Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಡೋಸ್ ಲಸಿಕೆಯ ಅವಧಿ 12 ವಾರದಿಂದ 8 ವಾರಕ್ಕೆ ಇಳಿಕೆ‌ ಮಾಡಲು ಇಂಗ್ಲೆಂಡ್ ಸರ್ಕಾರದಿಂದ ತಿರ್ಮಾನ

ಅಸ್ಟ್ರಾಜನಿಕ್ ಕಂಪನಿಯ ಲಸಿಕೆ ನೀಡುತ್ತಿರುವ ಇಂಗ್ಲೆಂಡ್ ತನ್ನು ಬಳಿ ಹೆಚ್ಚಿನ ಲಸಿಕೆಯ ದಾಸ್ತಾನು ಇರುವುದರಿಂದ 8 ವಾರದೊಳಗೆ ಎರಡನೇ ಡೋಸ್ ನೀಡಿಕೆ‌ಗೆ ತಿರ್ಮಾನಿಸಿದೆ.

ಎರಡನೇ ಡೋಸ್ ಲಸಿಕೆಯ ಅವಧಿ 12 ವಾರದಿಂದ 8 ವಾರಕ್ಕೆ ಇಳಿಕೆ‌ ಮಾಡಲು ಇಂಗ್ಲೆಂಡ್ ಸರ್ಕಾರದಿಂದ ತಿರ್ಮಾನ
ಪ್ರಾತಿನಿಧಿಕ ಚಿತ್ರ
Follow us
preethi shettigar
|

Updated on: May 15, 2021 | 2:31 PM

ಇಂಗ್ಲೆಂಡ್​ನಲ್ಲಿ ಎರಡನೇ ಡೋಸ್ ಕೊರೊನಾ ಲಸಿಕೆಯ ಅವಧಿಯನ್ನು 12 ವಾರದಿಂದ 8 ವಾರಗಳಿಗೆ ಇಳಿಕೆ‌ ಮಾಡಲು ಇಂಗ್ಲೆಂಡ್ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅಸ್ಟ್ರಾಜನಿಕ್ ಕಂಪನಿಯ ಲಸಿಕೆ ನೀಡುತ್ತಿರುವ ಇಂಗ್ಲೆಂಡ್ ತನ್ನು ಬಳಿ ಹೆಚ್ಚಿನ ಲಸಿಕೆಯ ದಾಸ್ತಾನು ಇರುವುದರಿಂದ 8 ವಾರದೊಳಗೆ ಎರಡನೇ ಡೋಸ್ ನೀಡಿಕೆ‌ಗೆ ತಿರ್ಮಾನಿಸಿದೆ. ಈ ಮೊದಲು ಲಸಿಕೆ ಅವಧಿ ಹೆಚ್ಚಿಸಿದರೆ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಎನ್ನುವ ತಜ್ಞರ ಸಲಹೆಯಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆದರೆ ಇಂಗ್ಲೆಂಡ್ ಸರ್ಕಾರ ಈಗ ಮತ್ತೆ ತನ್ನ ನಿರ್ಧಾರಲ್ಲಿ ಬದಲಾವಣೆ ತಂದಿದೆ.

ಭಾರತದಲ್ಲಿ ಈಗ ಎರಡನೇ ಡೋಸ್ ಲಸಿಕೆ ನೀಡಿಕೆ ಅವಧಿ 12 ರಿಂದ16 ವಾರಗಳಿಗೆ ಹೆಚ್ಚಳ‌‌ ಕೊವಿಶೀಲ್ಡ್​ ಕೊವಿಡ್19 ಲಸಿಕೆಯ ಒಂದು ಡೋಸ್​ನಿಂದ ಇನ್ನೊಂದು ಡೋಸ್ ತೆಗೆದುಕೊಳ್ಳುವ ಅವಧಿಯನ್ನು 12-16 ವಾರಗಳಿಗೆ ವಿಸ್ತರಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಈ ಮೊದಲು ಕೊವಿಶೀಲ್ಡ್ ಮೊದಲ ಡೋಸ್ ತೆಗೆದುಕೊಂಡ 6 ರಿಂದ 8ವಾರದೊಳಗೆ ಇನ್ನೊಂದು ಡೋಸ್ ಲಸಿಕೆ ಪಡೆಯಬೇಕಿತ್ತು. ಇನ್ನು ಕೊವಿಶೀಲ್ಡ್ ಲಸಿಕೆ ಪಡೆಯುವ ಅವಧಿಯ ಬಗ್ಗೆ ಮಾತ್ರ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಕೊವ್ಯಾಕ್ಸಿನ್ ಮೊದಲ ಡೋಸ್​ ಹಾಗೂ ಎರಡನೇ ಡೋಸ್​ ಪಡೆಯುವ ಮಧ್ಯಂತರ ಅವಧಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಹಾಗಾಗಿ ಇದು ಕೊವಿಶೀಲ್ಡ್ ಪಡೆಯುವವರಿಗೆ ಮಾತ್ರ ಅನ್ವಯ ಆಗಲಿದೆ. ಮೊದಲು ಕೊವಿಶೀಲ್ಡ್​ ಲಸಿಕೆ ಮೊದಲ ಡೋಸ್ ಪಡೆದ 4 ರಿಂದ 6ವಾರದೊಳಗೆ ಇನ್ನೊಂದು ಡೋಸ್ ಪಡೆಯಲು ಕೇಂದ್ರ ಸೂಚಿಸಿತ್ತು.

ಅದಾದ ನಂತರ ಅದನ್ನು 6-8ವಾರಗಳಿಗೆ ವಿಸ್ತರಿಸಿ, ಇದೀಗ ಮತ್ತೆ 12-16 ವಾರಗಳಿಗೆ ನಿಗದಿಮಾಡಿದೆ. ಕೆಲವು ಅಧ್ಯಯನಗಳನ್ನು ಅವಲೋಕಿಸಿದಾಗ ಕೊವಿಶೀಲ್ಡ್ ಲಸಿಕೆಯ ಮೊದಲ ಮತ್ತು ಎರಡನೇ ಡೋಸ್ ಮಧ್ಯಂತರ ಅವಧಿಯನ್ನು ಹೆಚ್ಚಿಸಬಹುದು ಎಂಬುದು ಸಾಬೀತಾಗಿದೆ. ಹಾಗಾಗಿ 12-16ವಾರಗಳಿಗೆ ವಿಸ್ತರಿಸಿ ಎಂದು ಕೇಂದ್ರಸರ್ಕಾರಕ್ಕೆ ತಜ್ಞರ ತಂಡ ಶಿಫಾರಸು ಮಾಡಿತ್ತು. ಅದಕ್ಕೀಗ ಸರ್ಕಾರ ಸಮ್ಮತಿ ನೀಡಿದೆ. ಇನ್ನು ಅವಧಿ ಹೆಚ್ಚಿಸುವುದಕ್ಕೂ ಮೊದಲು ವಿಶ್ವ ಆರೋಗ್ಯ ಸಂಸ್ಥೆಯ ಗಮನಕ್ಕೂ ಇದನ್ನು ತರಲಾಗಿದೆ.

ಇದನ್ನೂ ಓದಿ:

ಸೆರಮ್ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಲಸಿಕೆ ಅವಧಿ ಹೆಚ್ಚಳದ ಬಗ್ಗೆ ತಜ್ಞರ ಚರ್ಚೆ

Explainer: ವಿದೇಶಿ ಕೊರೊನಾ ಲಸಿಕೆಗಳಿಗೆ ಅನುಮತಿ ನೀಡಲು ತುದಿಗಾಲಲ್ಲಿ ನಿಂತಿದೆ ಭಾರತ ಸರ್ಕಾರ; ಉಂಟಾ ಏನಾದರೂ ಪ್ರಯೋಜನ?

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ