AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಅನಾರೋಗ್ಯದ ಬಗ್ಗೆ ಟ್ವೀಟ್ ಮಾಡಿದ ನಂತರ ಮಾಜಿ ಬಿಜೆಪಿ ಕಾರ್ಪೊರೇಟರ್​​ ಕುಟುಂಬ ಆತ್ಮಹತ್ಯೆ

"ದೇವರು ಶತ್ರುಗಳ ಮಕ್ಕಳನ್ನೂ ಈ ಕಾಯಿಲೆಯಿಂದ ರಕ್ಷಿಸಲಿ... ಮಕ್ಕಳನ್ನು ಉಳಿಸಲು ನನಗೆ ಸಾಧ್ಯವಾಗುತ್ತಿಲ್ಲ, ನಾನು ಇನ್ನು ಮುಂದೆ ಬದುಕಲು ಬಯಸುವುದಿಲ್ಲ" ಎಂದು ಮಿಶ್ರಾ ಟ್ವೀಟ್ ಮಾಡಿದ್ದರು.

ಮಕ್ಕಳ ಅನಾರೋಗ್ಯದ ಬಗ್ಗೆ ಟ್ವೀಟ್ ಮಾಡಿದ ನಂತರ ಮಾಜಿ ಬಿಜೆಪಿ ಕಾರ್ಪೊರೇಟರ್​​ ಕುಟುಂಬ ಆತ್ಮಹತ್ಯೆ
ಸಂಜಯ್ ಮಿಶ್ರಾImage Credit source: Facebook
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jan 27, 2023 | 8:46 PM

Share

ಭೋಪಾಲ್ : ಬಿಜೆಪಿಯ ಮಾಜಿ ಕಾರ್ಪೊರೇಟರ್ (Ex BJP corporator) ಮತ್ತು ಅವರ ಪತ್ನಿ ಗುರುವಾರ ಸಂಜೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಸ್ನಾಯುಕ್ಷಯದಿಂದ ಬಳಲುತ್ತಿದ್ದ ತಮ್ಮ ಇಬ್ಬರು ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸಂಜೀವ್ ಮಿಶ್ರಾ (45), ಅವರ ಪತ್ನಿ ನೀಲಂ (42), ಮತ್ತು ಅವರ ಮಕ್ಕಳಾದ ಅನ್ಮೋಲ್ (13) ಮತ್ತು ಸಾರ್ಥಕ್ (7) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಮಕ್ಕಳ ಅನಾರೋಗ್ಯದ ಕಾರಣ ದಂಪತಿಗಳು ಒತ್ತಡಕ್ಕೊಳಗಾಗಿದ್ದರು.

“ದೇವರು ಶತ್ರುಗಳ ಮಕ್ಕಳನ್ನೂ ಈ ಕಾಯಿಲೆಯಿಂದ ರಕ್ಷಿಸಲಿ… ಮಕ್ಕಳನ್ನು ಉಳಿಸಲು ನನಗೆ ಸಾಧ್ಯವಾಗುತ್ತಿಲ್ಲ, ನಾನು ಇನ್ನು ಮುಂದೆ ಬದುಕಲು ಬಯಸುವುದಿಲ್ಲ” ಎಂದು ಮಿಶ್ರಾ ಟ್ವೀಟ್ ಮಾಡಿದ್ದರು.

ವಿದಿಶಾ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಸ್ಥಳಕ್ಕಾಗಮಿಸಿ ಬೀಗ ಹಾಕಿದ ಬಾಗಿಲು ಒಡೆದು ನಾಲ್ವರು ಕುಟುಂಬಸ್ಥರನ್ನು ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ವೇಳೆ ನಾಲ್ವರು ಮೃತಪಟ್ಟಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್