AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Pump Explosion: ಜಮ್ಮು ಮತ್ತು ಕಾಶ್ಮೀರದ ಪೆಟ್ರೋಲ್ ಬಂಕ್​ನಲ್ಲಿ ಭಾರಿ ಸ್ಫೋಟ

ಜಮ್ಮು ಮತ್ತು ಕಾಶ್ಮೀರದ ಪೆಟ್ರೋಲ್​ ಬಂಕ್​ನಲ್ಲಿ ಭಾರಿ ಸ್ಫೋಟ ಸಂಭವಿಸಿದೆ.

Petrol Pump Explosion: ಜಮ್ಮು ಮತ್ತು ಕಾಶ್ಮೀರದ ಪೆಟ್ರೋಲ್ ಬಂಕ್​ನಲ್ಲಿ ಭಾರಿ ಸ್ಫೋಟ
ಪೆಟ್ರೋಲ್ ಬಂಕ್ ಸ್ಫೋಟ
ನಯನಾ ರಾಜೀವ್
|

Updated on:May 02, 2023 | 2:12 PM

Share

ಜಮ್ಮು ಮತ್ತು ಕಾಶ್ಮೀರ(Jammu And Kashmir)ದ ಪೆಟ್ರೋಲ್​ ಬಂಕ್​ನಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಜಮ್ಮು ಮತ್ತು ಕಾಶ್ಮೀರದ ನರ್ವಾಲ್ ಪ್ರದೇಶದ ಪೆಟ್ರೋಲ್ ಬಂಕ್​ನಲ್ಲಿ ಘಟನೆ ನಡೆದಿದೆ. ಪೆಟ್ರೋಲ್ ಬಂಕ್​ನ ಆಳದಲ್ಲಿರುವ ವಿದ್ಯುತ್ ಬೋರ್ಡ್​ನಲ್ಲಿ ಶಾರ್ಟ್​ ಸರ್ಕ್ಯೂಟ್​ ಉಂಟಾಗಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ, ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್​ ಸರ್ಕ್ಯೂಟ್​ನಿಂದ ಸ್ಫೋಟ ಸಂಭವಿಸಿದೆ ಎಂದು ಜಮ್ಮು ಪೂರ್ವದ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಜಹೀರ್ ಅಬ್ಬಾಸ್ ಜಫ್ರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:05 pm, Tue, 2 May 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ