AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಕ್​ಪಿಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಇಥಿಯೋಪಿಯಾಗೆ ಹೊರಟಿದ್ದ ವಿಮಾನ ದೆಹಲಿಗೆ ವಾಪಸ್

ವಿಮಾನದ ಕಾಕ್​ಪಿಟ್​ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಇಥಿಯೋಪಿಯಾದ ಆಡಿಸ್ ಅಬಾಬಾ(Addis Ababa)ಗೆ ಹೊರಟಿದ್ದ ಇಥಿಯೋಪಿಯನ್ ಏರ್​ಲೈನ್ಸ್​ ದೆಹಲಿಗೆ ಹಿಂದಿರುಗಿದೆ. ಬೋಯಿಂಗ್ 777-8 ವಿಮಾನದಿಂದ ನಿರ್ವಹಿಸಲ್ಪಡುವ ಇಟಿ 687 ವಿಮಾನವು ಬುಧವಾರ ಮುಂಜಾನೆ 3 ಗಂಟೆ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲವೊಂದು ತಿಳಿಸಿದೆ.

ಕಾಕ್​ಪಿಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಇಥಿಯೋಪಿಯಾಗೆ ಹೊರಟಿದ್ದ ವಿಮಾನ ದೆಹಲಿಗೆ ವಾಪಸ್
ಇಥಿಯೋಪಿಯಾ ಏರ್​ಲೈನ್ಸ್​Image Credit source: India Today
ನಯನಾ ರಾಜೀವ್
|

Updated on: Sep 14, 2023 | 9:34 AM

Share

ವಿಮಾನದ ಕಾಕ್​ಪಿಟ್​ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಇಥಿಯೋಪಿಯಾದ ಆಡಿಸ್ ಅಬಾಬಾ(Addis Ababa)ಗೆ ಹೊರಟಿದ್ದ ಇಥಿಯೋಪಿಯನ್ ಏರ್​ಲೈನ್ಸ್​ ದೆಹಲಿಗೆ ಹಿಂದಿರುಗಿದೆ. ಬೋಯಿಂಗ್ 777-8 ವಿಮಾನದಿಂದ ನಿರ್ವಹಿಸಲ್ಪಡುವ ಇಟಿ 687 ವಿಮಾನವು ಬುಧವಾರ ಮುಂಜಾನೆ 3 ಗಂಟೆ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲವೊಂದು ತಿಳಿಸಿದೆ.

ವಿಮಾನ ಟೇಕ್ ಆಫ್ ಆದ ಕೂಡಲೇ ವಿಮಾನ ನಿಲ್ದಾಣಕ್ಕೆ ಹಿಂತಿರುಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಕಾಕ್​ಪಿಟ್​ನಲ್ಲಿ ಹೊಗೆ ಕಾಣಿಸಿಕೊಂಡಿದ್ದ ಪರಿಣಾಮ, ಪ್ರಯಾಣಿಕರು ಕೆಲಕಾಲ ಭಯಗೊಂಡಿದ್ದರು. ವಿಮಾನದಲ್ಲಿ 240ಕ್ಕೂ ಹೆಚ್ಚು ಮಂದಿ ಇದ್ದರು ಎಂದು ಮೂಲಗಳು ತಿಳಿಸಿವೆ.

ಈ ವಿಮಾನವು ಇಥಿಯೋಪಿಯಾದ ಆಡಿಸ್ ಅಬಾಬಾ ನಗರಕ್ಕೆ ಹಾರಬೇಕಿತ್ತು. ಘಟನೆಯ ಕುರಿತು ಕಾಮೆಂಟ್‌ಗಳನ್ನು ಕೋರಿ ಏರ್‌ಲೈನ್‌ಗೆ ಕಳುಹಿಸಲಾದ ಪ್ರಶ್ನೆಗೆ ಉತ್ತರ ದೊರೆತಿಲ್ಲ.

ಮತ್ತಷ್ಟು ಓದಿ: Air India: ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೆಲವೇ ಗಂಟೆಗಳಲ್ಲಿ ಕೇರಳಕ್ಕೆ ವಾಪಸ್

 ದುಬೈಗೆ ಹೊರಟಿದ್ದ ಏರ್ ಇಂಡಿಯಾ  ಕೇರಳಕ್ಕೆ ವಾಪಸ್

ವಿಮಾನದಲ್ಲಿನ ಹವಾ ನಿಯಂತ್ರಿತ ವ್ಯವಸ್ಥೆಯಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ದುಬೈಗೆ ಹೊರಟಿದ್ದ ಏರ್​ ಇಂಡಿಯಾ(Air India) ವಿಮಾನ ಕೇರಳಕ್ಕೆ ವಾಪಸ್ ಆಗಿತ್ತು. ಕೆಲವೇ ದಿನಗಳ ಹಿಂದಷ್ಟೇ ನಡೆದ ಘಟನೆ ಇದು. ಟೇಕ್ ಆಫ್ ಆಗಿ ಕೆಲವೇ ಗಂಟೆಗಳಲ್ಲಿ ತಿರುವನಂತಪುರಂಗೆ ವಿಮಾನ ಮರಳಿತ್ತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದರು.

ಮಧ್ಯಾಹ್ನ 1.19ಕ್ಕೆ ಸಿಬ್ಬಂದಿ ಸೇರಿದಂತೆ 178 ಜನರೊಂದಿಗೆ ಟೇಕ್ ಆಫ್ ಆಗಿದ್ದ IX 539 ವಿಮಾನವು ಹಿಂತಿರುಗಿ 3.52 ಕ್ಕೆ ಸುರಕ್ಷಿತವಾಗಿ ಇಳಿಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದರು. ಸ್ಥಳೀಯ ಸ್ಟ್ಯಾಂಡ್‌ಬೈ ಘೋಷಿಸಲಾಗಿದೆ. ಇದು ಎಸಿ ಸಮಸ್ಯೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು