AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡಿಪೋರಾದ ಟ್ಯಾಕ್ಸಿ ನಿಲ್ದಾಣದಲ್ಲಿ ಸ್ಫೋಟ; 6 ಮಂದಿಗೆ ಗಾಯ, ವಾಹನಗಳು ಜಖಂ

ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗ್ರನೇಡ್​ ಸ್ಫೋಟಕ್ಕೆ ಕಾರಣವೇನು? ಯಾರಾದರೂ ದಾಳಿ ನಡೆಸಿದ್ದಿರಬಹುದಾ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. 

ಬಂಡಿಪೋರಾದ ಟ್ಯಾಕ್ಸಿ ನಿಲ್ದಾಣದಲ್ಲಿ ಸ್ಫೋಟ; 6 ಮಂದಿಗೆ ಗಾಯ, ವಾಹನಗಳು ಜಖಂ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 26, 2021 | 11:46 AM

Share

ಉತ್ತರ ಕಾಶ್ಮಿರದ ಬಂಡಿಪೋರಾದಲ್ಲಿ ಇಂದು ಗ್ರೆನೇಡ್​ ಸ್ಫೋಟವುಂಟಾಗಿ 6 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಬಂಡಿಪೋರಾದ ಸುಂಬಲ್​​ ಪ್ರದೇಶದ ಟ್ಯಾಕ್ಸಿ ನಿಲ್ದಾಣದಲ್ಲಿ ಸ್ಫೋಟವುಂಟಾಗಿದ್ದು, ಕೆಲವು ವಾಹನಗಳು ಜಖಂಗೊಂಡಿವೆ. ಗಾಯಗೊಂಡವರನ್ನೆಲ್ಲ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವವರನ್ನು ಶ್ರೀನಗರ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.  ಸದ್ಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಫೋಟಕ್ಕೆ ಕಾರಣವೇನು? ಯಾರಾದರೂ ದಾಳಿ ನಡೆಸಿದ್ದಿರಬಹುದಾ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. 

ಜಮ್ಮು-ಕಾಶ್ಮೀರದಲ್ಲಿ ಹೊಸಹೊಸ ಉಗ್ರಸಂಘಟನೆಗಳು ಹುಟ್ಟಿಕೊಂಡಿವೆ. ಹಾಗೇ ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ರಕ್ಷಣಾ ಪಡೆಗಳು ನಿರಂತರವಾಗಿ ನಡೆಸುತ್ತಿವೆ. ಈ ಮಧ್ಯೆ ಅಲ್ಲೊಂದು ಇಲ್ಲೊಂದು ದಾಳಿಗಳನ್ನೂ ಭಯೋತ್ಪಾದಕರು ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕೆಸರು ಗದ್ದೆಯಂತಿದ್ದ ರಸ್ತೆಯನ್ನ ಪುಟಾಣಿಗಳೇ ದುರಸ್ತಿ ಮಾಡಿದರು! ಅಧಿಕಾರಿಗಳ ಬೇಜವಾಬ್ದಾರಿಗೆ ನ್ಯಾಯಾಧೀಶರು ಗರಂ

ಹೆಚ್​ಡಿ ಕುಮಾರಸ್ವಾಮಿ ಆಡಿಯೋ ಕ್ಲಿಪ್ ನನ್ನ ಹತ್ತಿರ ಇದೆ; ಶಾಸಕ ಜಮೀರ್

Published On - 11:02 am, Tue, 26 October 21

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ