AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manmohan Singh ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿತಿ ಸುಧಾರಿಸಿದೆ: ಏಮ್ಸ್ ವೈದ್ಯರು

89 ವರ್ಷದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಏಮ್ಸ್ ಆಸ್ಪತ್ರೆಯ ಕಾರ್ಡಿಯೋ-ನ್ಯೂರೋ ಸೆಂಟರ್‌ನಲ್ಲಿರುವ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದೆ. ಡಾ.ನಿತೀಶ್ ನಾಯಕ್ ನೇತೃತ್ವದ ಹೃದ್ರೋಗ ತಜ್ಞರ ತಂಡ ಸಿಂಗ್ ಅವರ ಆರೋಗ್ಯ ಬಗ್ಗೆ ನಿಗಾ ವಹಿಸಿದೆ.

Manmohan Singh ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿತಿ ಸುಧಾರಿಸಿದೆ: ಏಮ್ಸ್ ವೈದ್ಯರು
ಮನಮೋಹನ್ ಸಿಂಗ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Oct 15, 2021 | 7:08 PM

Share

ದೆಹಲಿ: ಏಮ್ಸ್ ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಸುಧಾರಿಸುತ್ತಿದೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಸಿಂಗ್ ಅವರಿಗೆ ಜ್ವರ ಬಂದ ಕಾರಣ ಬುಧವಾರ ಸಂಜೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (AIIMS) ದಾಖಲಾಗಿದ್ದರು. 89 ವರ್ಷದ ಮಾಜಿ ಪ್ರಧಾನಿಯನ್ನು ಆಸ್ಪತ್ರೆಯ ಕಾರ್ಡಿಯೋ-ನ್ಯೂರೋ ಸೆಂಟರ್‌ನಲ್ಲಿರುವ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದೆ. ಡಾ.ನಿತೀಶ್ ನಾಯಕ್ ನೇತೃತ್ವದ ಹೃದ್ರೋಗ ತಜ್ಞರ ತಂಡ ಸಿಂಗ್ ಅವರ ಆರೋಗ್ಯ ಬಗ್ಗೆ ನಿಗಾ ವಹಿಸಿದೆ. ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಸುಧಾರಿಸುತ್ತಿದೆ ಎಂದು ಏಮ್ಸ್ ಅಧಿಕಾರಿ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಸಂಜೆ ಸಿಂಗ್ ಅವರ ಆರೋಗ್ಯ ವಿಚಾರಿಸಲು ಭೇಟಿ ನೀಡಿದರು. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಕೂಡ ಗುರುವಾರ ಸಿಂಗ್ ಅವರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಇದನ್ನೂ ಓದಿ: Global Hunger Index 2021 ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ ಕುಸಿತ; ಈ ಸೂಚ್ಯಂಕ ಏನನ್ನು ಸೂಚಿಸುತ್ತದೆ?

ಇದನ್ನೂ ಓದಿ: Global Hunger Index ಜಾಗತಿಕ ಹಸಿವು ಸೂಚ್ಯಂಕದಲ್ಲಿ 101ನೇ ಸ್ಥಾನಕ್ಕೆ ಕುಸಿದ ಭಾರತ: ಮೋದಿಗೆ ಅಭಿನಂದನೆ ಎಂದು ಟ್ವೀಟ್ ಮಾಡಿದ ಕಪಿಲ್ ಸಿಬಲ್

Published On - 7:07 pm, Fri, 15 October 21

ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಈ ಭಾಗದ ಕನಸು ಸಾಕಾರಗೊಳಿಸಿದ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
ಈ ಭಾಗದ ಕನಸು ಸಾಕಾರಗೊಳಿಸಿದ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
ವಿಲ್ ಜ್ಯಾಕ್ಸ್ ಬಿರುಗಾಳಿ ಬ್ಯಾಟಿಂಗ್: 57 ಎಸೆತಗಳಲ್ಲಿ ಮುಗಿದ ಪಂದ್ಯ
ವಿಲ್ ಜ್ಯಾಕ್ಸ್ ಬಿರುಗಾಳಿ ಬ್ಯಾಟಿಂಗ್: 57 ಎಸೆತಗಳಲ್ಲಿ ಮುಗಿದ ಪಂದ್ಯ