AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ನಿಮಿಷದಲ್ಲಿ 30 ಬಸ್ಕಿ ಹೊಡೆದರೆ ಟಿಕೆಟ್ ಉಚಿತ!

ಬೆಂಗಳೂರು: ಫಿಟ್ ಇಂಡಿಯಾ ಯೋಜನೆ ಅಡಿ ರೈಲ್ವೇ ಇಲಾಖೆ ಹೊಸ ಪ್ಲಾನ್​ಗೆ ಮುಂದಾಗಿದ್ದು, ಜನರನ್ನು ಫಿಟ್ ಆಗಿ ಇರುವಂತೆ ಪ್ರೇರೇಪಿಸಲು ಬಸ್ಕಿ ಹೊಡೆಯಿರಿ ಫ್ರೀ ಟಿಕೆಟ್ ಪಡೆಯಿರಿ ಎಂಬ ಯೋಜನೆ ಜಾರಿಗೆ ತರಲು ಮುಂದಾಗಿದೆ. ರೈಲು ನಿಲ್ದಾಣಕ್ಕೆ ಎಂಟ್ರಿ ಕೊಡಲು ಪ್ಲಾಟ್‌ಫಾರಂ ಟಿಕೆಟ್‌ ಖರೀದಿ ಮಾಡ್ಲೇಬೇಕು. ಐದು ನಿಮಿಷ ರೈಲು ಹತ್ತಿಸಿ ಬರ್ತೀನಿ ಅಂದ್ರೂ‌ ಪ್ಲಾಟ್‌ಫಾರಂ ಟಿಕೆಟ್‌ ತೆಗೆದುಕೊಂಡೇ ಹೋಗಬೇಕು. ಆದ್ರೆ ರೈಲು ಪ್ರಯಾಣಿಕರಿಗೆ ಈಗ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ. ಮೂರು ನಿಮಿಷದಲ್ಲಿ 30 […]

ಮೂರು ನಿಮಿಷದಲ್ಲಿ 30 ಬಸ್ಕಿ ಹೊಡೆದರೆ ಟಿಕೆಟ್ ಉಚಿತ!
ಸಾಧು ಶ್ರೀನಾಥ್​
|

Updated on:Feb 22, 2020 | 4:04 PM

Share

ಬೆಂಗಳೂರು: ಫಿಟ್ ಇಂಡಿಯಾ ಯೋಜನೆ ಅಡಿ ರೈಲ್ವೇ ಇಲಾಖೆ ಹೊಸ ಪ್ಲಾನ್​ಗೆ ಮುಂದಾಗಿದ್ದು, ಜನರನ್ನು ಫಿಟ್ ಆಗಿ ಇರುವಂತೆ ಪ್ರೇರೇಪಿಸಲು ಬಸ್ಕಿ ಹೊಡೆಯಿರಿ ಫ್ರೀ ಟಿಕೆಟ್ ಪಡೆಯಿರಿ ಎಂಬ ಯೋಜನೆ ಜಾರಿಗೆ ತರಲು ಮುಂದಾಗಿದೆ.

ರೈಲು ನಿಲ್ದಾಣಕ್ಕೆ ಎಂಟ್ರಿ ಕೊಡಲು ಪ್ಲಾಟ್‌ಫಾರಂ ಟಿಕೆಟ್‌ ಖರೀದಿ ಮಾಡ್ಲೇಬೇಕು. ಐದು ನಿಮಿಷ ರೈಲು ಹತ್ತಿಸಿ ಬರ್ತೀನಿ ಅಂದ್ರೂ‌ ಪ್ಲಾಟ್‌ಫಾರಂ ಟಿಕೆಟ್‌ ತೆಗೆದುಕೊಂಡೇ ಹೋಗಬೇಕು. ಆದ್ರೆ ರೈಲು ಪ್ರಯಾಣಿಕರಿಗೆ ಈಗ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ.

ಮೂರು ನಿಮಿಷದಲ್ಲಿ 30 ಬಸ್ಕಿ‌ ಹೊಡೆದರೆ ಪ್ಲಾಟ್‌ಫಾರಂ ಟಿಕೆಟ್‌ ಉಚಿತವಾಗಿ ನೀಡಲಾಗುತ್ತೆ. ಅಂದ್ರೆ ಕೇವಲ 180 ಸೆಕೆಂಡ್ಸ್‌ನಲ್ಲಿ ಬರೋಬ್ಬರಿ 30 ಬಸ್ಕಿ ಹೊಡೆಯಬೇಕಾಗುತ್ತೆ. ಈ ಯೋಜನೆ ಈಗಾಗಲೇ ದೆಹಲಿಯಲ್ಲಿ ಜಾರಿಯಲ್ಲಿದ್ದು, ಬೆಂಗಳೂರಿನ ರೈಲ್ವೇ ನಿಲ್ದಾಣಕ್ಕೂ ಶೀಘ್ರದಲ್ಲೇ ಬಸ್ಕಿ ಮಷೀನ್ ಬರಲಿದೆ.

ಈ ಮಷೀನ್ ಅನ್ನು 2013ರಿಂದಲೇ ರಷ್ಯಾದ ಮಾಸ್ಕೋದಲ್ಲಿ ಬಳಸಲಾಗ್ತಿದೆ. ಇನ್ನು ಈ ಬಗ್ಗೆ ಕೇಂದ್ರ ರೈಲ್ವೇ ಸಚಿವ ಪಿಯುಷ್‌ ಗೋಯಲ್‌, ಫಿಟ್‌ ಆಗಿಯೂ ಇರಿ, ಉಳಿತಾಯವನ್ನೂ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.

Published On - 2:02 pm, Sat, 22 February 20

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!