AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಉದ್ವಿಗ್ನ: ಚೀನಾ ಸೈನಿಕನನ್ನು ವಶಕ್ಕೆ ಪಡೆದ ಭಾರತೀಯ ಸೇನೆ

ದೆಹಲಿ: ಲಡಾಖ್​ ಗಡಿಯಲ್ಲಿ ಅಕ್ರಮವಾಗಿ ಪ್ರವೇಶ ಪಡೆದಿದ್ದ ಚೀನಿ ಸೈನಿಕರೊಬ್ಬರನ್ನು ಭಾರತೀಯ ಸೇನೆ ಭಾನುವಾರ ರಾತ್ರಿ ವಶಕ್ಕೆ ಪಡೆದಿದೆ. Demchok ಭಾಗದಲ್ಲಿ ಸೆರೆ ಸಿಕ್ಕ ಚೀನಿ ಸೈನಿಕನಿಂದ ಮಿಲಿಟರಿ ದಾಖಲೆಗಳನ್ನು ವಶಕ್ಕೆ ಪಡೆದು, ಪ್ರೋಟೊಕಾಲ್ ಪ್ರಕಾರ ಆ ಸೈನಿಕನನ್ನು ಚೀನಾಕ್ಕೆ ಹಸ್ತಾಂತರಿಸುವುದಾಗಿ ಭಾರತ ತಿಳಿಸಿದೆ.  ಪ್ರಕರಣದ ಬಗ್ಗೆ ಅಧಿಕೃತ ಹೇಳಿಕೆ ನೀಡಲು ಭಾರತೀಯ ಸೇನೆ ಪ್ರಕಟಣೆ ಸಿದ್ಧಗೊಳಿಸುತ್ತಿದೆ ಎಂದು ತಿಳಿದುಬಂದಿದೆ. ಇದೇ ವೇಳೆ, ಚೀನಾದ ಈ ಸೈನಿಕ ಬೇಹುಗಾರಿಕೆಯಲ್ಲಿ ತೊಡಗಿದ್ದನೆಂಬ ಮಾತುಗಳು ಸಹ ಕೇಳಿಬಂದಿವೆ.

ಗಡಿ ಉದ್ವಿಗ್ನ: ಚೀನಾ ಸೈನಿಕನನ್ನು ವಶಕ್ಕೆ ಪಡೆದ ಭಾರತೀಯ ಸೇನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 19, 2020 | 3:06 PM

Share

ದೆಹಲಿ: ಲಡಾಖ್​ ಗಡಿಯಲ್ಲಿ ಅಕ್ರಮವಾಗಿ ಪ್ರವೇಶ ಪಡೆದಿದ್ದ ಚೀನಿ ಸೈನಿಕರೊಬ್ಬರನ್ನು ಭಾರತೀಯ ಸೇನೆ ಭಾನುವಾರ ರಾತ್ರಿ ವಶಕ್ಕೆ ಪಡೆದಿದೆ. Demchok ಭಾಗದಲ್ಲಿ ಸೆರೆ ಸಿಕ್ಕ ಚೀನಿ ಸೈನಿಕನಿಂದ ಮಿಲಿಟರಿ ದಾಖಲೆಗಳನ್ನು ವಶಕ್ಕೆ ಪಡೆದು, ಪ್ರೋಟೊಕಾಲ್ ಪ್ರಕಾರ ಆ ಸೈನಿಕನನ್ನು ಚೀನಾಕ್ಕೆ ಹಸ್ತಾಂತರಿಸುವುದಾಗಿ ಭಾರತ ತಿಳಿಸಿದೆ.  ಪ್ರಕರಣದ ಬಗ್ಗೆ ಅಧಿಕೃತ ಹೇಳಿಕೆ ನೀಡಲು ಭಾರತೀಯ ಸೇನೆ ಪ್ರಕಟಣೆ ಸಿದ್ಧಗೊಳಿಸುತ್ತಿದೆ ಎಂದು ತಿಳಿದುಬಂದಿದೆ. ಇದೇ ವೇಳೆ, ಚೀನಾದ ಈ ಸೈನಿಕ ಬೇಹುಗಾರಿಕೆಯಲ್ಲಿ ತೊಡಗಿದ್ದನೆಂಬ ಮಾತುಗಳು ಸಹ ಕೇಳಿಬಂದಿವೆ.

Published On - 2:54 pm, Mon, 19 October 20

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ