ತಾಂತ್ರಿಕ ದೋಷದಿಂದ ಇಒಎಸ್-3 ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲ!

ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ವಿಫಲವಾಗಿದೆ ಎಂದು ತಿಳಿದುಬಂದಿದೆ.

ತಾಂತ್ರಿಕ ದೋಷದಿಂದ ಇಒಎಸ್-3 ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲ!
ಕಕ್ಷೆಗೆ ತಲುಪುವಲ್ಲಿ ವಿಫಲವಾದ ಇಒಎಸ್-3
Follow us
| Updated By: sandhya thejappa

Updated on:Aug 12, 2021 | 8:50 AM

ದೆಹಲಿ: ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯ (ISRO) ಭೂಮಿಯ ಅವಲೋಕನ ಉಪಗ್ರಹ ಇಒಎಸ್​-3 (EOS-3) ಇಂದು (ಆಗಸ್ಟ್ 12) ಬೆಳಿಗ್ಗೆ 5.45ಕ್ಕೆ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಉಡಾವಣೆಯಾಗಿತ್ತು. ಆದರೆ ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲವಾಗಿದೆ. ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ವಿಫಲವಾಗಿದೆ ಎಂದು ತಿಳಿದುಬಂದಿದೆ. ಉಪಗ್ರಹ 2020ರ ಮಾರ್ಚ್​​ನಲ್ಲಿ ಉಡಾವಣೆಯಾಗಬೇಕಿತ್ತು. ಆದರೆ ತಾಂತ್ರಿಕ ದೋಷ ಹಿನ್ನೆಲೆ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು.

ಬೆಳಿಗ್ಗೆ 5.45ಕ್ಕೆ ಇಒಎಸ್-3 ಉಪಗ್ರಹ ಉಡಾವಣೆಯಾಗಿತ್ತು. ಆದರೆ ಕಕ್ಷೆಗೆ ತಲುಪುವಲ್ಲಿ ಇಒಎಸ್-3 ವಿಫಲವಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್​ಎಲ್​ವಿ- ಎಫ್ 10 (GSLV-F10) ಮೂಲಕ ಉಪಗ್ರಹ ಉಡಾವಣೆಯಾಗಿತ್ತು.

ಇಒಎಸ್‌-3 ಉಪಗ್ರಹವು ಪ್ರವಾಹ, ಚಂಡಮಾರುತ ಸೇರಿ ಪ್ರಾಕೃತಿಕ ವಿಕೋಪಗಳನ್ನು ಮುಂದಾಗಿ ಗ್ರಹಿಸಲಿತ್ತು. ಇದನ್ನು ಜಿಯೋಸಿಂಕ್ರೋನಸ್‌ ಸೆಟಲೈಟ್‌ ಲಾಂಚ್‌ ವೆಹಿಕಲ್‌-ಎಫ್‌10 ಮೂಲಕ ಎಸ್‌ಡಿಎಸ್‌ಸಿಯ 2ನೇ ಲಾಂಚ್‌ಪ್ಯಾಡ್‌ನಿಂದ ಹೊತ್ತೊಯ್ದಿತ್ತು. ಆದರೆ ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷದ ಹಿನ್ನೆಲೆ ಕಕ್ಷೆಗೆ ತಲುಪುವಲ್ಲಿ ವಿಫಲವಾಗಿದೆ.

ಇದನ್ನೂ ಓದಿ

EOS-03: ಭೂಚಲನೆ ಅವಲೋಕಿಸುವ ಇಒಎಸ್-03 ಯಶಸ್ವಿ ಉಡಾವಣೆ, ಫೋಟೋ ಹಂಚಿಕೊಂಡ ಇಸ್ರೋ

ಚಂದ್ರಯಾನ -2ರ ನಂತರ ಆಗಸ್ಟ್ 12ರಂದು ಇಒಎಸ್3 ಉಪಗ್ರಹ ಉಡಾವಣೆ ಮಾಡಲಿದೆ ಇಸ್ರೊ

(EOS-3 failed again to reach satellite orbit)

Published On - 8:35 am, Thu, 12 August 21

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ