AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷದಿಂದ ಇಒಎಸ್-3 ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲ!

ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ವಿಫಲವಾಗಿದೆ ಎಂದು ತಿಳಿದುಬಂದಿದೆ.

ತಾಂತ್ರಿಕ ದೋಷದಿಂದ ಇಒಎಸ್-3 ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲ!
ಕಕ್ಷೆಗೆ ತಲುಪುವಲ್ಲಿ ವಿಫಲವಾದ ಇಒಎಸ್-3
TV9 Web
| Edited By: |

Updated on:Aug 12, 2021 | 8:50 AM

Share

ದೆಹಲಿ: ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯ (ISRO) ಭೂಮಿಯ ಅವಲೋಕನ ಉಪಗ್ರಹ ಇಒಎಸ್​-3 (EOS-3) ಇಂದು (ಆಗಸ್ಟ್ 12) ಬೆಳಿಗ್ಗೆ 5.45ಕ್ಕೆ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಉಡಾವಣೆಯಾಗಿತ್ತು. ಆದರೆ ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲವಾಗಿದೆ. ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ವಿಫಲವಾಗಿದೆ ಎಂದು ತಿಳಿದುಬಂದಿದೆ. ಉಪಗ್ರಹ 2020ರ ಮಾರ್ಚ್​​ನಲ್ಲಿ ಉಡಾವಣೆಯಾಗಬೇಕಿತ್ತು. ಆದರೆ ತಾಂತ್ರಿಕ ದೋಷ ಹಿನ್ನೆಲೆ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು.

ಬೆಳಿಗ್ಗೆ 5.45ಕ್ಕೆ ಇಒಎಸ್-3 ಉಪಗ್ರಹ ಉಡಾವಣೆಯಾಗಿತ್ತು. ಆದರೆ ಕಕ್ಷೆಗೆ ತಲುಪುವಲ್ಲಿ ಇಒಎಸ್-3 ವಿಫಲವಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್​ಎಲ್​ವಿ- ಎಫ್ 10 (GSLV-F10) ಮೂಲಕ ಉಪಗ್ರಹ ಉಡಾವಣೆಯಾಗಿತ್ತು.

ಇಒಎಸ್‌-3 ಉಪಗ್ರಹವು ಪ್ರವಾಹ, ಚಂಡಮಾರುತ ಸೇರಿ ಪ್ರಾಕೃತಿಕ ವಿಕೋಪಗಳನ್ನು ಮುಂದಾಗಿ ಗ್ರಹಿಸಲಿತ್ತು. ಇದನ್ನು ಜಿಯೋಸಿಂಕ್ರೋನಸ್‌ ಸೆಟಲೈಟ್‌ ಲಾಂಚ್‌ ವೆಹಿಕಲ್‌-ಎಫ್‌10 ಮೂಲಕ ಎಸ್‌ಡಿಎಸ್‌ಸಿಯ 2ನೇ ಲಾಂಚ್‌ಪ್ಯಾಡ್‌ನಿಂದ ಹೊತ್ತೊಯ್ದಿತ್ತು. ಆದರೆ ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷದ ಹಿನ್ನೆಲೆ ಕಕ್ಷೆಗೆ ತಲುಪುವಲ್ಲಿ ವಿಫಲವಾಗಿದೆ.

ಇದನ್ನೂ ಓದಿ

EOS-03: ಭೂಚಲನೆ ಅವಲೋಕಿಸುವ ಇಒಎಸ್-03 ಯಶಸ್ವಿ ಉಡಾವಣೆ, ಫೋಟೋ ಹಂಚಿಕೊಂಡ ಇಸ್ರೋ

ಚಂದ್ರಯಾನ -2ರ ನಂತರ ಆಗಸ್ಟ್ 12ರಂದು ಇಒಎಸ್3 ಉಪಗ್ರಹ ಉಡಾವಣೆ ಮಾಡಲಿದೆ ಇಸ್ರೊ

(EOS-3 failed again to reach satellite orbit)

Published On - 8:35 am, Thu, 12 August 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ