AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಉದ್ವಿಗ್ನ: ಚೀನಾ ಸೈನಿಕನನ್ನು ವಶಕ್ಕೆ ಪಡೆದ ಭಾರತೀಯ ಸೇನೆ

ದೆಹಲಿ: ಲಡಾಖ್​ ಗಡಿಯಲ್ಲಿ ಅಕ್ರಮವಾಗಿ ಪ್ರವೇಶ ಪಡೆದಿದ್ದ ಚೀನಿ ಸೈನಿಕರೊಬ್ಬರನ್ನು ಭಾರತೀಯ ಸೇನೆ ಭಾನುವಾರ ರಾತ್ರಿ ವಶಕ್ಕೆ ಪಡೆದಿದೆ. Demchok ಭಾಗದಲ್ಲಿ ಸೆರೆ ಸಿಕ್ಕ ಚೀನಿ ಸೈನಿಕನಿಂದ ಮಿಲಿಟರಿ ದಾಖಲೆಗಳನ್ನು ವಶಕ್ಕೆ ಪಡೆದು, ಪ್ರೋಟೊಕಾಲ್ ಪ್ರಕಾರ ಆ ಸೈನಿಕನನ್ನು ಚೀನಾಕ್ಕೆ ಹಸ್ತಾಂತರಿಸುವುದಾಗಿ ಭಾರತ ತಿಳಿಸಿದೆ.  ಪ್ರಕರಣದ ಬಗ್ಗೆ ಅಧಿಕೃತ ಹೇಳಿಕೆ ನೀಡಲು ಭಾರತೀಯ ಸೇನೆ ಪ್ರಕಟಣೆ ಸಿದ್ಧಗೊಳಿಸುತ್ತಿದೆ ಎಂದು ತಿಳಿದುಬಂದಿದೆ. ಇದೇ ವೇಳೆ, ಚೀನಾದ ಈ ಸೈನಿಕ ಬೇಹುಗಾರಿಕೆಯಲ್ಲಿ ತೊಡಗಿದ್ದನೆಂಬ ಮಾತುಗಳು ಸಹ ಕೇಳಿಬಂದಿವೆ.

ಗಡಿ ಉದ್ವಿಗ್ನ: ಚೀನಾ ಸೈನಿಕನನ್ನು ವಶಕ್ಕೆ ಪಡೆದ ಭಾರತೀಯ ಸೇನೆ
ಸಾಧು ಶ್ರೀನಾಥ್​
|

Updated on:Oct 19, 2020 | 3:06 PM

Share

ದೆಹಲಿ: ಲಡಾಖ್​ ಗಡಿಯಲ್ಲಿ ಅಕ್ರಮವಾಗಿ ಪ್ರವೇಶ ಪಡೆದಿದ್ದ ಚೀನಿ ಸೈನಿಕರೊಬ್ಬರನ್ನು ಭಾರತೀಯ ಸೇನೆ ಭಾನುವಾರ ರಾತ್ರಿ ವಶಕ್ಕೆ ಪಡೆದಿದೆ. Demchok ಭಾಗದಲ್ಲಿ ಸೆರೆ ಸಿಕ್ಕ ಚೀನಿ ಸೈನಿಕನಿಂದ ಮಿಲಿಟರಿ ದಾಖಲೆಗಳನ್ನು ವಶಕ್ಕೆ ಪಡೆದು, ಪ್ರೋಟೊಕಾಲ್ ಪ್ರಕಾರ ಆ ಸೈನಿಕನನ್ನು ಚೀನಾಕ್ಕೆ ಹಸ್ತಾಂತರಿಸುವುದಾಗಿ ಭಾರತ ತಿಳಿಸಿದೆ.  ಪ್ರಕರಣದ ಬಗ್ಗೆ ಅಧಿಕೃತ ಹೇಳಿಕೆ ನೀಡಲು ಭಾರತೀಯ ಸೇನೆ ಪ್ರಕಟಣೆ ಸಿದ್ಧಗೊಳಿಸುತ್ತಿದೆ ಎಂದು ತಿಳಿದುಬಂದಿದೆ. ಇದೇ ವೇಳೆ, ಚೀನಾದ ಈ ಸೈನಿಕ ಬೇಹುಗಾರಿಕೆಯಲ್ಲಿ ತೊಡಗಿದ್ದನೆಂಬ ಮಾತುಗಳು ಸಹ ಕೇಳಿಬಂದಿವೆ.

Published On - 2:54 pm, Mon, 19 October 20

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ