AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಉದ್ವಿಗ್ನ: ಚೀನಾ ಸೈನಿಕನನ್ನು ವಶಕ್ಕೆ ಪಡೆದ ಭಾರತೀಯ ಸೇನೆ

ದೆಹಲಿ: ಲಡಾಖ್​ ಗಡಿಯಲ್ಲಿ ಅಕ್ರಮವಾಗಿ ಪ್ರವೇಶ ಪಡೆದಿದ್ದ ಚೀನಿ ಸೈನಿಕರೊಬ್ಬರನ್ನು ಭಾರತೀಯ ಸೇನೆ ಭಾನುವಾರ ರಾತ್ರಿ ವಶಕ್ಕೆ ಪಡೆದಿದೆ. Demchok ಭಾಗದಲ್ಲಿ ಸೆರೆ ಸಿಕ್ಕ ಚೀನಿ ಸೈನಿಕನಿಂದ ಮಿಲಿಟರಿ ದಾಖಲೆಗಳನ್ನು ವಶಕ್ಕೆ ಪಡೆದು, ಪ್ರೋಟೊಕಾಲ್ ಪ್ರಕಾರ ಆ ಸೈನಿಕನನ್ನು ಚೀನಾಕ್ಕೆ ಹಸ್ತಾಂತರಿಸುವುದಾಗಿ ಭಾರತ ತಿಳಿಸಿದೆ.  ಪ್ರಕರಣದ ಬಗ್ಗೆ ಅಧಿಕೃತ ಹೇಳಿಕೆ ನೀಡಲು ಭಾರತೀಯ ಸೇನೆ ಪ್ರಕಟಣೆ ಸಿದ್ಧಗೊಳಿಸುತ್ತಿದೆ ಎಂದು ತಿಳಿದುಬಂದಿದೆ. ಇದೇ ವೇಳೆ, ಚೀನಾದ ಈ ಸೈನಿಕ ಬೇಹುಗಾರಿಕೆಯಲ್ಲಿ ತೊಡಗಿದ್ದನೆಂಬ ಮಾತುಗಳು ಸಹ ಕೇಳಿಬಂದಿವೆ.

ಗಡಿ ಉದ್ವಿಗ್ನ: ಚೀನಾ ಸೈನಿಕನನ್ನು ವಶಕ್ಕೆ ಪಡೆದ ಭಾರತೀಯ ಸೇನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 19, 2020 | 3:06 PM

Share

ದೆಹಲಿ: ಲಡಾಖ್​ ಗಡಿಯಲ್ಲಿ ಅಕ್ರಮವಾಗಿ ಪ್ರವೇಶ ಪಡೆದಿದ್ದ ಚೀನಿ ಸೈನಿಕರೊಬ್ಬರನ್ನು ಭಾರತೀಯ ಸೇನೆ ಭಾನುವಾರ ರಾತ್ರಿ ವಶಕ್ಕೆ ಪಡೆದಿದೆ. Demchok ಭಾಗದಲ್ಲಿ ಸೆರೆ ಸಿಕ್ಕ ಚೀನಿ ಸೈನಿಕನಿಂದ ಮಿಲಿಟರಿ ದಾಖಲೆಗಳನ್ನು ವಶಕ್ಕೆ ಪಡೆದು, ಪ್ರೋಟೊಕಾಲ್ ಪ್ರಕಾರ ಆ ಸೈನಿಕನನ್ನು ಚೀನಾಕ್ಕೆ ಹಸ್ತಾಂತರಿಸುವುದಾಗಿ ಭಾರತ ತಿಳಿಸಿದೆ.  ಪ್ರಕರಣದ ಬಗ್ಗೆ ಅಧಿಕೃತ ಹೇಳಿಕೆ ನೀಡಲು ಭಾರತೀಯ ಸೇನೆ ಪ್ರಕಟಣೆ ಸಿದ್ಧಗೊಳಿಸುತ್ತಿದೆ ಎಂದು ತಿಳಿದುಬಂದಿದೆ. ಇದೇ ವೇಳೆ, ಚೀನಾದ ಈ ಸೈನಿಕ ಬೇಹುಗಾರಿಕೆಯಲ್ಲಿ ತೊಡಗಿದ್ದನೆಂಬ ಮಾತುಗಳು ಸಹ ಕೇಳಿಬಂದಿವೆ.

Published On - 2:54 pm, Mon, 19 October 20

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ