AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷದಿಂದ ಇಒಎಸ್-3 ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲ!

ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ವಿಫಲವಾಗಿದೆ ಎಂದು ತಿಳಿದುಬಂದಿದೆ.

ತಾಂತ್ರಿಕ ದೋಷದಿಂದ ಇಒಎಸ್-3 ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲ!
ಕಕ್ಷೆಗೆ ತಲುಪುವಲ್ಲಿ ವಿಫಲವಾದ ಇಒಎಸ್-3
TV9 Web
| Edited By: |

Updated on:Aug 12, 2021 | 8:50 AM

Share

ದೆಹಲಿ: ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯ (ISRO) ಭೂಮಿಯ ಅವಲೋಕನ ಉಪಗ್ರಹ ಇಒಎಸ್​-3 (EOS-3) ಇಂದು (ಆಗಸ್ಟ್ 12) ಬೆಳಿಗ್ಗೆ 5.45ಕ್ಕೆ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಉಡಾವಣೆಯಾಗಿತ್ತು. ಆದರೆ ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲವಾಗಿದೆ. ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ವಿಫಲವಾಗಿದೆ ಎಂದು ತಿಳಿದುಬಂದಿದೆ. ಉಪಗ್ರಹ 2020ರ ಮಾರ್ಚ್​​ನಲ್ಲಿ ಉಡಾವಣೆಯಾಗಬೇಕಿತ್ತು. ಆದರೆ ತಾಂತ್ರಿಕ ದೋಷ ಹಿನ್ನೆಲೆ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು.

ಬೆಳಿಗ್ಗೆ 5.45ಕ್ಕೆ ಇಒಎಸ್-3 ಉಪಗ್ರಹ ಉಡಾವಣೆಯಾಗಿತ್ತು. ಆದರೆ ಕಕ್ಷೆಗೆ ತಲುಪುವಲ್ಲಿ ಇಒಎಸ್-3 ವಿಫಲವಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್​ಎಲ್​ವಿ- ಎಫ್ 10 (GSLV-F10) ಮೂಲಕ ಉಪಗ್ರಹ ಉಡಾವಣೆಯಾಗಿತ್ತು.

ಇಒಎಸ್‌-3 ಉಪಗ್ರಹವು ಪ್ರವಾಹ, ಚಂಡಮಾರುತ ಸೇರಿ ಪ್ರಾಕೃತಿಕ ವಿಕೋಪಗಳನ್ನು ಮುಂದಾಗಿ ಗ್ರಹಿಸಲಿತ್ತು. ಇದನ್ನು ಜಿಯೋಸಿಂಕ್ರೋನಸ್‌ ಸೆಟಲೈಟ್‌ ಲಾಂಚ್‌ ವೆಹಿಕಲ್‌-ಎಫ್‌10 ಮೂಲಕ ಎಸ್‌ಡಿಎಸ್‌ಸಿಯ 2ನೇ ಲಾಂಚ್‌ಪ್ಯಾಡ್‌ನಿಂದ ಹೊತ್ತೊಯ್ದಿತ್ತು. ಆದರೆ ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷದ ಹಿನ್ನೆಲೆ ಕಕ್ಷೆಗೆ ತಲುಪುವಲ್ಲಿ ವಿಫಲವಾಗಿದೆ.

ಇದನ್ನೂ ಓದಿ

EOS-03: ಭೂಚಲನೆ ಅವಲೋಕಿಸುವ ಇಒಎಸ್-03 ಯಶಸ್ವಿ ಉಡಾವಣೆ, ಫೋಟೋ ಹಂಚಿಕೊಂಡ ಇಸ್ರೋ

ಚಂದ್ರಯಾನ -2ರ ನಂತರ ಆಗಸ್ಟ್ 12ರಂದು ಇಒಎಸ್3 ಉಪಗ್ರಹ ಉಡಾವಣೆ ಮಾಡಲಿದೆ ಇಸ್ರೊ

(EOS-3 failed again to reach satellite orbit)

Published On - 8:35 am, Thu, 12 August 21

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ