AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಅನಾರೋಗ್ಯದ ಬಗ್ಗೆ ಟ್ವೀಟ್ ಮಾಡಿದ ನಂತರ ಮಾಜಿ ಬಿಜೆಪಿ ಕಾರ್ಪೊರೇಟರ್​​ ಕುಟುಂಬ ಆತ್ಮಹತ್ಯೆ

"ದೇವರು ಶತ್ರುಗಳ ಮಕ್ಕಳನ್ನೂ ಈ ಕಾಯಿಲೆಯಿಂದ ರಕ್ಷಿಸಲಿ... ಮಕ್ಕಳನ್ನು ಉಳಿಸಲು ನನಗೆ ಸಾಧ್ಯವಾಗುತ್ತಿಲ್ಲ, ನಾನು ಇನ್ನು ಮುಂದೆ ಬದುಕಲು ಬಯಸುವುದಿಲ್ಲ" ಎಂದು ಮಿಶ್ರಾ ಟ್ವೀಟ್ ಮಾಡಿದ್ದರು.

ಮಕ್ಕಳ ಅನಾರೋಗ್ಯದ ಬಗ್ಗೆ ಟ್ವೀಟ್ ಮಾಡಿದ ನಂತರ ಮಾಜಿ ಬಿಜೆಪಿ ಕಾರ್ಪೊರೇಟರ್​​ ಕುಟುಂಬ ಆತ್ಮಹತ್ಯೆ
ಸಂಜಯ್ ಮಿಶ್ರಾImage Credit source: Facebook
TV9 Web
| Edited By: |

Updated on: Jan 27, 2023 | 8:46 PM

Share

ಭೋಪಾಲ್ : ಬಿಜೆಪಿಯ ಮಾಜಿ ಕಾರ್ಪೊರೇಟರ್ (Ex BJP corporator) ಮತ್ತು ಅವರ ಪತ್ನಿ ಗುರುವಾರ ಸಂಜೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಸ್ನಾಯುಕ್ಷಯದಿಂದ ಬಳಲುತ್ತಿದ್ದ ತಮ್ಮ ಇಬ್ಬರು ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸಂಜೀವ್ ಮಿಶ್ರಾ (45), ಅವರ ಪತ್ನಿ ನೀಲಂ (42), ಮತ್ತು ಅವರ ಮಕ್ಕಳಾದ ಅನ್ಮೋಲ್ (13) ಮತ್ತು ಸಾರ್ಥಕ್ (7) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಮಕ್ಕಳ ಅನಾರೋಗ್ಯದ ಕಾರಣ ದಂಪತಿಗಳು ಒತ್ತಡಕ್ಕೊಳಗಾಗಿದ್ದರು.

“ದೇವರು ಶತ್ರುಗಳ ಮಕ್ಕಳನ್ನೂ ಈ ಕಾಯಿಲೆಯಿಂದ ರಕ್ಷಿಸಲಿ… ಮಕ್ಕಳನ್ನು ಉಳಿಸಲು ನನಗೆ ಸಾಧ್ಯವಾಗುತ್ತಿಲ್ಲ, ನಾನು ಇನ್ನು ಮುಂದೆ ಬದುಕಲು ಬಯಸುವುದಿಲ್ಲ” ಎಂದು ಮಿಶ್ರಾ ಟ್ವೀಟ್ ಮಾಡಿದ್ದರು.

ವಿದಿಶಾ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಸ್ಥಳಕ್ಕಾಗಮಿಸಿ ಬೀಗ ಹಾಕಿದ ಬಾಗಿಲು ಒಡೆದು ನಾಲ್ವರು ಕುಟುಂಬಸ್ಥರನ್ನು ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ವೇಳೆ ನಾಲ್ವರು ಮೃತಪಟ್ಟಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ