಗ್ ನಿರ್ಮಾಣವನ್ನು ತಮ್ಮ ವಿಡಿಯೋದಲ್ಲಿ ಉಲ್ಲೇಖಿಸಿದ್ದಾರೆ.

ಇಂದು ಇಂಜಿನಿಯರ್ಸ್​ ಡೇ, ಪ್ರಧಾನಿ ಮೋದಿ ದೇಶದ ಎಲ್ಲಾ ಇಂಜಿಯರ್​ಗಳನ್ನು ಅಭಿನಂದಿಸಿ ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ವಿಡಿಯೋ ಶೀರ್ಷಿಕೆಯಲ್ಲಿ ಕಷ್ಟಪಟ್ಟು ದುಡಿಯುವ ಇಂಜಿನಿಯರ್​ಗಳಿಗೆ ದಿನದ ಶುಭಾಶಯಗಳು ಅವರ ನವೀನ ಮನಸ್ಸು ಮತ್ತು ದಣಿವರಿಯದ ಸಮರ್ಪಣೆ ನಮ್ಮ ದೇಶದ ಪ್ರಗತಿಗೆ ಬೆನ್ನೆಲುಬಾಗಿದೆ. ತಂತ್ರಜ್ಞಾನದ ಪ್ರಗತಿಗೆ ಅವರ ಕೊಡುಗೆ ಅಪಾಯ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ