AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​ನಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸಿದರೆ ದಂಡ, ಲೈಸನ್ಸ್ ರದ್ದು ಶಿಕ್ಷೆ ಜತೆಗೆ ರಕ್ತದಾನವೂ ಕಡ್ಡಾಯ

ಒಂದು ಬಾರಿಗಿಂತ ಹೆಚ್ಚು ಬಾರಿ ತಪ್ಪೆಸಗಿದರೆ ದಂಡವೂ ಹೆಚ್ಚಿಗೆ ಆಗುತ್ತದೆ. ಆದರೆ ಸಮುದಾಯದ ಸೇವೆ ಅದೇ ರೀತಿ ಇರುತ್ತದೆ.  ವೇಗದ ಮಿತಿಯನ್ನು ಮೀರಿ ವಾಹನ ಚಲಾಯಿಸಿ ಮೊದಲ ಬಾರಿ..

ಪಂಜಾಬ್​​ನಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸಿದರೆ ದಂಡ, ಲೈಸನ್ಸ್ ರದ್ದು ಶಿಕ್ಷೆ ಜತೆಗೆ ರಕ್ತದಾನವೂ ಕಡ್ಡಾಯ
ಪಂಜಾಬ್ ಪೊಲೀಸ್
TV9 Web
| Edited By: |

Updated on:Jul 17, 2022 | 6:06 PM

Share

ಚಂಡೀಗಢ: ಅತಿ ವೇಗದ ವಾಹನ ಚಾಲನೆ ಅಥವಾ ಮದ್ಯ (alcohol), ಮಾದಕ ವಸ್ತು ಸೇವನೆಯ ಅಮಲಿನಿಂದ ವಾಹನ ಚಲಾಯಿಸಿದ್ದರೆ  ಪಂಜಾಬ್​​ನಲ್ಲಿ (Punjab) ದಂಡ ಮಾತ್ರವಲ್ಲ ಆಸ್ಪತ್ರೆಯಲ್ಲಿ ಸಮುದಾಯ ಸೇವೆ ಅಥವಾ ರಕ್ತದಾನ (Blood Donation) ಕಡ್ಡಾಯವಾಗಿ ಮಾಡಲೇಬೇಕು. ಪಂಜಾಬ್ ಪೊಲೀಸರು  ಭಾನುವಾರ ಬಿಡುಗಡೆ ಮಾಡಿದ ಹೊಸ ಟ್ರಾಫಿಕ್ ನಿಯಮಗಳ ಪ್ರಕಾರ ವಾಹನಗಳ ಅತಿ ವೇಗದ ಚಾಲನೆಗೆ ದಂಡ ಕಟ್ಟುವುದು, ಲೈಸನ್ಸ್ ತಾತ್ಕಾಲಿಕ ರದ್ದತಿ ಜತೆಗೆ ಕಡ್ಡಾಯ ರಕ್ತದಾನವನ್ನೂ ಸೇರಿಸಲಾಗಿದೆ. ಒಂದಕ್ಕಿಂತ ಹೆಚ್ಚು ಬಾರಿ ತಪ್ಪೆಸಗಿದರೆ ದಂಡವೂ ಹೆಚ್ಚುತ್ತದೆ. ಆದರೆ ಸಮುದಾಯದ ಸೇವೆ ಅದೇ ರೀತಿ ಇರುತ್ತದೆ.  ವೇಗದ ಮಿತಿಯನ್ನು ಮೀರಿ ವಾಹನ ಚಲಾಯಿಸಿ ಮೊದಲ ಬಾರಿ ಪೊಲೀಸರ ಕೈಗೆ ಸಿಕ್ಕಿಹಾಕೊಂಡರೆ ₹ 1,000 ದಂಡ ಮತ್ತು ಮೂರು ತಿಂಗಳಿಗೆ ಚಾಲಕನ ಲೈಸನ್ಸ್ ರದ್ದು ಮಾಡಲಾಗುತ್ತದೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಮತ್ತು ಮೂರು ತಿಂಗಳಿಗೆ ಚಾಲಕನ ಲೈಸನ್ಸ್ ರದ್ದು ಮಾಡಲಾಗುತ್ತದ್ದು ₹ 5,000 ದಂಡ ವಿಧಿಸಲಾಗುತ್ತದೆ.

ಮತ್ತೊಮ್ಮೆ ತಪ್ಪೆಸಗಿದರೆ ಮೂರು ತಿಂಗಳಿಗೆ ಚಾಲಕನ ಲೈಸನ್ಸ್ ರದ್ದು ಮಾಡಲಾಗುತ್ತದೆ ಜತೆಗೆ ₹ 2,000 ದಂಡ ಕಟ್ಟಬೇಕು. ಮದ್ಯ ಸೇವಿಸಿ ವಾಹನ ಜಲಾಯಿಸುತ್ತಿದ್ದರೆ ಲೈಸನ್ಸ್ ರದ್ದು ಜತೆ ₹ 10,000 ರೂ ಪಾವತಿ ಮಾಡಬೇಕಾಗುತ್ತದೆ.

ತಪ್ಪಿತಸ್ಥರು ಟ್ರಾನ್ಸ್ ಪೋರ್ಟ್ ಅಥಾರಿಟಿಯಲ್ಲಿ ರಿಫ್ರೆಶರ್ ಕೋರ್ಸ್ ಮಾಡಿ ಆಮೇಲೆ 9ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಕನಿಷ್ಠ 2 ಗಂಟೆ ಬೋಧನೆ ಮಾಡಬೇಕು. ದಂಡ ಪಾವತಿ ಹೊತ್ತಲ್ಲಿ ಈ ಬೋಧನೆಗಾಗಿ ನೋಡಲ್ ಆಫೀಸರ್ ಪ್ರಮಾಣ ಪತ್ರವೊಂದನ್ನು ನೀಡುತ್ತಾರೆ. ಇದರ ಜತೆಗೆ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿ ಹತ್ತಿದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಬೇಕು ಅಥವಾ ಹತ್ತಿರದ ಬ್ಲಡ್ ಬ್ಯಾಂಕ್ ಗೆ ಒಂದು ಯೂನಿಟ್ ರಕ್ತದಾನ ಮಾಡಬೇಕು

Published On - 6:00 pm, Sun, 17 July 22

ಓಡ್ತಿರೋದು ನೋಡಿ... ಸುಂದರ್-ಮಿಲ್ಲರ್ ನಡುವೆ ಮಾತಿನ ಚಕಮಕಿ
ಓಡ್ತಿರೋದು ನೋಡಿ... ಸುಂದರ್-ಮಿಲ್ಲರ್ ನಡುವೆ ಮಾತಿನ ಚಕಮಕಿ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ