AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಉದ್ವಿಗ್ನ: ಚೀನಾ ಸೈನಿಕನನ್ನು ವಶಕ್ಕೆ ಪಡೆದ ಭಾರತೀಯ ಸೇನೆ

ದೆಹಲಿ: ಲಡಾಖ್​ ಗಡಿಯಲ್ಲಿ ಅಕ್ರಮವಾಗಿ ಪ್ರವೇಶ ಪಡೆದಿದ್ದ ಚೀನಿ ಸೈನಿಕರೊಬ್ಬರನ್ನು ಭಾರತೀಯ ಸೇನೆ ಭಾನುವಾರ ರಾತ್ರಿ ವಶಕ್ಕೆ ಪಡೆದಿದೆ. Demchok ಭಾಗದಲ್ಲಿ ಸೆರೆ ಸಿಕ್ಕ ಚೀನಿ ಸೈನಿಕನಿಂದ ಮಿಲಿಟರಿ ದಾಖಲೆಗಳನ್ನು ವಶಕ್ಕೆ ಪಡೆದು, ಪ್ರೋಟೊಕಾಲ್ ಪ್ರಕಾರ ಆ ಸೈನಿಕನನ್ನು ಚೀನಾಕ್ಕೆ ಹಸ್ತಾಂತರಿಸುವುದಾಗಿ ಭಾರತ ತಿಳಿಸಿದೆ.  ಪ್ರಕರಣದ ಬಗ್ಗೆ ಅಧಿಕೃತ ಹೇಳಿಕೆ ನೀಡಲು ಭಾರತೀಯ ಸೇನೆ ಪ್ರಕಟಣೆ ಸಿದ್ಧಗೊಳಿಸುತ್ತಿದೆ ಎಂದು ತಿಳಿದುಬಂದಿದೆ. ಇದೇ ವೇಳೆ, ಚೀನಾದ ಈ ಸೈನಿಕ ಬೇಹುಗಾರಿಕೆಯಲ್ಲಿ ತೊಡಗಿದ್ದನೆಂಬ ಮಾತುಗಳು ಸಹ ಕೇಳಿಬಂದಿವೆ.

ಗಡಿ ಉದ್ವಿಗ್ನ: ಚೀನಾ ಸೈನಿಕನನ್ನು ವಶಕ್ಕೆ ಪಡೆದ ಭಾರತೀಯ ಸೇನೆ
ಸಾಧು ಶ್ರೀನಾಥ್​
|

Updated on:Oct 19, 2020 | 3:06 PM

Share

ದೆಹಲಿ: ಲಡಾಖ್​ ಗಡಿಯಲ್ಲಿ ಅಕ್ರಮವಾಗಿ ಪ್ರವೇಶ ಪಡೆದಿದ್ದ ಚೀನಿ ಸೈನಿಕರೊಬ್ಬರನ್ನು ಭಾರತೀಯ ಸೇನೆ ಭಾನುವಾರ ರಾತ್ರಿ ವಶಕ್ಕೆ ಪಡೆದಿದೆ. Demchok ಭಾಗದಲ್ಲಿ ಸೆರೆ ಸಿಕ್ಕ ಚೀನಿ ಸೈನಿಕನಿಂದ ಮಿಲಿಟರಿ ದಾಖಲೆಗಳನ್ನು ವಶಕ್ಕೆ ಪಡೆದು, ಪ್ರೋಟೊಕಾಲ್ ಪ್ರಕಾರ ಆ ಸೈನಿಕನನ್ನು ಚೀನಾಕ್ಕೆ ಹಸ್ತಾಂತರಿಸುವುದಾಗಿ ಭಾರತ ತಿಳಿಸಿದೆ.  ಪ್ರಕರಣದ ಬಗ್ಗೆ ಅಧಿಕೃತ ಹೇಳಿಕೆ ನೀಡಲು ಭಾರತೀಯ ಸೇನೆ ಪ್ರಕಟಣೆ ಸಿದ್ಧಗೊಳಿಸುತ್ತಿದೆ ಎಂದು ತಿಳಿದುಬಂದಿದೆ. ಇದೇ ವೇಳೆ, ಚೀನಾದ ಈ ಸೈನಿಕ ಬೇಹುಗಾರಿಕೆಯಲ್ಲಿ ತೊಡಗಿದ್ದನೆಂಬ ಮಾತುಗಳು ಸಹ ಕೇಳಿಬಂದಿವೆ.

Published On - 2:54 pm, Mon, 19 October 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್