AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಲ್ಲಿ ಎಲ್ಲವೂ ಮುಗಿದು ಹೋಯ್ತು’ ಕಣ್ಣೀರಾದ ಅಫ್ಘಾನಿಸ್ತಾನದ ಸಂಸದ ನರೀಂದರ್ ಸಿಂಗ್ ಖಾಲ್ಸಾ

Narinder Singh Khalsa: ನಾವು ಅಫ್ಘಾನಿಸ್ತಾನದಲ್ಲಿ ಈ ರೀತಿಯ ಪರಿಸ್ಥಿತಿಯನ್ನು ನೋಡಿಲ್ಲ ಮತ್ತು ಈಗ ನಾವು ಅದನ್ನು ನೋಡುತ್ತಿದ್ದೇವೆ, ಎಲ್ಲವೂ ಮುಗಿದಿದೆ. ಕಳೆದ 20 ವರ್ಷಗಳಲ್ಲಿ ನಿರ್ಮಿಸಿದ ಸರ್ಕಾರ ಕೂಡ ಮುಗಿದಿದೆ. ಈಗ ಎಲ್ಲವೂ ಶೂನ್ಯವಾಗಿದೆ.

'ಅಲ್ಲಿ ಎಲ್ಲವೂ ಮುಗಿದು ಹೋಯ್ತು' ಕಣ್ಣೀರಾದ ಅಫ್ಘಾನಿಸ್ತಾನದ ಸಂಸದ ನರೀಂದರ್ ಸಿಂಗ್ ಖಾಲ್ಸಾ
ನರೀಂದರ್ ಸಿಂಗ್ ಖಾಲ್ಸಾ
TV9 Web
| Edited By: |

Updated on: Aug 22, 2021 | 1:03 PM

Share

ದೆಹಲಿ: ಅಫ್ಘಾನಿಸ್ತಾನದ ಸಂಸತ್ ಸದಸ್ಯ ನರೀಂದರ್ ಸಿಂಗ್ ಖಾಲ್ಸಾ ಅವರು ಭಾನುವಾರ ಬೆಳಿಗ್ಗೆ ಭಾರತೀಯ ವಾಯುಪಡೆ ವಿಮಾನದಲ್ಲಿ ಕಾಬೂಲ್ ನಿಂದ ಬಂದಿಳಿದ ನಂತರ ಮಾಧ್ಯಮದವರ ಮುಂದೆ ಕಣ್ಣೀರಾಗಿದ್ದಾರೆ. ಸಂಸದನಾಗಿ ತನ್ನ ದೇಶವನ್ನು ತೊರೆದು ಬಂದಿರುವ ಬಗ್ಗೆ ಎಂದು ಕೇಳಿದಾಗ, ಇದು ನನ್ನಲ್ಲಿ ಅಳು ಬರಿಸುತ್ತದೆ ಎಂದಿದ್ದಾರೆ. ಕಾಬೂಲಿನಿಂದ ಭಾರತೀಯ ವಾಯುಪಡೆಯ (ಐಎಎಫ್) ವಿಮಾನದಲ್ಲಿ ಭಾರತವು 168 ಜನರನ್ನು ಸ್ಥಳಾಂತರಿಸಿದೆ. ಪಿಟಿಐ ಸುದ್ದಿ ಸಂಸ್ಥೆ ಪ್ರಕಾರ, ಅದರಲ್ಲಿ 107 ಭಾರತೀಯರು ಮತ್ತು ಸಿಂಗ್ ನಂತಹ ಇತರರು ಅಫ್ಘಾನ್ ಹಿಂದುಗಳು ಮತ್ತು ಸಿಖ್ಖರಾಗಿದ್ದಾರೆ. “ನಾವು ಅಫ್ಘಾನಿಸ್ತಾನದಲ್ಲಿ ಈ ರೀತಿಯ ಪರಿಸ್ಥಿತಿಯನ್ನು ನೋಡಿಲ್ಲ ಮತ್ತು ಈಗ ನಾವು ಅದನ್ನು ನೋಡುತ್ತಿದ್ದೇವೆ, ಎಲ್ಲವೂ ಮುಗಿದಿದೆ. ಕಳೆದ 20 ವರ್ಷಗಳಲ್ಲಿ ನಿರ್ಮಿಸಿದ ಸರ್ಕಾರ ಕೂಡ ಮುಗಿದಿದೆ. ಈಗ ಎಲ್ಲವೂ ಶೂನ್ಯವಾಗಿದೆ”ಎಂದು ಸಿಂಗ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. 87 ಭಾರತೀಯರು ಮತ್ತು ಇಬ್ಬರು ನೇಪಾಳಿ ಪ್ರಜೆಗಳ ಇನ್ನೊಂದು ಗುಂಪನ್ನು ಭಾನುವಾರ ದೆಹಲಿಗೆ ಕರೆದೊಯ್ಯಲಾಯಿತು.

ಸಿಂಗ್ ಅವರು ಅಲ್ಪಸಂಖ್ಯಾತ ಸಮುದಾಯವನ್ನು ಪ್ರತಿನಿಧಿಸುವ ಇಬ್ಬರು ಸಂಸದರಲ್ಲಿ ಒಬ್ಬರಾಗಿದ್ದು, 72 ಅಫ್ಘಾನ್ ಸಿಖ್ಖರು ಮತ್ತು ಹಿಂದೂಗಳ ಗುಂಪನ್ನು ತಾಲಿಬಾನ್ ಶನಿವಾರ ಐಎಎಫ್ ವಿಮಾನ ಹತ್ತದಂತೆ ತಡೆದಿದ್ದು ಕಾಬೂಲ್ ವಿಮಾನ ನಿಲ್ದಾಣದಿಂದ ಹಿಂದಿರುಗಿದ್ದರು.

ಇದನ್ನೂ ಓದಿ: Haqqani Network: ಮನುಷ್ಯತ್ವದ ಮುಖ ನೋಡದ ಹಕ್ಕಾನಿಗಳು ಅಫ್ಘಾನಿಸ್ತಾನದಲ್ಲಿ ಓಡಾಡುತ್ತಿದ್ದಾರೆ; ಯಾರಿವರು?

(Everything is zero now Afghanistan Member of Parliament Narinder Singh Khalsa broke down )

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!