AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಉದ್ವಿಗ್ನ: ಚೀನಾ ಸೈನಿಕನನ್ನು ವಶಕ್ಕೆ ಪಡೆದ ಭಾರತೀಯ ಸೇನೆ

ದೆಹಲಿ: ಲಡಾಖ್​ ಗಡಿಯಲ್ಲಿ ಅಕ್ರಮವಾಗಿ ಪ್ರವೇಶ ಪಡೆದಿದ್ದ ಚೀನಿ ಸೈನಿಕರೊಬ್ಬರನ್ನು ಭಾರತೀಯ ಸೇನೆ ಭಾನುವಾರ ರಾತ್ರಿ ವಶಕ್ಕೆ ಪಡೆದಿದೆ. Demchok ಭಾಗದಲ್ಲಿ ಸೆರೆ ಸಿಕ್ಕ ಚೀನಿ ಸೈನಿಕನಿಂದ ಮಿಲಿಟರಿ ದಾಖಲೆಗಳನ್ನು ವಶಕ್ಕೆ ಪಡೆದು, ಪ್ರೋಟೊಕಾಲ್ ಪ್ರಕಾರ ಆ ಸೈನಿಕನನ್ನು ಚೀನಾಕ್ಕೆ ಹಸ್ತಾಂತರಿಸುವುದಾಗಿ ಭಾರತ ತಿಳಿಸಿದೆ.  ಪ್ರಕರಣದ ಬಗ್ಗೆ ಅಧಿಕೃತ ಹೇಳಿಕೆ ನೀಡಲು ಭಾರತೀಯ ಸೇನೆ ಪ್ರಕಟಣೆ ಸಿದ್ಧಗೊಳಿಸುತ್ತಿದೆ ಎಂದು ತಿಳಿದುಬಂದಿದೆ. ಇದೇ ವೇಳೆ, ಚೀನಾದ ಈ ಸೈನಿಕ ಬೇಹುಗಾರಿಕೆಯಲ್ಲಿ ತೊಡಗಿದ್ದನೆಂಬ ಮಾತುಗಳು ಸಹ ಕೇಳಿಬಂದಿವೆ.

ಗಡಿ ಉದ್ವಿಗ್ನ: ಚೀನಾ ಸೈನಿಕನನ್ನು ವಶಕ್ಕೆ ಪಡೆದ ಭಾರತೀಯ ಸೇನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 19, 2020 | 3:06 PM

Share

ದೆಹಲಿ: ಲಡಾಖ್​ ಗಡಿಯಲ್ಲಿ ಅಕ್ರಮವಾಗಿ ಪ್ರವೇಶ ಪಡೆದಿದ್ದ ಚೀನಿ ಸೈನಿಕರೊಬ್ಬರನ್ನು ಭಾರತೀಯ ಸೇನೆ ಭಾನುವಾರ ರಾತ್ರಿ ವಶಕ್ಕೆ ಪಡೆದಿದೆ. Demchok ಭಾಗದಲ್ಲಿ ಸೆರೆ ಸಿಕ್ಕ ಚೀನಿ ಸೈನಿಕನಿಂದ ಮಿಲಿಟರಿ ದಾಖಲೆಗಳನ್ನು ವಶಕ್ಕೆ ಪಡೆದು, ಪ್ರೋಟೊಕಾಲ್ ಪ್ರಕಾರ ಆ ಸೈನಿಕನನ್ನು ಚೀನಾಕ್ಕೆ ಹಸ್ತಾಂತರಿಸುವುದಾಗಿ ಭಾರತ ತಿಳಿಸಿದೆ.  ಪ್ರಕರಣದ ಬಗ್ಗೆ ಅಧಿಕೃತ ಹೇಳಿಕೆ ನೀಡಲು ಭಾರತೀಯ ಸೇನೆ ಪ್ರಕಟಣೆ ಸಿದ್ಧಗೊಳಿಸುತ್ತಿದೆ ಎಂದು ತಿಳಿದುಬಂದಿದೆ. ಇದೇ ವೇಳೆ, ಚೀನಾದ ಈ ಸೈನಿಕ ಬೇಹುಗಾರಿಕೆಯಲ್ಲಿ ತೊಡಗಿದ್ದನೆಂಬ ಮಾತುಗಳು ಸಹ ಕೇಳಿಬಂದಿವೆ.

Published On - 2:54 pm, Mon, 19 October 20

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್