AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಉದ್ವಿಗ್ನ: ಚೀನಾ ಸೈನಿಕನನ್ನು ವಶಕ್ಕೆ ಪಡೆದ ಭಾರತೀಯ ಸೇನೆ

ದೆಹಲಿ: ಲಡಾಖ್​ ಗಡಿಯಲ್ಲಿ ಅಕ್ರಮವಾಗಿ ಪ್ರವೇಶ ಪಡೆದಿದ್ದ ಚೀನಿ ಸೈನಿಕರೊಬ್ಬರನ್ನು ಭಾರತೀಯ ಸೇನೆ ಭಾನುವಾರ ರಾತ್ರಿ ವಶಕ್ಕೆ ಪಡೆದಿದೆ. Demchok ಭಾಗದಲ್ಲಿ ಸೆರೆ ಸಿಕ್ಕ ಚೀನಿ ಸೈನಿಕನಿಂದ ಮಿಲಿಟರಿ ದಾಖಲೆಗಳನ್ನು ವಶಕ್ಕೆ ಪಡೆದು, ಪ್ರೋಟೊಕಾಲ್ ಪ್ರಕಾರ ಆ ಸೈನಿಕನನ್ನು ಚೀನಾಕ್ಕೆ ಹಸ್ತಾಂತರಿಸುವುದಾಗಿ ಭಾರತ ತಿಳಿಸಿದೆ.  ಪ್ರಕರಣದ ಬಗ್ಗೆ ಅಧಿಕೃತ ಹೇಳಿಕೆ ನೀಡಲು ಭಾರತೀಯ ಸೇನೆ ಪ್ರಕಟಣೆ ಸಿದ್ಧಗೊಳಿಸುತ್ತಿದೆ ಎಂದು ತಿಳಿದುಬಂದಿದೆ. ಇದೇ ವೇಳೆ, ಚೀನಾದ ಈ ಸೈನಿಕ ಬೇಹುಗಾರಿಕೆಯಲ್ಲಿ ತೊಡಗಿದ್ದನೆಂಬ ಮಾತುಗಳು ಸಹ ಕೇಳಿಬಂದಿವೆ.

ಗಡಿ ಉದ್ವಿಗ್ನ: ಚೀನಾ ಸೈನಿಕನನ್ನು ವಶಕ್ಕೆ ಪಡೆದ ಭಾರತೀಯ ಸೇನೆ
ಸಾಧು ಶ್ರೀನಾಥ್​
|

Updated on:Oct 19, 2020 | 3:06 PM

Share

ದೆಹಲಿ: ಲಡಾಖ್​ ಗಡಿಯಲ್ಲಿ ಅಕ್ರಮವಾಗಿ ಪ್ರವೇಶ ಪಡೆದಿದ್ದ ಚೀನಿ ಸೈನಿಕರೊಬ್ಬರನ್ನು ಭಾರತೀಯ ಸೇನೆ ಭಾನುವಾರ ರಾತ್ರಿ ವಶಕ್ಕೆ ಪಡೆದಿದೆ. Demchok ಭಾಗದಲ್ಲಿ ಸೆರೆ ಸಿಕ್ಕ ಚೀನಿ ಸೈನಿಕನಿಂದ ಮಿಲಿಟರಿ ದಾಖಲೆಗಳನ್ನು ವಶಕ್ಕೆ ಪಡೆದು, ಪ್ರೋಟೊಕಾಲ್ ಪ್ರಕಾರ ಆ ಸೈನಿಕನನ್ನು ಚೀನಾಕ್ಕೆ ಹಸ್ತಾಂತರಿಸುವುದಾಗಿ ಭಾರತ ತಿಳಿಸಿದೆ.  ಪ್ರಕರಣದ ಬಗ್ಗೆ ಅಧಿಕೃತ ಹೇಳಿಕೆ ನೀಡಲು ಭಾರತೀಯ ಸೇನೆ ಪ್ರಕಟಣೆ ಸಿದ್ಧಗೊಳಿಸುತ್ತಿದೆ ಎಂದು ತಿಳಿದುಬಂದಿದೆ. ಇದೇ ವೇಳೆ, ಚೀನಾದ ಈ ಸೈನಿಕ ಬೇಹುಗಾರಿಕೆಯಲ್ಲಿ ತೊಡಗಿದ್ದನೆಂಬ ಮಾತುಗಳು ಸಹ ಕೇಳಿಬಂದಿವೆ.

Published On - 2:54 pm, Mon, 19 October 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ