AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷದಿಂದ ಇಒಎಸ್-3 ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲ!

ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ವಿಫಲವಾಗಿದೆ ಎಂದು ತಿಳಿದುಬಂದಿದೆ.

ತಾಂತ್ರಿಕ ದೋಷದಿಂದ ಇಒಎಸ್-3 ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲ!
ಕಕ್ಷೆಗೆ ತಲುಪುವಲ್ಲಿ ವಿಫಲವಾದ ಇಒಎಸ್-3
TV9 Web
| Edited By: |

Updated on:Aug 12, 2021 | 8:50 AM

Share

ದೆಹಲಿ: ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯ (ISRO) ಭೂಮಿಯ ಅವಲೋಕನ ಉಪಗ್ರಹ ಇಒಎಸ್​-3 (EOS-3) ಇಂದು (ಆಗಸ್ಟ್ 12) ಬೆಳಿಗ್ಗೆ 5.45ಕ್ಕೆ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಉಡಾವಣೆಯಾಗಿತ್ತು. ಆದರೆ ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲವಾಗಿದೆ. ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ವಿಫಲವಾಗಿದೆ ಎಂದು ತಿಳಿದುಬಂದಿದೆ. ಉಪಗ್ರಹ 2020ರ ಮಾರ್ಚ್​​ನಲ್ಲಿ ಉಡಾವಣೆಯಾಗಬೇಕಿತ್ತು. ಆದರೆ ತಾಂತ್ರಿಕ ದೋಷ ಹಿನ್ನೆಲೆ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು.

ಬೆಳಿಗ್ಗೆ 5.45ಕ್ಕೆ ಇಒಎಸ್-3 ಉಪಗ್ರಹ ಉಡಾವಣೆಯಾಗಿತ್ತು. ಆದರೆ ಕಕ್ಷೆಗೆ ತಲುಪುವಲ್ಲಿ ಇಒಎಸ್-3 ವಿಫಲವಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್​ಎಲ್​ವಿ- ಎಫ್ 10 (GSLV-F10) ಮೂಲಕ ಉಪಗ್ರಹ ಉಡಾವಣೆಯಾಗಿತ್ತು.

ಇಒಎಸ್‌-3 ಉಪಗ್ರಹವು ಪ್ರವಾಹ, ಚಂಡಮಾರುತ ಸೇರಿ ಪ್ರಾಕೃತಿಕ ವಿಕೋಪಗಳನ್ನು ಮುಂದಾಗಿ ಗ್ರಹಿಸಲಿತ್ತು. ಇದನ್ನು ಜಿಯೋಸಿಂಕ್ರೋನಸ್‌ ಸೆಟಲೈಟ್‌ ಲಾಂಚ್‌ ವೆಹಿಕಲ್‌-ಎಫ್‌10 ಮೂಲಕ ಎಸ್‌ಡಿಎಸ್‌ಸಿಯ 2ನೇ ಲಾಂಚ್‌ಪ್ಯಾಡ್‌ನಿಂದ ಹೊತ್ತೊಯ್ದಿತ್ತು. ಆದರೆ ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷದ ಹಿನ್ನೆಲೆ ಕಕ್ಷೆಗೆ ತಲುಪುವಲ್ಲಿ ವಿಫಲವಾಗಿದೆ.

ಇದನ್ನೂ ಓದಿ

EOS-03: ಭೂಚಲನೆ ಅವಲೋಕಿಸುವ ಇಒಎಸ್-03 ಯಶಸ್ವಿ ಉಡಾವಣೆ, ಫೋಟೋ ಹಂಚಿಕೊಂಡ ಇಸ್ರೋ

ಚಂದ್ರಯಾನ -2ರ ನಂತರ ಆಗಸ್ಟ್ 12ರಂದು ಇಒಎಸ್3 ಉಪಗ್ರಹ ಉಡಾವಣೆ ಮಾಡಲಿದೆ ಇಸ್ರೊ

(EOS-3 failed again to reach satellite orbit)

Published On - 8:35 am, Thu, 12 August 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?