AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ನಿಮಿಷದಲ್ಲಿ 30 ಬಸ್ಕಿ ಹೊಡೆದರೆ ಟಿಕೆಟ್ ಉಚಿತ!

ಬೆಂಗಳೂರು: ಫಿಟ್ ಇಂಡಿಯಾ ಯೋಜನೆ ಅಡಿ ರೈಲ್ವೇ ಇಲಾಖೆ ಹೊಸ ಪ್ಲಾನ್​ಗೆ ಮುಂದಾಗಿದ್ದು, ಜನರನ್ನು ಫಿಟ್ ಆಗಿ ಇರುವಂತೆ ಪ್ರೇರೇಪಿಸಲು ಬಸ್ಕಿ ಹೊಡೆಯಿರಿ ಫ್ರೀ ಟಿಕೆಟ್ ಪಡೆಯಿರಿ ಎಂಬ ಯೋಜನೆ ಜಾರಿಗೆ ತರಲು ಮುಂದಾಗಿದೆ. ರೈಲು ನಿಲ್ದಾಣಕ್ಕೆ ಎಂಟ್ರಿ ಕೊಡಲು ಪ್ಲಾಟ್‌ಫಾರಂ ಟಿಕೆಟ್‌ ಖರೀದಿ ಮಾಡ್ಲೇಬೇಕು. ಐದು ನಿಮಿಷ ರೈಲು ಹತ್ತಿಸಿ ಬರ್ತೀನಿ ಅಂದ್ರೂ‌ ಪ್ಲಾಟ್‌ಫಾರಂ ಟಿಕೆಟ್‌ ತೆಗೆದುಕೊಂಡೇ ಹೋಗಬೇಕು. ಆದ್ರೆ ರೈಲು ಪ್ರಯಾಣಿಕರಿಗೆ ಈಗ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ. ಮೂರು ನಿಮಿಷದಲ್ಲಿ 30 […]

ಮೂರು ನಿಮಿಷದಲ್ಲಿ 30 ಬಸ್ಕಿ ಹೊಡೆದರೆ ಟಿಕೆಟ್ ಉಚಿತ!
ಸಾಧು ಶ್ರೀನಾಥ್​
|

Updated on:Feb 22, 2020 | 4:04 PM

Share

ಬೆಂಗಳೂರು: ಫಿಟ್ ಇಂಡಿಯಾ ಯೋಜನೆ ಅಡಿ ರೈಲ್ವೇ ಇಲಾಖೆ ಹೊಸ ಪ್ಲಾನ್​ಗೆ ಮುಂದಾಗಿದ್ದು, ಜನರನ್ನು ಫಿಟ್ ಆಗಿ ಇರುವಂತೆ ಪ್ರೇರೇಪಿಸಲು ಬಸ್ಕಿ ಹೊಡೆಯಿರಿ ಫ್ರೀ ಟಿಕೆಟ್ ಪಡೆಯಿರಿ ಎಂಬ ಯೋಜನೆ ಜಾರಿಗೆ ತರಲು ಮುಂದಾಗಿದೆ.

ರೈಲು ನಿಲ್ದಾಣಕ್ಕೆ ಎಂಟ್ರಿ ಕೊಡಲು ಪ್ಲಾಟ್‌ಫಾರಂ ಟಿಕೆಟ್‌ ಖರೀದಿ ಮಾಡ್ಲೇಬೇಕು. ಐದು ನಿಮಿಷ ರೈಲು ಹತ್ತಿಸಿ ಬರ್ತೀನಿ ಅಂದ್ರೂ‌ ಪ್ಲಾಟ್‌ಫಾರಂ ಟಿಕೆಟ್‌ ತೆಗೆದುಕೊಂಡೇ ಹೋಗಬೇಕು. ಆದ್ರೆ ರೈಲು ಪ್ರಯಾಣಿಕರಿಗೆ ಈಗ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ.

ಮೂರು ನಿಮಿಷದಲ್ಲಿ 30 ಬಸ್ಕಿ‌ ಹೊಡೆದರೆ ಪ್ಲಾಟ್‌ಫಾರಂ ಟಿಕೆಟ್‌ ಉಚಿತವಾಗಿ ನೀಡಲಾಗುತ್ತೆ. ಅಂದ್ರೆ ಕೇವಲ 180 ಸೆಕೆಂಡ್ಸ್‌ನಲ್ಲಿ ಬರೋಬ್ಬರಿ 30 ಬಸ್ಕಿ ಹೊಡೆಯಬೇಕಾಗುತ್ತೆ. ಈ ಯೋಜನೆ ಈಗಾಗಲೇ ದೆಹಲಿಯಲ್ಲಿ ಜಾರಿಯಲ್ಲಿದ್ದು, ಬೆಂಗಳೂರಿನ ರೈಲ್ವೇ ನಿಲ್ದಾಣಕ್ಕೂ ಶೀಘ್ರದಲ್ಲೇ ಬಸ್ಕಿ ಮಷೀನ್ ಬರಲಿದೆ.

ಈ ಮಷೀನ್ ಅನ್ನು 2013ರಿಂದಲೇ ರಷ್ಯಾದ ಮಾಸ್ಕೋದಲ್ಲಿ ಬಳಸಲಾಗ್ತಿದೆ. ಇನ್ನು ಈ ಬಗ್ಗೆ ಕೇಂದ್ರ ರೈಲ್ವೇ ಸಚಿವ ಪಿಯುಷ್‌ ಗೋಯಲ್‌, ಫಿಟ್‌ ಆಗಿಯೂ ಇರಿ, ಉಳಿತಾಯವನ್ನೂ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.

Published On - 2:02 pm, Sat, 22 February 20

‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ