AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷದಿಂದ ಇಒಎಸ್-3 ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲ!

ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ವಿಫಲವಾಗಿದೆ ಎಂದು ತಿಳಿದುಬಂದಿದೆ.

ತಾಂತ್ರಿಕ ದೋಷದಿಂದ ಇಒಎಸ್-3 ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲ!
ಕಕ್ಷೆಗೆ ತಲುಪುವಲ್ಲಿ ವಿಫಲವಾದ ಇಒಎಸ್-3
TV9 Web
| Edited By: sandhya thejappa|

Updated on:Aug 12, 2021 | 8:50 AM

Share

ದೆಹಲಿ: ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯ (ISRO) ಭೂಮಿಯ ಅವಲೋಕನ ಉಪಗ್ರಹ ಇಒಎಸ್​-3 (EOS-3) ಇಂದು (ಆಗಸ್ಟ್ 12) ಬೆಳಿಗ್ಗೆ 5.45ಕ್ಕೆ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಉಡಾವಣೆಯಾಗಿತ್ತು. ಆದರೆ ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲವಾಗಿದೆ. ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ವಿಫಲವಾಗಿದೆ ಎಂದು ತಿಳಿದುಬಂದಿದೆ. ಉಪಗ್ರಹ 2020ರ ಮಾರ್ಚ್​​ನಲ್ಲಿ ಉಡಾವಣೆಯಾಗಬೇಕಿತ್ತು. ಆದರೆ ತಾಂತ್ರಿಕ ದೋಷ ಹಿನ್ನೆಲೆ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು.

ಬೆಳಿಗ್ಗೆ 5.45ಕ್ಕೆ ಇಒಎಸ್-3 ಉಪಗ್ರಹ ಉಡಾವಣೆಯಾಗಿತ್ತು. ಆದರೆ ಕಕ್ಷೆಗೆ ತಲುಪುವಲ್ಲಿ ಇಒಎಸ್-3 ವಿಫಲವಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್​ಎಲ್​ವಿ- ಎಫ್ 10 (GSLV-F10) ಮೂಲಕ ಉಪಗ್ರಹ ಉಡಾವಣೆಯಾಗಿತ್ತು.

ಇಒಎಸ್‌-3 ಉಪಗ್ರಹವು ಪ್ರವಾಹ, ಚಂಡಮಾರುತ ಸೇರಿ ಪ್ರಾಕೃತಿಕ ವಿಕೋಪಗಳನ್ನು ಮುಂದಾಗಿ ಗ್ರಹಿಸಲಿತ್ತು. ಇದನ್ನು ಜಿಯೋಸಿಂಕ್ರೋನಸ್‌ ಸೆಟಲೈಟ್‌ ಲಾಂಚ್‌ ವೆಹಿಕಲ್‌-ಎಫ್‌10 ಮೂಲಕ ಎಸ್‌ಡಿಎಸ್‌ಸಿಯ 2ನೇ ಲಾಂಚ್‌ಪ್ಯಾಡ್‌ನಿಂದ ಹೊತ್ತೊಯ್ದಿತ್ತು. ಆದರೆ ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷದ ಹಿನ್ನೆಲೆ ಕಕ್ಷೆಗೆ ತಲುಪುವಲ್ಲಿ ವಿಫಲವಾಗಿದೆ.

ಇದನ್ನೂ ಓದಿ

EOS-03: ಭೂಚಲನೆ ಅವಲೋಕಿಸುವ ಇಒಎಸ್-03 ಯಶಸ್ವಿ ಉಡಾವಣೆ, ಫೋಟೋ ಹಂಚಿಕೊಂಡ ಇಸ್ರೋ

ಚಂದ್ರಯಾನ -2ರ ನಂತರ ಆಗಸ್ಟ್ 12ರಂದು ಇಒಎಸ್3 ಉಪಗ್ರಹ ಉಡಾವಣೆ ಮಾಡಲಿದೆ ಇಸ್ರೊ

(EOS-3 failed again to reach satellite orbit)

Published On - 8:35 am, Thu, 12 August 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ